Ripponpete | ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕ ವಶಕ್ಕೆ – ಶೂಟ್ ಶೂರರಿಗೆ ಸಿಂಹಸ್ವಪ್ನವಾಗಿರುವ ಪಿಎಸ್‌ಐ ಪ್ರವೀಣ್ ಎಸ್ ಪಿ

Ripponpete | ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕ ವಶಕ್ಕೆ – ಶೂಟ್ ಶೂರರಿಗೆ ಸಿಂಹಸ್ವಪ್ನವಾಗಿರುವ ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಗಾಂಜಾ ಗಿರಾಕಿಗಳಿಗೆ ಸಿಂಹ ಸ್ವಪ್ನವಾಗಿರುವ ಪಿಎಸ್‌ಐ ಪ್ರವೀಣ್ ಎಸ್ ಪಿ ಗಾಂಜಾ ಗಿರಾಕಿಗಳ ಹೆಡೆಮುರಿ ಕಟ್ಟಲು ಟೊಂಕ ಕಟ್ಟಿ ನಿಂತಿದ್ದಾರೆ. ಕೊಲೆ, ದರೋಡೆ, ಅತ್ಯಾಚಾರ, ಅಪಘಾತ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಆರೋಪಿಗಳು ಗಾಂಜಾ ಸೇವಿಸಿ ಕೃತ್ಯವೆಸಗಿರುವುದು ಸಾಬೀತಾಗಿದೆ. ಅಪರಾಧ ಕೃತ್ಯಗಳಿಗೆ ಪ್ರೇರೇಪಿಸುವ ಗಾಂಜಾ ಚಟಕ್ಕೆ ಬಿದ್ದ ಯುವ…

Read More

ಕಂದಕಕ್ಕೆ ಉರುಳಿದ KSRTC ಬಸ್ – ತಪ್ಪಿದ ಭಾರಿ ಅನಾಹುತ

ಕಂದಕಕ್ಕೆ ಉರುಳಿದ KSRTC ಬಸ್ – ತಪ್ಪಿದ ಭಾರಿ ಅನಾಹುತ ಕೆ ಎಸ್ ಆರ್ ಟಿಸಿ ಬಸ್ ಕಂದಕಕ್ಕೆ ಉರುಳಿಬಿದ್ದು ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಮಗೋಡು ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಬೆಂಗಳೂರಿನಿಂದ ಭಟ್ಕಳಕ್ಕೆ ಪ್ರಯಾಣಿಸುತ್ತಿದ್ದ ವಾಯುವ್ಯ ಸಾರಿಗೆ ಬಸ್ ಹೊಸನಗರದಿಂದ ಮಧ್ಯಾಹ್ನ 1:30ಕ್ಕೆ ಹೊರಟಿದ್ದು ಸುಮಾರು 3 ಗಂಟೆಯ ಸಮಯದಲ್ಲಿ ಸಮಗೋಡು ಬಳಿ ತಿರುವಿನಲ್ಲಿ ಎದುರು ಭಾಗದಿಂದ ಬರುತ್ತಿದ್ದ ವಾಹನಕ್ಕೆ ಸೈಡ್ ನೀಡುವ ವೇಳೆಯಲ್ಲಿ ಈ ಅವಘಡ ಸಂಭವಿಸಿದೆ…

Read More

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು | Accident

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು | Accident ಮಾರುತಿ ಓಮಿನಿ‌ ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಸಂಭವಿಸಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ‌ ಕೊಡತಾಳು ಗ್ರಾಮದ ಜಗದೀಶ್ (30) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಹಾರನಹಳ್ಳಿಯ ಬ್ಯಾಂಕ್ ಗೆ ಹೋಗಿ ಬರುವುದಾಗಿ‌ ಬೈಕ್ ನಲ್ಲಿ ಹೊರಟಿದ್ದ ಜಗದೀಶ್, ಸವಳಂಗ ರಸ್ತೆಯಿಂದ ಹಾರನಹಳ್ಳಿ ಕಡೆಗೆ ಬರುತಿದ್ದ ಮಾರುತಿ ಓಮಿನಿ ಕಾರಿನ ನಡುವೆ ಮುಖಾಮುಖಿ…

Read More

Ripponpet | ನಿವೃತ್ತಿ ಎನ್ನುವುದು ವಿಶ್ರಾಂತ ಜೀವನವಾಗಬಾರದು : ಬಿ ಕೃಷ್ಣಪ್ಪ

ನಿವೃತ್ತಿ ಎನ್ನುವುದು ವಿಶ್ರಾಂತ ಜೀವನವಾಗಬಾರದು : ಬಿ ಕೃಷ್ಣಪ್ಪ ರಿಪ್ಪನ್‌ಪೇಟೆ : ಪ್ರತಿಯೊಬ್ಬ ಸರಕಾರಿ ನೌಕರನೂ ಕಡ್ಡಾಯವಾಗಿ ನಿವೃತ್ತಿಯಾಗಲೇ ಬೇಕು ಆದರೆ ನಿವೃತ್ತಿ ಕೇವಲ ವೃತ್ತಿಗೆ ಹೊರತು ದೇಹ ಮತ್ತು ಮನಸ್ಸಿಗಲ್ಲ ಎಂದು ಶಿವಮೊಗ್ಗ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ ಕೃಷ್ಣಪ್ಪ ಹೇಳಿದರು. ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಎ ಮಂಜುನಾಥ್ ಅವರಿಗೆ ಬೀಳ್ಕೊಡುವ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿ…

Read More

Ripponpete | ಹೆಚ್ಚಿದ ಡೆಂಗ್ಯೂ ಭೀತಿ – ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್

Ripponpete |  ಹೆಚ್ಚಿದ ಡೆಂಗ್ಯೂ ಭೀತಿ – ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್  ರಿಪ್ಪನ್‌ಪೇಟೆ : ಪಟ್ಟಣದ ಬಡಾವಣೆಯಲ್ಲಿ ಸಾಂಕ್ರಾಮಿಕ ರೋಗಗಳ ಭೀತಿಯ ಹಿನ್ನೆಲೆಯಲ್ಲಿ ಸೊಳ್ಳೆ ಗಳ ಹಾವಳಿ ನಿಯಂತ್ರಿಸಲು ಗ್ರಾಮಾಡಳಿತ ಹಾಗೂ ಆರೋಗ್ಯ ಇಲಾಖೆ ಭಾನುವಾರ ಫಾಗಿಂಗ್‌ ಸಿಂಪರಣೆ ಕೈಗೊಂಡಿದೆ.  ಪಟ್ಟಣದ ನಾಲ್ಕು ರಸ್ತೆಗಳಲ್ಲಿ ಫಾಗಿಂಗ್‌ ಯಂತ್ರ ಬಳಸಿ ಗ್ರಾಮ ಪಂಚಾಯತ್, ಆರೋಗ್ಯ ಇಲಾಖೆ ಮತ್ತು ಕಾರ್ಮಿಕರು ಬಡಾವಣೆಯ ಪ್ರತಿಯೊಂದು ಮನೆಗೆ ಭೇಟಿ ನೀಡಿ ಮನೆಯ ಒಳಗೆ ಮತ್ತು ಹೊರಗೆ ಫಾಗಿಂಗ್‌ ಕಾರ್ಯ ನಡೆಸಿದರು. ಹೆಚ್ಚು ಸೊಳ್ಳೆ…

Read More

ದೂರು ನೀಡಲು ಬಂದ ಪತ್ನಿಯನ್ನು ಎಸ್ಪಿ ಕಛೇರಿ ಮುಂಭಾಗದಲ್ಲೇ ಚೂರಿ ಇರಿದು ಹತ್ಯೆಗೈದ ಪೊಲೀಸ್ ಕಾನ್ಸ್ ಟೇಬಲ್ | crime news

ದೂರು ನೀಡಲು ಬಂದ ಪತ್ನಿಯನ್ನು ಎಸ್ಪಿ ಕಛೇರಿ ಮುಂಭಾಗದಲ್ಲೇ ಚೂರಿ ಇರಿದು ಹತ್ಯೆಗೈದ ಪೊಲೀಸ್ ಕಾನ್ಸ್ ಟೇಬಲ್ | crime news ಎಸ್ಪಿ ಕಚೇರಿ ಆವರಣದಲ್ಲೇ ಪತ್ನಿಯನ್ನು ಕೊಂದು ಪೊಲೀಸ್ ಕಾನ್ಸ್ ಟೇಬಲ್ ಕ್ರೌರ್ಯ ಮೆರೆದಿರುವ ಘಟನೆ ಹಾಸನದಲ್ಲಿ ನಡೆದಿದೆ. ತನ್ನ ವಿರುದ್ದ ಕಂಪ್ಲೆಂಟ್ ಕೊಡಲು ಎಸ್ಪಿ ಕಚೇರಿ ಗೆ ಬಂದ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಪತ್ನಿಯನ್ನು ಕೊಲೆ ಮಾಡಿದ್ದಾನೆ. ಲೋಕನಾಥ್ ಪತ್ನಿ ಮಮತಾಗೆ ಚಾಕುವಿನಿಂದ ಇರಿದ ಪೊಲೀಸ್ ಕಾನ್ಸ್ ಟೇಬಲ್ ಆಗಿದ್ದು, ಶಾಂತಿಗ್ರಾಮ ಸರ್ಕಲ್…

Read More

ವೈದ್ಯರಿಲ್ಲದ ಜಗತ್ತು ಊಹಿಸಲು ಅಸಾಧ್ಯ – ಪಿಎಸ್‌ಐ ನಿಂಗರಾಜ್ ಕೆ ವೈ | Doctors day

ವೈದ್ಯರಿಲ್ಲದ ಜಗತ್ತು ಊಹಿಸಲು ಅಸಾಧ್ಯ – ಪಿಎಸ್‌ಐ ನಿಂಗರಾಜ್ ಕೆ ವೈ ವೈದ್ಯರು ಎಂದರೆ ಜೀವ ಉಳಿಸುವ ದೇವರಿದ್ದಂತೆ. ಸತತ ಪರಿಶ್ರಮ ಮತ್ತು ದಣಿವರಿಯದ ಕಾರ್ಯ ತತ್ಪರತೆಗೆ ಮತ್ತೊಂದು ಹೆಸರೇ ವೈದ್ಯರು. ಅವರಿಲ್ಲದ ಜಗತ್ತನ್ನು ಉಹಿಸಿಕೊಳ್ಳಲು ಅಸಾಧ್ಯ ಎಂದು ಪಿಎಸ್‌ಐ ನಿಂಗರಾಜ್ ಕೆ ವೈ ಹೇಳಿದರು. ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ  ಆಲದಕಟ್ಟಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯಲ್ಲಿ ವೈದ್ಯರುಗಳಿಗೆ ಸನ್ಮಾನಿಸಿ ನಂತರ ಮಾತನಾಡಿ, ಪ್ರತಿ ವರ್ಷ ಜು.1ರಂದು ಹೆಸರಾಂತ ವೈದ್ಯ,…

Read More

ಇಂದಿನಿಂದ ದೇಶಾದ್ಯಂತ ಹೊಸ ನ್ಯಾಯ ವ್ಯವಸ್ಥೆ ಜಾರಿ – ಬ್ರಿಟಿಷ್ ಕಾನೂನುಗಳಿಗೆ ಮುಕ್ತಿ | ಏನು ಬದಲಾವಣೆ? ಕಂಪ್ಲೀಟ್ ಡೀಟೆಲ್ಸ್​ ಇಲ್ಲಿದೆ!…BNS

ಇಂದಿನಿಂದ ದೇಶಾದ್ಯಂತ ಹೊಸ ನ್ಯಾಯ ವ್ಯವಸ್ಥೆ ಜಾರಿ – ಬ್ರಿಟಿಷ್ ಕಾನೂನುಗಳಿಗೆ ಮುಕ್ತಿ | ಏನು ಬದಲಾವಣೆ? ಕಂಪ್ಲೀಟ್ ಡೀಟೆಲ್ಸ್​ ಇಲ್ಲಿದೆ! ದೇಶಾದ್ಯಂತ ಮೂರು ಹೊಸ ಅಪರಾಧ ಕಾನೂನುಗಳು ಇಂದಿನಿಂದ ಜಾರಿಗೆ ಬರಲಿವೆ. ಈ ಕಾನೂನುಗಳು ದೇಶದ ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ ತರಲಿದ್ದು, ವಸಾಹತುಶಾಹಿ ಯುಗದ ಕಾನೂನುಗಳಿಗೆ ಇತಿಶ್ರೀ ಹಾಡಲಿವೆ. ಬ್ರಿಟೀಷರ ಕಾಲದ ಭಾರತೀಯ ದಂಡ ಸಂಹಿತೆ, ಅಪರಾಧ ಪ್ರಕ್ರಿಯೆ ಸಂಹಿತೆ ಮತ್ತು ಭಾರತೀಯ ಸಾಕ್ಷಿ ಕಾಯ್ದೆಗಳ ಬದಲಿಗೆ ಕ್ರಮವಾಗಿ ಭಾರತೀಯ ನ್ಯಾಯ ಸಂಹಿತೆ,…

Read More