ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ , ಬಸ್ ಮೇಲೆ ಬಿದ್ದ ವಿದ್ಯುತ್ ತಂತಿ – ತಪ್ಪಿದ ಭಾರಿ ಅನಾಹುತ | accident

ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ , ಬಸ್ ಮೇಲೆ ಬಿದ್ದ ವಿದ್ಯುತ್ ತಂತಿ – ತಪ್ಪಿದ ಭಾರಿ ಅನಾಹುತ | accident ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾದ ಘಟನೆ ಸೋಮವಾರ ರಾತ್ರಿ ಪಿಳ್ಳಂಗೆರೆಯಲ್ಲಿ ಸಂಭವಿಸಿದೆ. ಅದೃಷ್ಟವಶಾತ್‌ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ ಪಿಳ್ಳಂಗೆರೆ ಬಳಿ ತಿರುವಿನಲ್ಲಿ ಅಪಘಾತಕ್ಕೀಡಾಗಿದೆ. ವಿದ್ಯುತ್‌ ಕಂಬ ಮತ್ತು ಓಮ್ನಿ ಕಾರಿಗೆ ಡಿಕ್ಕಿಯಾಗಿದೆ. ಬಸ್‌ ಚಾಲಕನಿಗೆ ಗಂಭೀರ ಸ್ವರೂಪದ ಗಾಯವಾಗಿದೆ ಎಂದು…

Read More

ಜುಲೈ 13ಕ್ಕೆ ರಿಪ್ಪನ್ ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ

ಜುಲೈ 13ಕ್ಕೆ  ರಿಪ್ಪನ್ ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ರಿಪ್ಪನ್ ಪೇಟೆ : ಪಟ್ಟಣದ ರೋಟರಿ ಕ್ಲಬ್ಬಿನ ನೂತನ ಪದಾಧಿಕಾರಿಗಳ ಪದಗ್ರಹಣ ಜುಲೈ 13ರ ಶನಿವಾರ ಸಂಜೆ 5:00 ಗಂಟೆಗೆ ನೆರವೇರಲಿದೆ ಎಂದು ನೂತನ ಅಧ್ಯಕ್ಷ ರಾಮಚಂದ್ರ ಹೇಳಿದರು. ಪಟ್ಟಣದ ರೋಟರಿ ಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರೋಟರಿ ಸಂಸ್ಥೆ ಅಂತರಾಷ್ಟ್ರೀಯ ಸಂಸ್ಥೆಯಾಗಿದ್ದು, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಸೇವೆಗೆ ಹೆಚ್ಚಿನ ಆದ್ಯತೆ ನೀಡಿದ್ದು ಈಗಾಗಲೇ  ಪ್ರಪಂಚದಾದ್ಯಂತ ಪೋಲಿಯೋ ನಿರ್ಮೂಲನೆಗಾಗಿ  ರೋಟರಿ ಸಂಸ್ಥೆ…

Read More

ಆಯನೂರು ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು – ನಾಲ್ವರಿಗೆ ಗಾಯ! | accident

ಆಯನೂರು ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು – ನಾಲ್ವರಿಗೆ ಗಾಯ! | accident ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹಳ್ಳಕ್ಕೆ ಬಿದ್ದ ಪರಿಣಾಮ ನಾಲ್ವರು ಗಾಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು ಬಳಿ ನಡೆದಿದೆ. ಘಟನೆಯಿಂದ ಕಾರಿನಲ್ಲಿದ್ದ ಮೂವರು ಮಹಿಳೆಯರು ಮತ್ತು ಓರ್ವ ಬಾಲಕನಿಗೆ ಗಾಯವಾಗಿದ್ದು ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಾರಿನಲ್ಲಿದ್ದವರು ಚಿತ್ರದುರ್ಗದಿಂದ ಸಾಗರಕ್ಕೆ ತೆರಳುತ್ತಿದ್ದರು ಎನ್ನಲಾಗಿದ್ದು ಆಯನೂರು ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್‌…

Read More

Ripponpete | ಡೆಂಗ್ಯೂ ಜ್ವರಕ್ಕೆ ಮಹಿಳೆ ಸಾವು

Ripponpete | ಡೆಂಗ್ಯೂ ಜ್ವರಕ್ಕೆ ಮಹಿಳೆ ಸಾವು  ರಿಪ್ಪನ್‌ಪೇಟೆ : ತೀವ್ರ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಪಟ್ಟಣದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ನಡೆದಿದೆ. ರಶ್ಮಿ ಆರ್ ನಾಯಕ್(42) ಮೃತ ಪಟ್ಟ ದುರ್ಧೈವಿಯಾಗಿದ್ದಾರೆ.ಮೃತರಿಗೆ ಪತಿ, ಇಬ್ಬರು ಪುತ್ರರು ಇದ್ದಾರೆ. ಪಟ್ಟಣದ ರಾಘವೇಂದ್ರ ನಾಯಕ್ ಎಂಬುವವರ ಪತ್ನಿ ರಶ್ಮಿ ಆರ್.ನಾಯಕ್ ಕಳೆದ 15-20 ದಿನಗಳಿಂದ ತೀವ್ರ ಜ್ವರದಿಂದ ಬಳಲುತಿದ್ದು ಅವರನ್ನು ಶಿವಮೊಗ್ಗದ ಸರ್ಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿದ್ದ ಅವರು ಇಂದು ಮಧ್ಯಾಹ್ನ ಚಿಕಿತ್ಸೆ  ಫಲಕಾರಿಯಾಗದೇ…

Read More

ಬಂಧಿಸಲು ಹೋದ ಪೊಲೀಸ್ ಸಿಬ್ಬಂದಿಗೆ ಚೂರು ಇರಿತ – ರೌಡಿ ಕಾಲಿಗೆ ಗುಂಡೇಟು | Shivamogga

ಬಂಧಿಸಲು ಹೋದ ಪೊಲೀಸ್ ಸಿಬ್ಬಂದಿಗೆ ಚೂರು ಇರಿತ – ರೌಡಿ ಕಾಲಿಗೆ ಗುಂಡೇಟು | Shivamogga ಶಿವಮೊಗ್ಗ : ಬಂಧಿಸಲು ಹೋದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಇರಿದು ಪರಾರಿಯಾಗಲು ಮುಂದಾದ ರೌಡಿ ಶೀಟರ್‌ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಜಿಲ್ಲೆಯ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ತ್ಯಾಜ್ಯವಳ್ಳಿ ಅರಣ್ಯ ಪ್ರದೇಶದಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದೆ. ರಝಾಕ್ ಬಂಧಿತ ಆರೋಪಿಯಾಗಿದ್ದು ಗುಂಡೇಟಿನಿಂದ ಗಾಯಗೊಂಡಿರುವ ಆತನನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು…

Read More

Thirthahalli | ಜಮೀನಿನಲ್ಲಿ ನೀರು ಹೋಗುವ ವಿಚಾರದಲ್ಲಿ ಗಲಾಟೆ – ಇಬ್ಬರು ಆತ್ಮಹತ್ಯೆಗೆ ಯತ್ನ – ಮಣಿಪಾಲ್ ಗೆ ರವಾನೆ

ಜಮೀನಿನಲ್ಲಿ ನೀರು ಹೋಗುವ ವಿಚಾರದಲ್ಲಿ ಗಲಾಟೆ – ಇಬ್ಬರು ಆತ್ಮಹತ್ಯೆಗೆ ಯತ್ನ! ತೀರ್ಥಹಳ್ಳಿ : ರಾಜ ಕಾಲುವೆಯ ನೀರು ತಮ್ಮ ಜಮೀನಿನ ಮೂಲಕ ಹೋಗುವ ವಿಚಾರದಲ್ಲಿ ತಾಲೂಕು ಆಡಳಿತ ಸೂಕ್ತ ಕ್ರಮ ಕೈಗೊಳ್ಳಲು ಮುಂದಾದ ಸಂದರ್ಭದಲ್ಲಿ ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ಸಂಜೆ ನಡೆದಿದೆ. ತಾಲೂಕಿನ ಅರಳಸುರುಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಹುಲಿಸರ ಎಂಬ ಗ್ರಾಮದಲ್ಲಿ ದಿನೇಶ್ (45 ವರ್ಷ ) ಹಾಗೂ ಸತೀಶ್ (49 ವರ್ಷ )  ಎಂಬುವರು ಕಳೆನಾಶಕ ಸೇವಿಸಿ…

Read More

ಮಾಜಿ ಸಚಿವ ಬಿ ಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ | ಮೆಗ್ಗಾನ್ ಗೆ ದೌಡಾಯಿಸಿದ ಬಿಜೆಪಿ ನಾಯಕರು | Shivamogga

ಮಾಜಿ ಸಚಿವ ಬಿ ಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ | ಮೆಗ್ಗಾನ್ ಗೆ ದೌಡಾಯಿಸಿದ ಬಿಜೆಪಿ ನಾಯಕರು – ಘಟನೆ ಕುರಿತು ಬಿ ಸಿ ಪಾಟೀಲ್ ಹೇಳಿದ್ದೇನು ಮಾಜಿ ಸಚಿವ ಬಿಸಿ ಪಾಟೀಲ್‌ ರವರ ಅಳಿಯ ಪ್ರತಾಪ್ ಕುಮಾರ ಕೆ ಜಿ (41) ವಿಷ ಸೇವಿಸಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ವಿಷಕುಡಿದಿದ್ದ ಅವರನ್ನ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ.  ಮೆಗ್ಗಾನ್ ಶವಾಗಾರದಲ್ಲಿ ಅವರ ಮೃತದೇಹ ಇರಿಸಲಾಗಿದೆ.  ಶಿವಮೊಗ್ಗ ಹರಿಹರ ಹೆದ್ದಾರಿಯಲ್ಲಿ…

Read More

ರುಧ್ರಭೂಮಿ ಅಭಿವೃದ್ಧಿ ಶ್ಲಾಘನೀಯ – ಶ್ರೀಕಾಂತ್ ದುಂಡಿಗೌಡ್ರ | Bankapura

ರುಧ್ರಭೂಮಿ ಅಭಿವೃದ್ಧಿ ಶ್ಲಾಘನೀಯ – ಶ್ರೀಕಾಂತ್ ದುಂಡಿಗೌಡ್ರ ಸ್ವಚ್ಚಂದ ವಾತಾವರಣ ನಿರ್ಮಾಣಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕು – ಪಿಎಸ್‌ಐ ನಿಂಗರಾಜ್ ಕೆ ವೈ ಬಂಕಾಪುರ : ಜಾತಿ ಬೇಧ ಭಾವ, ಬಡವ, ಶ್ರೀಮಂತ ಎಂಬ ಭಾವನೆ ಇಲ್ಲದ ರುದ್ರ ಭೂಮಿಯನ್ನು ಅಭಿವೃದ್ಧಿಪಡಿಸಿದ ಸ್ಥಳೀಯ ಮುಕ್ತಿಧಾಮ ಸಮಿತಿ ಪದಾಧಿಕಾರಿಗಳ ಸಾಮಾಜಿಕ ಕಾರ್ಯ ಶ್ಲಾಘನೀಯವಾಗಿದೆ ಎಂದು ಭಾರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು. ಭಾನುವಾರ ಪಟ್ಟಣದ ಮುಕ್ತಿ ಧಾಮ ಸೇವಾ ಸಮಿತಿ, ಬನ್ನೂರಿನ ಭಾರತ್ ಸೇವಾ ಸಂಸ್ಥೆ ಆಶ್ರಯದಲ್ಲಿ…

Read More

ಸಿನಿಮೀಯ ಶೈಲಿಯಲ್ಲಿದೆ ಆಗುಂಬೆ ಮರ್ಡರ್ ಮಿಸ್ಟರಿ – ಸ್ನೇಹಿತನಿಂದಲೇ ಕೊಲೆಯಾದಳ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ..!!!

ಸಿನಿಮೀಯ ಶೈಲಿಯಲ್ಲಿದೆ ಆಗುಂಬೆ ಮರ್ಡರ್ ಮಿಸ್ಟರಿ – ಸ್ನೇಹಿತನಿಂದಲೇ ಕೊಲೆಯಾದಳ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ..!!!ಪೊಲೀಸರು ರಣರೋಚಕ ಕೇಸ್ ಪತ್ತೆಹಚ್ಚಿದ್ದು ಹೇಗೆ!? ತೀರ್ಥಹಳ್ಳಿ : ಅವರಿಬ್ಬರು ಪರಸ್ಪರ ಪರಿಚಯಸ್ಥರು ಮಾತ್ರವಲ್ಲದೆ ಸಂಬಂಧಿಕರು ಕೂಡ ಆಗಿದ್ದರು. ಅವರ ನಡುವೆ ಸಹಜವಾದ ಸಲಿಗೆ ಕೂಡ ಇತ್ತು. ಇತ್ತೀಚಿಗೆ ನಡೆದ ಕೆಲವು ಘಟನೆಗಳು ಅವರಿಬ್ಬರ ನಡುವೆ ಕಂದಕವನ್ನು ಸೃಷ್ಟಿ ಮಾಡಿದ್ದಲ್ಲದೆ ಈ ಕಂದಕವೇ ಇದೀಗ ಒಬ್ಬರ ಜೀವ ತೆಗೆಯುವಂತೆ ಮಾಡಿದೆ. ಇನ್ನು ಪೊಲೀಸರ ಅತಿಥಿ ಆಗಿರುವ ಆತ ಸಾಮಾನ್ಯ ಆಸಾಮಿಯನಲ್ಲ, ಕೊಲೆ…

Read More

Ripponpete | ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಮುಂದಾದ ಪೊಲೀಸರು

Ripponpete | ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಮುಂದಾದ ಪೊಲೀಸರು ಪೊಲೀಸ್ ಇಲಾಖೆ ಜನರ ರಕ್ಷಣೆ ಹಾಗೂ ಸೇವೆಗಾಗಿ ಹಗಲಿರುಳು ಶ್ರಮಿಸುತ್ತಿದೆ.ಜನ ಹಾಗೂ ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ವಾಹನ ಸವಾರರಿಗೆ ಅನೇಕ ರೀತಿಯ ಅಭಿಯಾನ ಹಾಗೂ ಅರಿವು ಕಾರ್ಯಕ್ರಮಗಳನ್ನು ಪೊಲೀಸ್ ಇಲಾಖೆ ಮೂಡಿಸುತ್ತಿದೆ.ಇಂತಹ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಮಾಡಿದರೂ ಯಾವುದೇ ಪ್ರಯೋಜನ ಆಗಿಲ್ಲ. ಹೀಗಾಗಿ, ಇದೀಗ ಪೊಲೀಸರು ಮತ್ತೊಂದು ವಿನೂತನ ಜಾಗೃತಿ ಕಾರ್ಯಕ್ಕೆ ಕೈ ಹಾಕಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸೂಡೂರು ತಿರುವು ಅಪಘಾತಗಳಿಗೆ ಹೆಸರು…

Read More