ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ – ಕೊಲೆ ಆರೋಪಿಯ ಬಂಧನ ..!! | Arrested

ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ – ಕೊಲೆ ಆರೋಪಿಯ ಬಂಧನ ..!! ತೀರ್ಥಹಳ್ಳಿ : ಮನೆಯಿಂದ ಕೆಲಸಕ್ಕೆಂದು ಹೊರಗೆ ಹೋಗಿ ನಾಪತ್ತೆಯಾಗಿದ್ದ ಯುವತಿಯು ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಾಲ್ಲೂಕಿನ ನಾಲೂರು-ಕೊಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಮನೆ ಎಂಬ ಗ್ರಾಮದ ಕಾಡಿನಲ್ಲಿ ಯುವತಿಯ ಶವ ಶನಿವಾರ ರಾತ್ರಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವತಿಯನ್ನು ಧರ್ಮಸ್ಥಳ ಸಂಘದ ಪ್ರತಿನಿಧಿಯಾಗಿದ್ದ ಪೂಜಾ ಎ.ಕೆ. (24) ಎಂದು ಗುರುತಿಸಲಾಗಿದೆ. ಜೂನ್ 30 ರಂದು ಯುವತಿ ಕೆಲಸಕ್ಕೆಂದು ಹೋದವಳು…

Read More

ರಿಪ್ಪನ್‌ಪೇಟೆ ಪೆಟ್ರೋಲ್ ಬಂಕ್ ಮೇಲೆ ಮಾಡಿದ್ದ ಆರೋಪ ಹಿಂಪಡೆದ ಯುವಕ – MRPL ಮುಖ್ಯಸ್ಥರ ಮಧ್ಯಸ್ಥಿಕೆಯಿಂದ ಪ್ರಕರಣ ಸುಖಾಂತ್ಯ

ರಿಪ್ಪನ್‌ಪೇಟೆ ಪೆಟ್ರೋಲ್ ಬಂಕ್ ಮೇಲೆ ಮಾಡಿದ್ದ ಆರೋಪ ಹಿಂಪಡೆದ ಯುವಕ – MRPL ಮುಖ್ಯಸ್ಥರ ಮಧ್ಯಸ್ಥಿಕೆಯಿಂದ ಪ್ರಕರಣ ಸುಖಾಂತ್ಯ ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ಶ್ರೀ ಗಣೇಶ್ ಪೆಟ್ರೋಲ್ ಬಂಕ್ ನಲ್ಲಿ ಮೋಸ ನಡೆದಿತ್ತು ಎನ್ನುವ ಪ್ರಕರಣದಲ್ಲಿ ಆರೋಪ ಮಾಡಿದ್ದ ಯುವಕ ತನ್ನ ಆರೋಪವನ್ನು ಹಿಂಪಡೆಯುವ ಮೂಲಕ ಪ್ರಕರಣ ಸುಖಾಂತ್ಯ ಕಂಡಿದೆ. ಇತ್ತೀಚೆಗೆ ಈ ಬಂಕ್ ನಲ್ಲಿ ಪೆಟ್ರೋಲ್ ಹಾಕುವಲ್ಲಿ ಮೋಸವಾಗಿದೆ ಎಂದು ಯುವಕ ವೀಡಿಯೋವೊಂದನ್ನು ಹರಿಬಿಟ್ಟಿದ್ದು ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು ಈ ಹಿನ್ನಲೆಯಲ್ಲಿ…

Read More

Ripponpet | ಪುಟ್ಟ ಬಾಲಕನನ್ನು ಬಿಕ್ಷಾಟನೆಗೆ ಬಳಕೆ – ಠಾಣೆಗೆ ಕರೆಸಿ ವಾರ್ನಿಂಗ್ ನೀಡಿದ ಪಿಎಸ್‌ಐ ಪ್ರವೀಣ್

Ripponpet | ಪುಟ್ಟ ಬಾಲಕನನ್ನು ಬಿಕ್ಷಾಟನೆಗೆ ಬಳಕೆ – ಠಾಣೆಗೆ ಕರೆಸಿ ವಾರ್ನಿಂಗ್ ನೀಡಿದ ಪಿಎಸ್‌ಐ ಪ್ರವೀಣ್  ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಪುಟ್ಟ ಬಾಲಕನನ್ನು ಬೀಕ್ಷಾಟನೆ ಮಾಡುವಂತೆ ಕೈಗೆ ತಟ್ಟೆಕೊಟ್ಟು ಬಲತ್ಕಾರದಿಂದ ಬಿಕ್ಷೆ ಬೇಡುವಂತೆ ಸ್ವಂತ ಅಣ್ಣನೇ ತಮ್ಮನನ್ನು ಬಿಕ್ಷಾಟನೆಗೆ ಬಳಸುತಿದ್ದ ಘಟನೆಗೆ ಪಟ್ಟಣದ ಪಿಎಸ್‌ಐ ಬಾಲಕನ ಅಣ್ಣನಿಗೆ ವಾರ್ನಿಂಗ್ ಕೊಟ್ಟು ಕಳಿಸಿದ ಘಟನೆ ನಡೆದಿದೆ. ಇಂದು ಪಟ್ಟಣದ ಪಟ್ಟಣದ ವಿನಾಯಕ ವೃತ್ತದಲ್ಲಿ ವ್ಯಕ್ತಿಯೊಬ್ಬ ಪುಟ್ಟ ಬಾಲಕನನ್ನು ಭಿಕ್ಷಾಟನೆಗೆ ಅಣಿಗೊಳಿಸುತ್ತಿರುವುದನ್ನು ಸೂಕ್ಷö್ಮವಾಗಿ ಗಮನಿಸಿದ ಪತ್ರಕರ್ತ…

Read More

ರಿಪ್ಪನ್‌ಪೇಟೆ : ಹಾಡಹಗಲೇ ದೂನ ಗ್ರಾಮದಲ್ಲಿ ಮನೆ ಕಳ್ಳತನ | Theft

ರಿಪ್ಪನ್‌ಪೇಟೆ : ಹಾಡಹಗಲೇ ದೂನ ಗ್ರಾಮದಲ್ಲಿ ಮನೆ ಕಳ್ಳತನ  ರಿಪ್ಪನ್‌ಪೇಟೆ : ದೂನ ಗ್ರಾಮದಲ್ಲಿ ಮನೆಯ ಹೆಂಚು ತೆಗೆದು ಚಿನ್ನ ಹಾಗೂ ನಗದನ್ನು ಕಳ್ಳತನ ಮಾಡಿರುವ ಘಟನೆ ನಡೆದಿದೆ. ದೂನ ಗ್ರಾಮದಲ್ಲಿ ರಿಪ್ಪನ್‌ಪೇಟೆ ಶಿವಮೊಗ್ಗ ಹೆದ್ದಾರಿಯಲ್ಲಿರುವ ಮನೆಯಲ್ಲಿ ಯಾರು ಇಲ್ಲದೇ ಇರುವುದನ್ನು ಗಮನಿಸಿದ ಕಳ್ಳರು ಹೆಂಚು ತೆಗೆದು ಇಳಿದು ಸುಮಾರು 10 ಗ್ರಾಂ ಚಿನ್ನಾಭರಣ ಹಾಗೂ 16 ಸಾವಿರ ನಗದನ್ನು ಕಳ್ಳತನಗೈದಿದ್ದಾರೆ ಎಂದು ದೂರು ದಾಖಲಾಗಿದೆ. ಸ್ಥಳಕ್ಕೆ ಪಿಎಸ್‌ಐ ಪ್ರವೀಣ್ ಎಸ್ ಪಿ ತೆರಳಿ ಸ್ಥಳ ಪರಿಶೀಲನೆ…

Read More

Ripponpete | ರಸ್ತೆ ಸುರಕ್ಷತಾ ನಿಯಮ ಪಾಲಿಸಿ : ವೀರೇಶ್

ರಸ್ತೆ ಸುರಕ್ಷತಾ ನಿಯಮ ಪಾಲಿಸಿ :  ವೀರೇಶ್  ರಿಪ್ಪನ್‌ಪೇಟೆ : ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲನೆಯಿಂದ ಅಪಘಾತಗಳು ಕಡಿಮೆಯಾಗಿ ಅಮೂಲ್ಯ ಜೀವಗಳು ಉಳಿಯಲಿವೆ ಎಂದು ಸಾಗರ ARTO ವೀರೇಶ್ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಪತ್ರಿಕಾ ದಿನಾಚರಣೆ ಅಂಗವಾಗಿ ಪತ್ರಕರ್ತ ಬಳಗ, ಎನ್‌ಎಸ್‌ಎಸ್ ಘಟಕ, ಪೊಲೀಸ್ ಠಾಣೆ ರಿಪ್ಪನ್‌ಪೇಟೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಸಾಗರ ಇವರ ಸಂಯುಕ್ತಾಶ್ರಯದಲ್ಲಿ ‘ವಾಹನ ಚಾಲನಾ ಪರವಾನಗಿ ಅರಿವು’ ಮತ್ತು ಎಲ್‌ಎಲ್‌ಆರ್ ನೋಂದಣಿ ಕಾರ್ಯಕ್ರಮದಲ್ಲಿ ಮಾತನಾಡಿ ಸುರಕ್ಷತಾ…

Read More

ಲಯನ್ ಸಫಾರಿ ಬಳಿ ಭೀಕರ ಅಪಘಾತ – ಮೂವರು ಸಾವು..!! Accident

ಲಯನ್ ಸಫಾರಿ ಬಳಿ ಭೀಕರ ಅಪಘಾತ – ಮೂವರು ಸಾವು..!! ಶಿವಮೊಗ್ಗ : ಇಲ್ಲಿನ ಲಯನ್‌ ಸಫಾರಿ ಬಳಿ ಭೀಕರ ಅಪಘಾತವಾಗಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮುದ್ದಿನ ಕೊಪ್ಪದ ಬಳಿಯಲ್ಲಿ ಇನ್ನೋವಾ ಕಾರು ಹಾಗೂ ಸ್ವಿಫ್ಟ್‌ ಕಾರು ನಡುವೆ ಡಿಕ್ಕಿಯಾಗಿದೆ. ಶಿವಮೊಗ್ಗದಿಂದ ಸಾಗರ ಕಡೆಗೆ ಹೋಗುತ್ತಿದ್ದ ಇನ್ಹೋವಾ ಕಾರು ಹಾಗೂ ಆಯನೂರು ಕಡೆಯಿಂದ ಬರುತ್ತಿದ್ದ ಸ್ವಿಫ್ಟ್‌ ಕಾರಿನ ನಡುವೆ ಡಿಕ್ಕಿಯಾಗಿದೆ.  ಘಟನೆಯಲ್ಲಿ ಚಿತ್ರದುರ್ಗ ಮೂಲದ ಮೂವರು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದು ಬಂದಿದ್ದು, ಪೊಲೀಸರು…

Read More

ಕಾಡುಕೋಣಗಳ ದಾಳಿಯಿಂದ ಕಂಗೆಟ್ಟ ಗ್ರಾಮಸ್ಥರು | Hosanagara

ಕಾಡುಕೋಣಗಳ ದಾಳಿಯಿಂದ ಕಂಗೆಟ್ಟ ಗ್ರಾಮಸ್ಥರು ಹೊಸನಗರ: ತಾಲೂಕಿನ ಯಡೂರು – ಸುಳುಗೋಡು ಭಾಗದಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚಾಗಿದ್ದು ಗ್ರಾಮಸ್ಥರು ಹೈರಾಣಾಗಿದ್ದಾರೆ. ಯಡೂರು ಮತ್ತು ಸುಳುಗೋಡು ಗ್ರಾಪಂ ವ್ಯಾಪ್ತಿಯ ಅನೇಕ ಅಡಿಕೆ ತೋಟಗಳಿಗೆ ನುಗ್ಗಿ ದಾಂಧಲೆ ನಡೆಸುತ್ತಿವೆ. ಕಳೆದ ಒಂದು ತಿಂಗಳಿಂದ ರೈತ ಜಮೀನು ಕಾಡುಕೋಣಗಳ ಹಾವಳಿಗೆ ತುತ್ತಾಗಿದ್ದು ತಮ್ಮ ಬೆಳೆಗಳನ್ನು ರಕ್ಷಿಸಲು ರೈತರು ಹೆಣಗಾಡುವಂತಾಗಿದೆ. ಈಭಾಗದಲ್ಲಿ ಒಂಟಿಮನೆಗಳು ಹೆಚ್ಚಿದ್ದು ಮನೆಗೆ ಹೋಗಿಬರಲು ಕೂಡ ಜನರು ಭಯಪಡುವಂತಾಗಿದೆ. ವಾರದ ಹಿಂದೆ ವ್ಯಕ್ತಿಯೋರ್ವ ಮೈಮೇಲೆ ಎರಗಿ ದೂಡಿ ಕೆಡವಿದ ಘಟನೆ…

Read More

ರಿಪ್ಪನ್‌ಪೇಟೆಯ ಪೆಟ್ರೋಲ್ ಬಂಕ್ ನಲ್ಲಿ ನಡೆದಿದ್ದೇನು… ?? ವೈರಲ್ ವೀಡಿಯೋನ ಸತ್ಯಾಸತ್ಯತೆಯೇನು..!!?? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆಯ ಪೆಟ್ರೋಲ್ ಬಂಕ್ ನಲ್ಲಿ ನಡೆದಿದ್ದೇನು… ?? ವೈರಲ್ ವೀಡಿಯೋನ ಸತ್ಯಾಸತ್ಯತೆಯೇನು..!!?? ಈ ಸುದ್ದಿ ನೋಡಿ ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ಶ್ರೀ ಗಣೇಶ್ ಪೆಟ್ರೋಲ್ ಬಂಕ್ ನಲ್ಲಿ ಮೋಸ ನಡೆದಿದೆ ಎಂಬ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಘಟನೆ ನಡೆದಿದೆ. ವೈರಲ್ ವೀಡಿಯೋದಲ್ಲೇನಿದೆ …!!? ಪಟ್ಟಣದ ತೀರ್ಥಹಳ್ಳಿ ರಸ್ತೆಯ ಶ್ರೀ ಗಣೇಶ್ ಪೆಟ್ರೋಲ್ ಬಂಕ್ ನಲ್ಲಿ ಕಾರ್ತಿಕ್ ಎಂಬ ಯುವಕ ಮಂಗಳವಾರ ರಾತ್ರಿ ತನ್ನ ಬೈಕ್ ಗೆ 100 ರೂ ಪೆಟ್ರೋಲ್ ಹಾಕಿಸಿಕೊಂಡು…

Read More

ಸೂಡೂರು ಬಳಿಯಲ್ಲಿ ಕಾರು ಅಪಘಾತ | Accident

ಸೂಡೂರು ಬಳಿಯಲ್ಲಿ ಕಾರು ಅಪಘಾತ | Accident ಚಾಲಕನ ನಿಯಂತ್ರಣ ತಪ್ಪಿದ ಕಾರು ಅಪಘಾತವಾಗಿರುವ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಸೂಡೂರು ಗೇಟ್ ಬಳಿಯ ತಿರುವಿನಲ್ಲಿ ನಡೆದಿದೆ. ಮಾರುತಿ ಸ್ವಿಫ್ಟ್ ಕಾರಿನಲ್ಲಿ ಮಂಡಗದ್ದೆ(ನಗರ ರೋಡ್) ಸಮೀಪದ ಮಚಳಿ ಗ್ರಾಮದ ಮಂಜಪ್ಪ ಎಂಬುವವರು ರಿಪ್ಪನ್‌ಪೇಟೆ ಕಡೆಗೆ ಬರುತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತವಾಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ತುಂಬಾ ಅಪಾಯಕಾರಿಯಾದ ಈ ತಿರುವಿನಲ್ಲಿ ಕಾರು ಚಾಲಕ ನಿಯಂತ್ರಣ ಕಳೆದುಕೊಂಡ ಹಿನ್ನಲೆಯಲ್ಲಿ…

Read More

ಕಾಲು ಸಂಕ ದಾಟುತಿದ್ದಾಗ ಮಹಿಳೆ ಕಾಲು ಜಾರಿ ಬಿದ್ದು ಸಾವು | Crime News

ಕಾಲು ಸಂಕ ದಾಟುತಿದ್ದಾಗ ಮಹಿಳೆ ಕಾಲು ಜಾರಿ ಬಿದ್ದು ಸಾವು | Crime News ಹೊಸನಗರ: ತಾಲೂಕಿನಾದ್ಯಂತ  ಕಳೆದ ಮೂರು ದಿನದಿಂದ ಬಾರೀ ಮಳೆಯಾಗುತ್ತಿದ್ದು, ಮಹಿಳೆಯೋರ್ವಳು ಜಮೀನಿನ ಸಂಕ ದಾಟಲು ಹೋದಾಗ ಕೊಚ್ಚಿಕೊಂಡು ಹೋಗಿ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ. ತಾಲೂಕಿನ ಬೈಸೆ ಗ್ರಾಮದ ಚೀಕಳಿ ನಿವಾಸಿ ಶಶಿಕಲಾ (43) ಮೃತ ಮಹಿಳೆಯಾಗಿದ್ದಾಳೆ. ಮೃತ ಮಹಿಳೆ ಶಶಿಕಲಾ ಬೆಳಿಗ್ಗೆ ಅಗೆ ಹಾಕಲು ನೋಡಿಕೊಂಡು ಬರಲು ಜಮೀನಿಗೆ ಹೋಗಿದ್ದು ವಾಪಾಸು ಬಂದಿರಲಿಲ್ಲ. ಕೆಲಹೊತ್ತು ಬಿಟ್ಟು ಮನೆಯವರು ಹುಡುಕಲು ಹೋದ…

Read More