ಹೊಸನಗರ ತಾಲೂಕಿನ ಬಿದನೂರು ನಗರದಲ್ಲಿ ರಣಭೀಕರ ಮಳೆ – 24 ಗಂಟೆ ಅವಧಿಯಲ್ಲಿ 316 MM ದಾಖಲೆ ಮಳೆ

ಹೊಸನಗರ ತಾಲೂಕಿನ ಬಿದನೂರು ನಗರದಲ್ಲಿ ರಣಭೀಕರ ಮಳೆ – 24 ಗಂಟೆ ಅವಧಿಯಲ್ಲಿ 316 MM ದಾಖಲೆ ಮಳೆ(Rain) ಹೊಸನಗರ(Hosanagara) ತಾಲೂಕಿನ ಬಿದನೂರು ನಗರ(Nagara) ಹೋಬಳಿಯಲ್ಲಿ ಮಂಗಳವಾರ ಬೆಳಿಗ್ಗೆ 8:00 ಗಂಟೆಗೆ ಅಂತ್ಯಗೊಂಡ 24 ಗಂಟೆಗಳ ಅವಧಿಯಲ್ಲಿ ದಾಖಲೆಯ 316 ಎಂಎಂ ಮಳೆ(rain) ಸುರಿದು ಜನಜೀವನ ಅಸ್ತವ್ಯಸ್ತವಾಗಿದೆ. ತಾಲೂಕಿನ ಮಾಸ್ತಿಕಟ್ಟೆಯಲ್ಲಿ(Masthikatte) 240 ಎಂಎಂ ಚಕ್ರ ನಗರದಲ್ಲಿ(chakranagara) 220ಎಂಎಂ ಯಡೂರಿನಲ್ಲಿ(Yaduru) 217ಎಂಎಂ ಹುಲಿಕಲ್ಲಿನಲ್ಲಿ 210ಎಂಎಂ ಮಾನಿಯಲ್ಲಿ 185ಎಂಎಂ ಸಾವೇಹಕಲ್ಲಿನಲ್ಲಿ 167ಎಂಎಂ ಕಾರ್ಗಲ್ನಲ್ಲಿ 67.4 ಎಂಎಂ ಹೊಸನಗರದಲ್ಲಿ 39 ಎಂಎಂ…

Read More

ಗಾಂಜಾ ಕೇಸಲ್ಲಿ ಸಾಗರದ MESCOM ಇಂಜಿನಿಯರ್ ಅರೆಸ್ಟ್

ಗಾಂಜಾ ಕೇಸಲ್ಲಿ ಸಾಗರದ MESCOM ಇಂಜಿನಿಯರ್ ಅರೆಸ್ಟ್ | ಹೆಣ್ಣು ಕೊಡದ ಮಾವನನ್ನು ಗಾಂಜಾ ಕೇಸ್ ನಲ್ಲಿ ಸಿಕ್ಕಿಸಲು ಹೋಗಿ ತಾನೇ ತಗ್ಲಾಕೊಂಡ ಸ್ಟೋರಿ ಮದುವೆ ವೈಷ್ಯಮ್ಯದ ಹಿನ್ನಲೆಯಲ್ಲಿ ಮನೆಯೊಂದರ ಕಾಂಪೌಂಡ್ ಒಳಗಡೆ ಗಾಂಜಾ ಎಸೆದು, ಹುಡುಗಿಯ ತಂದೆಯನ್ನು ಗಾಂಜಾ ಕೇಸಲ್ಲಿ ಸಿಕ್ಕಿ ಹಾಕಿಸಲು ಮಾಡಿದಂತ ಪ್ಲಾನ್ ಉಲ್ಟಾ ಆಗಿದೆ. ಈಗ ಯುವತಿಯ ಮನೆಯವರನ್ನು ಗಾಂಜಾ ಕೇಸಲ್ಲಿ ಸಿಕ್ಕಿ ಹಾಕಿಸಲು ಹೋಗಿ, ಮೆಸ್ಕಾಂ ಇಂಜಿನಿಯರ್ ತಾನೇ ಬಂಧನಕ್ಕೆ ಒಳಗಾಗಿ ಜೈಲುಪಾಲಾಗಿರುವಂತ ಘಟನೆ ಸಾಗರದಲ್ಲಿ ನಡೆದಿದೆ. ಈ ಕುರಿತಂತೆ…

Read More

ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಅಡ್ಡಿ – ರಕ್ಷಣೆಗಾಗಿ ಅಂಗಲಾಚುತ್ತಿರುವ ಪ್ರೇಮಿಗಳು | Caste barrier for lovers married in love

ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಅಡ್ಡಿ – ರಕ್ಷಣೆಗಾಗಿ ಅಂಗಲಾಚುತ್ತಿರುವ ಪ್ರೇಮಿಗಳು  ಶಿವಮೊಗ್ಗ:  ಪ್ರೀತಿ ಮಾಡಬಾರದು, ಮಾಡಿದರೆ ಜಗಕೆ ಹೆದರಬಾರದು’ ಹಾಡಿನಂತೆ ಪ್ರೇಮಿಗಳಿಬ್ಬರು ಪ್ರೀತಿ ಮಾಡಿ ಎಲ್ಲರನ್ನೂ ಎದುರಿಸಿ ನಿಂತಿದ್ದಾರೆ, ಇದೀಗ ಈ ಪ್ರೇಮಿಗಳು ಜಾತಿ ಕಾರಣಕ್ಕೆ ಭಯದಲ್ಲೇ ಬದುಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು ಶಿವಮೊಗ್ಗ ನಗರದ ನವುಲೆ ನಿವಾಸಿಗಳಾದ ಲೇಖನ ಹಾಗೂ ಬಸವರಾಜ್ ಕಳೆದ ಎರಡು ವರ್ಷದಿಂದ ಪ್ರೀತಿ ಮಾಡಿದ್ದರು. ಇದೀಗ ಪ್ರೀತಿ ಮಾಡಿದ ಪರಸ್ಪರ ಒಪ್ಪಿಗೆ ಮೇರೆಗೆ ಕಳೆದ ನಾಲ್ಕು ದಿನದ ಹಿಂದೆ ಮದುವೆಯಾಗಿದ್ದಾರೆ….

Read More

ನಾಳೆ(30-07-2024) ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ

ನಾಳೆ(30-07-2024) ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ  ಇತಿಹಾಸ ಪ್ರಸಿದ್ದ ಕೆಂಚನಾಲದ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವವು ನಾಳೆ (ಜುಲೈ 30)ನಡೆಯಲಿದೆ. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಯು ಪ್ರತಿ ವರ್ಷ ಎರಡು ಬಾರಿ ನಡೆಯುತ್ತದೆ. ಕರ್ನಾಟಕದ ಯಾವುದೇ ಭಾಗದಲ್ಲಿ ವರ್ಷದಲ್ಲಿ ಮಾರಿಕಾಂಬಾ ಜಾತ್ರೆ ಎರಡು ಬಾರಿ ನಡೆಯುವುದಿಲ್ಲ ಆದರೆ…

Read More

ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್ ಮರ – ವಾಹನ ಸಂಚಾರ ವ್ಯತ್ಯಯ | balaraj – road

ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್ ಮರ -ವಾಹನ ಸಂಚಾರ ವ್ಯತ್ಯಯ | balaraj – road ಶಿವಮೊಗ್ಗದ ಗಾಂಧಿ ಪಾರ್ಕ್ ನಲ್ಲಿದ್ದ ಬೃಹತ್ ಮರವೊಂದು ಧರೆಗುರುಳಿ ರಸ್ತೆ ಸಂಚಾರ ಅಸ್ತವ್ಯಸ್ತವಾದ ಘಟನೆ ನಡೆದಿದೆ.   ಗಾಂಧಿ ಪಾರ್ಕ್ ಗೆ ಹೊಂದಿಕೊಂಡಿದ್ದ ಶೌಚಾಲಯದ ಹಿಂಭಾಗದಲ್ಲಿರುವ ಹಳೆಯ ಮರವೊಂದು ಬಾಲರಾಜ್ ಅರಸ್ ರಸ್ತೆಯ ಮೇಲೆ ಉರುಳಿ ಬಿದ್ದಿದೆ. ಮರ ಬಿದ್ದ ರಭಸಕ್ಕೆ ವಿದ್ಯುತ್ ಕಂಬದ ತಂತಿಗಳು ತುಂಡಾಗಿವೆ,  ವಾಹನಗಳಿಗೂ ಹಾನಿಯಾಗಿರುವ ಮಾಹಿತಿ ತಿಳಿದುಬಂದಿದೆ. ಘಟನೆಯಲ್ಲಿ ಬೈಕ್ ಸವಾರರಿಬ್ಬರಿಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ…

Read More

Ripponpete | ನಾಡ ಕಛೇರಿಗೆ ಲೋಕಾಯುಕ್ತ ಪೊಲೀಸರ ದಿಡೀರ್ ಭೇಟಿ

Ripponpete | ನಾಡ ಕಛೇರಿಗೆ ಲೋಕಾಯುಕ್ತ ಪೊಲೀಸರ ದಿಡೀರ್ ಭೇಟಿ  ರಿಪ್ಪನ್‌ಪೇಟೆ : ಲೋಕಾಯುಕ್ತ ಇನ್ಸ್ ಪೆಕ್ಟರ್ ಸುರೇಶ್ ಪಟ್ಟಣದ ನಾಡಕಛೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಧ್ಯಾಹ್ನ ಯಾವುದೇ ಪೂರ್ವಸೂಚನೆ ಇಲ್ಲದೆ ಪಟ್ಟಣದ ನಾಡ ಕಚೇರಿಗೆ ತೆರಳಿದ ಲೋಕಾಯುಕ್ತ ಇನ್ಸ್ ಪೆಕ್ಟರ್ ಸುರೇಶ್ ಅಲ್ಲಿನ ಕಡತಗಳ ನಿರ್ವಹಣೆ ಕುರಿತು ಪರಿಶೀಲನೆ ನಡೆಸಿದರು.ನೋಂದಣಿ ಪ್ರಕ್ರಿಯೆ ಮತ್ತಿತರ ವಿಷಯಗಳ ಬಗ್ಗೆ ಅವರು ಅಧಿಕಾರಿಗಳಿಂದ ಈ ಸಂದರ್ಭದಲ್ಲಿ ಹೆಚ್ಚಿನ ಮಾಹಿತಿ ಪಡೆದರು. ಇದೇ ಸಂಧರ್ಭದಲ್ಲಿ ಜನಸಾಮಾನ್ಯರಿಗೆ ತೊಂದರೆ ಆಗದಂತೆ…

Read More

ವಿದ್ಯಾರ್ಥಿಗಳು ಕ್ರೀಡೆ ಸೇರಿದಂತೆ ಬಹುಮುಖ ಪ್ರತಿಭೆಗಳಿಂದ ಸಾಧನೆ ಮಾಡಬೇಕು – ಕೂಡೋ ವಿಶ್ವ ಚಾಂಪಿಯನ್ ಸನ್‌ಸೈ ನೊರಿಹಿದೆ ತೆರಗುಚ್ಚಿ | Ramakrishna vidyalaya

ವಿದ್ಯಾರ್ಥಿಗಳು ಕ್ರೀಡೆ ಸೇರಿದಂತೆ ಬಹುಮುಖ ಪ್ರತಿಭೆಗಳಿಂದ ಸಾಧನೆ ಮಾಡಬೇಕು – ಕೂಡೋ ವಿಶ್ವ ಚಾಂಪಿಯನ್ ಸನ್‌ಸೈ ನೊರಿಹಿದೆ ತೆರಗುಚ್ಚಿ  ರಾಮಕೃಷ್ಣ ವಿದ್ಯಾಲಯದಲ್ಲಿ ಅಲ್ ಇಂಡಿಯಾ ಕೂಡೋ ಸೆಮಿನಾರ್ -2024 ವಿದ್ಯಾರ್ಥಿಗಳು ಆರೋಗ್ಯವಂತರಾಗಿ ಸದೃಢ ಮನಸ್ಸು ಹೊಂದಿರುವ ಮೂಲಕ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲೂ ಭಾಗವಹಿಸಿ ತಮ್ಮಲ್ಲಿನ ಪ್ರತಿಭೆ ಹೊರಹಾಕಬೇಕು ಎಂದು ಕೂಡೋ ವರ್ಲ್ಡ್ ಚಾಂಪಿಯನ್ ಗೋಲ್ಡ್‌ಮೆಡಲಿಸ್ಟ್ ಜಪಾನಿನ ಸನ್‌ಸೈ ನೊರಿಹಿದೆ ತೆರಗುಚ್ಚಿ ಕರೆ ನೀಡಿದರು. ಶಿವಮೊಗ್ಗ ಜಿಲ್ಲೆಯ ಸಾಗರದ ಎಂ.ಎಲ್.ಹಳ್ಳಿಯಲ್ಲಿನ ಶ್ರೀರಾಮಕೃಷ್ಣ ವಸತಿ ವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಿದ್ದ ಆಲ್…

Read More

ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು – ಆರೋಗ್ಯ ವಿಚಾರಿಸಿದ ಸಚಿವ ಮಧು ಬಂಗಾರಪ್ಪ , ಮಾಜಿ ಸಚಿವ ಹರತಾಳು ಹಾಲಪ್ಪ | Kagodu thimmappa

ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು – ಆರೋಗ್ಯ ವಿಚಾರಿಸಿದ ಸಚಿವ ಮಧು ಬಂಗಾರಪ್ಪ , ಮಾಜಿ ಸಚಿವ ಹರತಾಳು ಹಾಲಪ್ಪ ಅನಾರೋಗ್ಯದ ಕಾರಣ ವಿಧಾನಸಭಾ ಮಾಜಿ ಅಧ್ಯಕ್ಷ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ತೆರಳಿದ ಸಚಿವ ಮಧು ಬಂಗಾರಪ್ಪ ಆರೋಗ್ಯ ವಿಚಾರಿಸಿದ್ದಾರೆ. ಕಾಗೋಡು ತಿಮ್ಮಪ್ಪ ಅವರನ್ನು ಭೇಟಿಯಾಗಿ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದಾರೆ. ಶರಾವತಿ ಮುಳುಗಡೆ ಸಂತ್ರಸ್ತರ ಹಾಗೂ ಬಗರ್ ಹುಕುಂ ರೈತರ ರೈತರ…

Read More

BANKAPURA | ಕೆಸರು ಗದ್ದೆಯಂತಾದ ರಸ್ತೆ – ಸಾರ್ವಜನಿಕರ ಪರದಾಟ | ಈ ಕಾಲೋನಿಯ ನಿವಾಸಿಗಳ ಗೋಳು ಕೇಳುವವರ್ಯಾರು..!??

ಕೆಸರು ಗದ್ದೆಯಂತಾದ ರಸ್ತೆ – ಸಾರ್ವಜನಿಕರ ಪರದಾಟ | ಈ ಕಾಲೋನಿಯ ನಿವಾಸಿಗಳ ಗೋಳು ಕೇಳುವವರ್ಯಾರು..!?? ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಶರೀಫ್ ನಗರದ ಆಯನ ಹೊಂಡ ಹತ್ತಿರದ ರಸ್ತೆಯು ಮಳೆಯಿಂದಾಗಿ ಕೆಸರು ಗದ್ದೆಯಂತಾಗಿದ್ದು, ನಿವಾಸಿಗಳು ಪರದಾಡುವಂತಾಗಿದೆ. ಪಟ್ಟಣದ ಷರೀಫ್ ನಗರದ ಆಯನಹೊಂಡ ಪಕ್ಕದ ಕಾಲೋನಿಗಳಿಗೆ ತೆರಳಲು ಕನಿಷ್ಠ ಕಚ್ಚಾ ರಸ್ತೆಯಿಲ್ಲ. ಹೀಗಾಗಿ ಈ ಕಾಲೊನಿ ಮಳೆಯಾದರೆ ಕೆಸರಿನಲ್ಲಿಯೇ ಓಡಾಡುಂತಾಗಿದೆ’ ಎಂದು ನಿವಾಸಿಗಳು ಗೋಳು ತೋಡಿಕೊಂಡಿದ್ದಾರೆ. ಈಗ ಭಾರಿ ಮಳೆ ಸುರಿಯುತ್ತಿದ್ದು, ಮನೆಯಿಂದ ಹೊರಗೆ…

Read More

ಕೆಂಚನಾಲದಲ್ಲಿ ಶಾಲೆ ಮೇಲೆ ಬಿದ್ದ ಮರ , ಆಲುವಳ್ಳಿ – ಮಾದಾಪುರದಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ , ಆರ್ಥಿಕ ನೆರವು | Kenchanala

ಕೆಂಚನಾಲದಲ್ಲಿ ಶಾಲೆ ಮೇಲೆ ಬಿದ್ದ ಮರ , ಆಲುವಳ್ಳಿ – ಮಾದಾಪುರದಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ , ಆರ್ಥಿಕ ನೆರವು ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಪಂ ವ್ಯಾಪ್ತಿಯ ಉರ್ದು ಶಾಲೆ ಮೇಲೆ ಭಾರಿ ಗಾಳಿ ಮಳೆಗೆ ಮರ ಬಿದ್ದು ಹಾನಿಯಾಗಿತ್ತು  ಮತ್ತು ಆಲುವಳ್ಳಿ , ಮಾದಾಪುರ ಗ್ರಾಮದಲ್ಲಿ ಮನೆ ಹಾನಿಯಾಗಿತ್ತು ಈ ಹಿನ್ನಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಸೂಚನೆಯಂತೆ ಅವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು…

Read More