ವೈನ್ ಶಾಪ್ ನಲ್ಲಿ ಎಣ್ಣೆ ಸಾಲ ಕೊಡಲಿಲ್ಲವೆಂದು ರಸ್ತೆ ತಡೆ ನಡೆಸಿದ ಯುವಕ – ಹೀಗೊಂದು ಕುಡುಕನ ಕಿರಿಕ್ , ವೀಡಿಯೋ ವೈರಲ್ | Viral video

ವೈನ್ ಶಾಪ್ ನಲ್ಲಿ ಎಣ್ಣೆ ಸಾಲ ಕೊಡಲಿಲ್ಲವೆಂದು ರಸ್ತೆ ತಡೆ ನಡೆಸಿದ ಯುವಕ – ಹೀಗೊಂದು ಕುಡುಕನ ಕಿರಿಕ್ , ವೀಡಿಯೋ ವೈರಲ್ |  ವೈನ್ ಶಾಪ್ ನಲ್ಲಿ ಎಣ್ಣೇ ಸಾಲ ಕೊಟ್ಟಿಲ್ಲ ಎಂದು ಯುವಕನೊಬ್ಬ ನಡುರೋಡ್‌ನಲ್ಲಿ ಛತ್ರಿ ಹಿಡಿದು ರಸ್ತೆತಡೆಯನ್ನೆ ನಡೆಸಿರುವ ವಿಚಿತ್ರ ಘಟನೆಯೊಂದು ಶಿವಮೊಗ್ಗದ ಎನ್ ಟಿ ರಸ್ತೆಯಲ್ಲಿ ನಡೆದಿದೆ. ಶಿವಮೊಗ್ಗದ ಹೊಸ ತೀರ್ಥಹಳ್ಳಿ(NT) ರೋಡ್‌ನಲ್ಲಿರುವ ಮದ್ಯದಂಗಡಿಗೆ ತೆರಳಿದ ಯುವಕನೊಬ್ಬ ಎಣ್ಣೆ ಕೊಡಿ ಆದರೆ ದುಡ್ಡು ಇಲ್ಲ ಅಂದಿದ್ದಾನೆ. ಹಣ ಕೊಡದೇ ಹೇಗಪ್ಪ ಎಣ್ಣೆ…

Read More

Haveri | ಅಕ್ರಮ ಗಾಂಜಾ ಮಾರಾಟ – 2.96 ಲಕ್ಷ ಮೌಲ್ಯದ ಗಾಂಜಾ ಸಮೇತ ಮೂವರು ಆರೋಪಿಗಳ ಬಂಧನ

Haveri | ಅಕ್ರಮ ಗಾಂಜಾ ಮಾರಾಟ – 2.96 ಲಕ್ಷ ಮೌಲ್ಯದ ಗಾಂಜಾ ಸಮೇತ ಮೂವರು ಆರೋಪಿಗಳ ಬಂಧನ ಹಾವೇರಿ  :  ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಹಾಗೂ 2.96 ಲಕ್ಷ ಮೌಲ್ಯದ ಗಾಂಜಾವನ್ನು ಶಹರ ಪೊಲೀಸ್ ಠಾಣೆಯ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಸವಣೂರಿನ ಗುಲಾಮರಸೂಲಖಾನ್ ಹಸನ್ ಖಾನ್ ಕಾಂಜಾದ್, ಮಲಿಕ್ ರೆಹಾನ್  ರಿಯಾಜ್ ಅಹಮದ್  ಬಕ್ರಿಯವಾಲೆ  ಹಾಗೂ ಪೂರ್ ಖಾನ್ ಬಾಬಾ ಜಾನ್ ಪಟವೇಗಾರ  ಎಂಬುವವರು ಬಂಧಿತರು.  ಇವರು ಶುಕ್ರವಾರ ಬೆಳಗ್ಗೆ…

Read More

Kenchanala | ಭಾರಿ ಮಳೆಗೆ ಶಾಲೆ ಮೇಲೆ ಉರುಳಿ ಬಿದ್ದ ಬೃಹತ್ ಮರ

Kenchanala | ಭಾರಿ ಮಳೆಗೆ ಶಾಲೆ ಮೇಲೆ ಉರುಳಿ ಬಿದ್ದ ಬೃಹತ್ ಮರ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚನಾಲ ಗ್ರಾಮದಲ್ಲಿರುವ ಉರ್ದು ಮಾಧ್ಯಮ ಶಾಲೆಯ ಮೇಲೆ ಬೃಹತ್ ಮರವೊಂದು‌ ಬಿದ್ದು ಕಟ್ಟಡ ಜಖಂಗೊಂಡಿರುವ ಘಟನೆ ನಡೆದಿದೆ. ಭಾರಿ ಗಾಳು ಮಳೆಗೆ ಕೆಂಚನಾಲದ ಉರ್ದು ಶಾಲೆಯ ಮೇಲೆ ಮರ ಬಿದ್ದು ಮೇಲ್ಛಾವಣಿ ಹಾನಿಯಾಗಿದೆ.ಕೊಠಡಿಯೊಳಗಿದ್ದ ಪೀಠೋಪಕರಣಗಳು ಜಖಂಗೊಂಡಿದೆ.ಕಟ್ಟಡದ ಮಧ್ಯಭಾಗದ ಮೇಲೆ ಬಿದ್ದಿರುವುದರಿಂದ ಆಚೆ ಈಚೆ ಹೊಂದಿಕೊಂಡಿರುವ ಕೊಠಡಿಗಳಿಗೂ ಹಾನಿಯಾಗಿದೆ.  ಶಾಲೆಗಳಿಗೆ ರಜೆಯಾಗಿದ್ದರಿಂದ ಅದೃಷ್ಟವಶಾತ್  ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು…

Read More

Ripponpete | ಕಾಲಭೈರೇಶ್ವರ ಮಹಿಳಾ ಸಂಘದಿಂದ ಶರ್ಮಣ್ಯಾವತಿ ಹೊಳೆಗೆ ಬಾಗಿನ ಅರ್ಪಣೆ

Ripponpete | ಕಾಲಭೈರೇಶ್ವರ ಮಹಿಳಾ ಸಂಘದಿಂದ ಶರ್ಮಣ್ಯಾವತಿ ಹೊಳೆಗೆ ಬಾಗಿನ ಅರ್ಪಣೆ ರಿಪ್ಪನ್ ಪೇಟೆ :ಮಲೆನಾಡಿನಲ್ಲಿ ಈ ಬಾರಿ ಸಮೃದ್ಧವಾಗಿ ಮಳೆಯಾಗಿರುವ  ಹಿನ್ನೆಲೆಯಲ್ಲಿ ಹಳ್ಳಕೊಳ್ಳಗಳು ಸೇರಿದಂತೆ ನದಿಗಳು ತುಂಬಿ ಹರಿಯುತ್ತಿವ ಹಿನ್ನೆಲೆಯಲ್ಲಿ ರಿಪ್ಪನ್ ಪೇಟೆಯ ಕಾಲಭೈರವೇಶ್ವರ ಒಕ್ಕಲಿಗ ಮಹಿಳಾ ಸಂಘದ ಸದಸ್ಯರು (ಶರ್ಮಣ್ಯಾವತಿ) ಗವಟೂರು ಹೊಳೆಗೆ ಇಂದು ಬಾಗಿನ ಅರ್ಪಿಸಿದರು. ನಂತರ ಸಂಘದ ಅಧ್ಯಕ್ಷೆ ಸುಮಂಗಲ ಹರೀಶ್ ಮಾತನಾಡಿ  ಕಳೆದು ಎರಡು ವರ್ಷದಿಂದ ಮಲೆನಾಡಿನಲ್ಲಿ  ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ  ಬರಗಾಲದ ಛಾಯೆಯಿಂದ ಮಲೆನಾಡಿನ ಜನತೆ ಹಾಗೂ ಜನ…

Read More

Ripponpete | ಭಾರಿ ಗಾಳಿ ಮಳೆಗೆ ಕೊಟ್ಟಿಗೆ ಕುಸಿದು ಎಮ್ಮೆ ಸಾವು

Ripponpete | ಭಾರಿ ಗಾಳಿ ಮಳೆಗೆ ಕೊಟ್ಟಿಗೆ ಕುಸಿದು ಎಮ್ಮೆ ಸಾವು  ಭಾರಿ ಮಳೆ ಮತ್ತು ಗಾಳಿಗೆ ಜಾನುವಾರು ಕೊಟ್ಟಿಗೆ ಕುಸಿದು ಬಿದ್ದು ಒಂದು ಎಮ್ಮೆ ಸಾವನ್ನಪ್ಪಿ ಇನ್ನೆರಡು ಎಮ್ಮೆಗಳಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಕೆರೆಹಳ್ಳಿಯಲ್ಲಿ ನಡೆದಿದೆ.  ಕೆರೆಹಳ್ಳಿ ಗ್ರಾಮದ ಶಿವಾಜಿರಾವ್ ಎಂಬುವವರ ಮನೆಯ ಹಿಂಭಾಗದ ಕೊಟ್ಟಿಗೆ ಭಾರಿ ಮಳೆ ಗಾಳಿಗೆ ಕುಸಿದು ಬಿದ್ದು ಎಮ್ಮೆಯೊಂದು ಸಾವನ್ನಪೊಇರುವ ಘಟನೆ ನಡೆದಿದೆ.  ಶನಿವಾರ ಬೆಳಗಿನಜಾವ ನಾಲ್ಕು ಗಂಟೆಗೆ ಈ ಘಟನೆ ಸಂಭವಿಸಿದ್ದು…

Read More

Konanduru | ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಯುವಕ ಸಾವು!

Konanduru | ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಯುವಕ ಸಾವು!  ತೀರ್ಥಹಳ್ಳಿ : ಚಲಿಸುತ್ತಿದ್ದ ಬೈಕ್ ಮೇಲೆ ಅಕೇಶಿಯಾ ಮರಬಿದ್ದು ಸ್ಥಳದಲ್ಲೇ ರಾಮಪ್ಪ ಎಂಬ ಯುವಕ ಮೃತಪಟ್ಟ ಧಾರುಣ ಘಟನೆ ಶುಕ್ರವಾರ ತಡರಾತ್ರಿ ಕೋಣಂದೂರು ಸಮೀಪದ ಹಾದಿಗಲ್ಲಿ ಗ್ರಾಪಂ ವ್ಯಾಪ್ತಿಯ ಮೀನ್ಮನೆಕೊಪ್ಪ ಗ್ರಾಮದಲ್ಲಿ ನಡೆದಿದೆ. ಹಾದಿಗಲ್ಲು ಸಮೀಪದ ಮೀನ್ಮನೆಕೊಪ್ಪ ಗ್ರಾಮದ ರಾಮಪ್ಪ(26) ಮೃತ ದುರ್ಧೈವಿಯಾಗಿದ್ದಾರೆ. ಕೋಣಂದೂರಿಗೆ ಕೆಲಸದ ನಿಮಿತ್ತ ತೆರಳಿದ್ದ ಯುವಕ ವಾಪಾಸ್ ಮನೆಗೆ ಹಿಂದಿರುಗುವಾಗ ಈ ಘಟನೆ ನಡೆದಿದೆ.  ಚಲಿಸುತ್ತಿರುವಾಗಲೇ ಬೈಕ್ ಮೇಲೆ ಆಕೇಶಿಯ…

Read More

Arasalu | ರೈಲ್ವೆ ಹಳಿಗೆ ಅಡ್ಡಲಾಗಿ ಬಿದ್ದ ಮರ | ಶಿವಮೊಗ್ಗ – ಸಾಗರ ಇಂಟರ್ ಸಿಟಿ ರೈಲು ಜಾಮ್ – ಪ್ರಯಾಣಿಕರ ಪರದಾಟ

Arasalu | ರೈಲ್ವೆ ಹಳಿಗೆ ಅಡ್ಡಲಾಗಿ ಬಿದ್ದ ಮರ | ಶಿವಮೊಗ್ಗ – ಸಾಗರ ಇಂಟರ್ ಸಿಟಿ ರೈಲು ಜಾಮ್ – ಪ್ರಯಾಣಿಕರ ಪರದಾಟ  ರಿಪ್ಪನ್‌ಪೇಟೆ : ರೈಲ್ವೆ ಹಳಿಗೆ ಮರ ಅಡ್ಡಲಾಗಿ ಬಿದ್ದಿರುವುದರಿಂದ ಇಂಟರ್ ಸಿಟಿ ರೈಲು ಜಾಮ್ ಆಗಿದ್ದು ಅರಸಾಳು ಸಮೀಪದಲ್ಲಿ ನಿಂತು ಪ್ರಯಾಣಿಕರು ಪರದಾಡುವಂತಾಗಿದೆ. ಶಿವಮೊಗ್ಗ – ಸಾಗರ ನಡುವೆ ರೈಲು ಸಂಚಾರ ವ್ಯತ್ಯಯವಾಗಿದೆ. ಮಧ್ಯಾಹ್ನ ಬೆಂಗಳೂರಿನಿಂದ ಹೊರಟಿದ್ದ ಇಂಟರ್‌ಸಿಟಿ ರೈಲಿಗೆ ಅಡ್ಡಲಾಗ ಸೂಡೂರು ಬಳಿ ಮರ ಬಿದ್ದಿದೆ. ವಿದ್ಯುತ್ ವಯರ್‌ ತುಂಡಾಗಿ…

Read More

Ripponpete | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಬಿ ಬಳೆಗಾರ್ ಆಯ್ಕೆ

Ripponpete | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಬಿ ಬಳೆಗಾರ್ ಆಯ್ಕೆ ರಿಪ್ಪನ್‌ಪೇಟೆ : ಪಟ್ಟಣದ ಕರ್ನಾಟಕ ಪ್ರಾಂತಿಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ 2024 ರ 57ನೇ ಗಣೇಶೋತ್ಸವದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. 57 ನೇ ಗಣೇಶೋತ್ಸವದ ಅಧ್ಯಕ್ಷರಾಗಿ ರಿಪ್ಪನ್‌ಪೇಟೆಯ ರಾಮಚಂದ್ರ ಬಿ ಬಳೆಗಾರ್ ಆಯ್ಕೆಯಾಗಿದ್ದು ಪ್ರಧಾನ ಕಾರ್ಯದರ್ಶಿಯಾಗಿ ಲಕ್ಷ್ಮಣ್ ಬಳ್ಳಾರಿ ರವರು ಆಯ್ಕೆಯಾಗಿದ್ದಾರೆ. ಕಳೆದ ಸಾಲಿನ ಹಿಂದೂ ರಾಷ್ಟ್ರ ಸೇನಾ ಸಮಿತಿಯ ಅಧ್ಯಕ್ಷ ನಾಗರಾಜ್ ಪವಾರ್ ಅಧ್ಯಕ್ಷತೆಯಲ್ಲಿ…

Read More

ಮುಂದುವರಿದ ಭಾರಿ ಗಾಳಿ ಮಳೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | school holiday updates

ಮುಂದುವರಿದ ಭಾರಿ ಗಾಳಿ ಮಳೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜು‌.27 ಶನಿವಾರ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್‌ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಶುಕ್ರವಾರದಂದು ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಬಗ್ಗೆ ಜಾಗ್ರತೆ ವಹಿಸಲು…

Read More

HOSANAGARA | ಚಲಿಸುತಿದ್ದ KSRTC ಬಸ್ ಮೇಲೆ ಉರುಳಿಬಿದ್ದ ವಿದ್ಯುತ್ ಕಂಬ – ತಪ್ಪಿದ ಭಾರಿ ಅನಾಹುತ

HOSANAGARA | ಚಲಿಸುತಿದ್ದ KSRTC ಬಸ್ ಮೇಲೆ ಉರುಳಿಬಿದ್ದ ವಿದ್ಯುತ್ ಕಂಬ – ತಪ್ಪಿದ ಭಾರಿ ಅನಾಹುತ ಚಲಿಸುತ್ತಿದ್ದ KSRTC ಬಸ್ ಮೇಲೆ ವಿದ್ಯುತ್ ಕಂಬವೊಂದು ಉರುಳಿಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದಲ್ಲಿ ನಡೆದಿದೆ. ಸಂಪೆಕಟ್ಟೆ – ನಿಟ್ಟೂರು ಮಾರ್ಗದಲ್ಲಿ ಚಲಿಸುತಿದ್ದ KSRTC ಬಸ್‌ನ ಹಿಂಬದಿಗೆ ತಂತಿ ಸಮೇತ ವಿದ್ಯುತ್ ಕಂಬ ಬಿದ್ದಿದೆ.ಅದೃಷ್ಟವಶಾತ್ ಈ ವೇಳೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಬೆಂಗಳೂರಿನಿಂದ ಹೊಸನಗರ – ನಗರ ಮಾರ್ಗವಾಗಿ ಕೊಲ್ಲೂರು…

Read More