ಭಾರಿ ಗಾಳಿ ಮಳೆಗೆ ರಸ್ತೆ ಉರುಳಿ ಬಿದ್ದ ಮರ | ಹೊಸನಗರ- ಕುಂದಾಪುರ ಮಾರ್ಗದಲ್ಲಿ ಸಂಚಾರ ವ್ಯತ್ಯಯ | Rain update

ಭಾರಿ ಗಾಳಿ ಮಳೆಗೆ ರಸ್ತೆ ಉರುಳಿ ಬಿದ್ದ ಮರ | ಹೊಸನಗರ- ಕುಂದಾಪುರ ಮಾರ್ಗದಲ್ಲಿ ಸಂಚಾರ ವ್ಯತ್ಯಯ | Rain update ಹೊಸನಗರ : ಭಾರಿ ಮಳೆ ಗಾಳಿಗೆ ಮರವೊಂದು ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದು ಕುಂದಾಪುರ – ಹೊಸನಗರ ಸಂಚಾರ ವ್ಯತ್ಯವಾಗಿರುವ ಘಟನೆ ನಡೆದಿದೆ. ಪಟ್ಟಣದ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದ ಹತ್ತಿರ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಲಘು ವಾಹನಗಳಿಗೆ ಹೊರತು ಪಡಿಸಿ ದೊಡ್ಡ ವಾಹನಗಳ ಸಂಚಾರಕ್ಕೆ…

Read More

ಭಾರಿ ಗಾಳಿ ಮಳೆ – ಹೊಸನಗರ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain

ಭಾರಿ ಗಾಳಿ ಮಳೆ – ಹೊಸನಗರ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜು‌.26 ಶುಕ್ರವಾರ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್‌ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಶುಕ್ರವಾರದಂದು ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಬಗ್ಗೆ ಜಾಗ್ರತೆ ವಹಿಸಲು ಪಾಲಕರಲ್ಲಿ ವಿನಂತಿಸಲಾಗಿದೆ…

Read More

ಸೌಮ್ಯ ಕೊಲೆ ಪ್ರಕರಣ | ಕೊಲೆಯಾಗುವ ದಿನ ಪ್ರಿಯಕರನಿಗಾಗಿ ತಂದಿದ್ದಳು ಉಡುಗೊರೆ – ಘಟನೆ ಬಗ್ಗೆ ಎಸ್ ಪಿ ಹೇಳಿದ್ದೇನು..!?Crime news

ಸೌಮ್ಯ ಕೊಲೆ ಪ್ರಕರಣ | ಕೊಲೆಯಾಗುವ ದಿನ ಪ್ರಿಯಕರನಿಗಾಗಿ ತಂದಿದ್ದಳು ಉಡುಗೊರೆ – ಘಟನೆ ಬಗ್ಗೆ ಎಸ್ ಪಿ ಹೇಳಿದ್ದೇನು ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ – ಸೌಮ್ಯ ಸಹೋದರಿ ಸುಮ ಪ್ರಿಯಕರನಿಗಾಗಿ ಪ್ರೀತಿಯಿಂದ ಉಡುಗೊರೆ ತೆಗೆದುಕೊಂಡು ಬಂದಿದ್ದ ಯುವತಿ ಪ್ರಿಯಕರನಿಂದಲೇ ಕ್ರೂರವಾಗಿ ಹತ್ಯೆಯಾಗಿದ್ದಾಳೆ ಹೌದು ಬದುಕಿನ ಬಗ್ಗೆ ಬಣ್ಣಬಣ್ಣದ ಕನಸುಗಳನ್ನು ಕಟ್ಟಿಕೊಂಡಿದ್ದ ಸೌಮ್ಯ ತನ್ನನ್ನು ಕೊಲೆಗೈಯುವ ದಿನವೂ ಆತನಿಗೆ ಬ್ಲೂಟೂತ್ ಹೆಡ್ ಫೋನ್ ನ್ನು ಉಡುಗೊರೆಯಾಗಿ ತಂದಿದ್ದಾಳೆ. ಸೌಮ್ಯಾ ಮತ್ತು ಸೃಜನ್ ಕಳೆದ ಎರಡೂವರೆ ವರ್ಷದಿಂದ…

Read More

Humcha | ಭಾರಿ ಮಳೆಗೆ ಮನೆ ,ಕೊಟ್ಟಿಗೆ ಹಾನಿ – ಸ್ಥಳಕ್ಕೆ ಗ್ರಾಪಂ ಅಧ್ಯಕ್ಷೆ , ಅಧಿಕಾರಿಗಳ ಭೇಟಿ

Humcha | ಭಾರಿ ಮಳೆಗೆ ಮನೆ ,ಕೊಟ್ಟಿಗೆ ಹಾನಿ – ಸ್ಥಳಕ್ಕೆ ಗ್ರಾಪಂ ಅಧ್ಯಕ್ಷೆ , ಅಧಿಕಾರಿಗಳ ಭೇಟಿ  ಹುಂಚ : ಭಾರಿ ಗಾಳಿ ಮಳೆಗೆ ಕಡಸೂರು ಗ್ರಾಮದಲ್ಲಿ ಮನೆ ಹಾಗೂ ಕೊಟ್ಟಿಗೆಗಳು ಹಾನಿಯಾಗಿದ್ದು ಸ್ಥಳಕ್ಕೆ ಗ್ರಾಪಂ ಅಧ್ಯಕ್ಷರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಭೀಟಿ ನೀಡಿ ಪರಿಶೀಲಿಸಿದರು. ಕಡಸೂರು ಗ್ರಾಮದ ಶಶಿಕಲಾ ಕೋಂ ಮಂಜುನಾಥ್ ರವರ ಮನೆ ಭಾರಿ ಗಾಳಿ ಮಳೆಗೆ ಹಾನಿಯಾಗಿದ್ದು ಸ್ಥಳಕ್ಕೆ ಭೇಟಿ ನೀಡಿ ಗ್ರಾಪಂ ಅಧ್ಯಕ್ಷೆ ಸುಮಂಗಲ ದೇವರಾಜ್ , ಕಂದಾಯ…

Read More

ಬಾಳೂರು ಮಹಿಳಾ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಪ್ರೇಮಾ ಕೃಷ್ಣಮೂರ್ತಿ ಅವಿರೋಧ ಆಯ್ಕೆ | Baluru

ಬಾಳೂರು ಮಹಿಳಾ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಪ್ರೇಮಾ ಕೃಷ್ಣಮೂರ್ತಿ ಅವಿರೋಧ ಆಯ್ಕೆ | Baluru ರಿಪ್ಪನ್‌ಪೇಟೆ : ಇಲ್ಲಿನ ಬಾಳೂರು ಮಹಿಳಾ ಹಾಲು ಒಕ್ಕೂಟದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಪ್ರೇಮಾ ಕೃಷ್ಣಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದಿನಾಂಕ 23-7-2024 ರ ಮಂಗಳವಾರ ನಡೆದ ಬಾಳೂರು ಮಹಿಳಾ ಹಾಲು ಒಕ್ಕೂಟದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಪ್ರೇಮಾ ಕೃಷ್ಣಮೂರ್ತಿ ಹಾಗೂ ಉಪಾಧ್ಯಕ್ಷರಾಗಿ ಮಧುರ ಷಣ್ಮುಖ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಾಳೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಕೃಷ್ಣಮೂರ್ತಿ ಗೌಡ ರವರ ಪತ್ನಿಯಾದ…

Read More

Ripponpete | ಬೈಕ್ ಅಪಘಾತ – ವ್ಯಕ್ತಿ ಗಂಭೀರ : ಮಣಿಪಾಲ್ ಗೆ ರವಾನೆ

ಬೈಕ್ ಅಪಘಾತ – ವ್ಯಕ್ತಿ ಗಂಭೀರ : ಮಣಿಪಾಲ್ ಗೆ ರವಾನೆ ರಿಪ್ಪನ್‌ಪೇಟೆ : ಬಾಳೂರು ಗ್ರಾಪಂ ವ್ಯಾಪ್ತಿಯ ಪೂಜಾರದಿಂಬ ಬಳಿ ನಡೆದ ಬೈಕ್ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಇಂದು ಸಂಜೆ ನಡೆದಿದೆ. ಪುರಪ್ಪೆಮನೆ ಸಮೀಪದ ನಂದಿಗೆ ಗ್ರಾಮದ ಮೃತ್ಯುಂಜಯ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ಬಾಳೂರು ಗ್ರಾಪಂ ವ್ಯಾಪ್ತಿಯ ಪೂಜಾರದಿಂಬ ಬಳಿಯಲ್ಲಿ ಬಜಾಜ್ ಪ್ಲಾಟಿನಾ ಬೈಕ್ ಸ್ಕಿಡ್ ಆಗಿ ಕೆಳಕ್ಕೆ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದರು. ಸ್ಥಳೀಯರು 108 ಆಂಬುಲೆನ್ಸ್ ನಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರಾಥಮಿಕ…

Read More

ಸೌಮ್ಯ ಕೊಲೆ ಪ್ರಕರಣ – ಮೃತದೇಹವನ್ನು ಹೊರತೆಗೆದ ಪೊಲೀಸರು | ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ Crime News

ಸೌಮ್ಯ ಕೊಲೆ ಪ್ರಕರಣ – ಮೃತದೇಹವನ್ನು ಹೊರತೆಗೆದ ಪೊಲೀಸರು | ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ ಯುವತಿಯೊಬ್ಬಳನ್ನು ಪ್ರೀತಿಸಿ ಮದುವೆಯಾಗುತ್ತೇನೆ ಎಂದು ನಂಬಿಸಿ , ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಪ್ರಿಯಕರನೇ ಕೊಲೆಗೈದ ಪ್ರಕರಣದಲ್ಲಿ ಯುವತಿಯ ಮೃತದೇಹವನ್ನು ಹೊರತೆಗೆಯಲಾಗಿದೆ. ಸೌಮ್ಯಾ ಮತ್ತು ಸೃಜನ್ ಕಳೆದ ಎರಡೂವರೆ ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ಮಧ್ಯೆ ತನ್ನನ್ನು ಮದುವೆಯಾಗುವಂತೆ ಸೌಮ್ಯಾ ಒತ್ತಾಯಿಸುತ್ತಿದ್ದಳು. ಇದರಿಂದ ಬೇಸತ್ತ ಸೃಜನ್ ಯುವತಿಯನ್ನು ಹೆದ್ದಾರಿಪುರ ಬಳಿಯಲ್ಲಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ಬಳಿಕ…

Read More

ಅಡಿಕೆ ಕಳ್ಳತನ ಮಾಡುತಿದ್ದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು | ಮಾಲು ಸಹಿತ ವಾಹನ ವಶಕ್ಕೆ | Crime news

ಅಡಿಕೆ ಕಳ್ಳತನ ಮಾಡುತಿದ್ದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು | ಮಾಲು ಸಹಿತ ವಾಹನ ವಶಕ್ಕೆ | Crime news ಮಲೆನಾಡು ಭಾಗದಲ್ಲಿ ಅಡಿಕೆ ಕಳ್ಳತನವೆಸಗುತಿದ್ದ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ತೀರ್ಥಹಳ್ಳಿ ತಾಲ್ಲೂಕಿನ ಕಲ್ಕೊಪ್ಪ ಕರಕುಚ್ಚಿ ಗ್ರಾಮದ ದೇವಾದಾಸ್ ಎಂಬುವರ ಮನೆಯಲ್ಲಿ 4 ಕ್ವಿಂಟಾಲ್ ಚಾಲಿ ಅಡಿಕೆ ಕಳ್ಳತನವಾಗಿದ್ದು ಅಡಿಕೆ ಕಳ್ಳತನ ಮಾಡಿದ್ದ ನಾಲ್ವರನ್ನು ವಾಹನ ಹಾಗೂ ಮಾಲು ಸಮೇತ ಮಾಳೂರು ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ಮಾಳೂರು ವ್ಯಾಪ್ತಿಯಲ್ಲಿ…

Read More

ಭಾರಿ ಗಾಳಿ ಮಳೆಗೆ ಕಾರಿನ ಮೇಲೆ ಬಿದ್ದ ಮರ | Thirthahalli

ಭಾರಿ ಗಾಳಿ ಮಳೆಗೆ ಕಾರಿನ ಮೇಲೆ ಬಿದ್ದ ಮರ  ಶಿವಮೊಗ್ಗ(Shivamogga) ಜಿಲ್ಲೆಯ ತೀರ್ಥಹಳ್ಳಿ(Thirthahalli) ತಾಲೂಕಿನಾದ್ಯಂತ ಪುಷ್ಯ ಮಳೆಯ ಆರ್ಭಟ ಹೆಚ್ಚಾಗಿದ್ದು ಗಾಳಿ ಮಳೆಯಿಂದ ಗೋಳಿ ಮರವೊಂದು ಉರುಳಿ ಬಿದ್ದು ಪಕ್ಕದಲ್ಲಿ ಇದ್ದ ಕಾರು(car) ಜಖಂಗೊಂಡ ಘಟನೆ ನಡೆದಿದೆ. ಪಟ್ಟಣದ ಮುಖ್ಯ ಬಸ್ ನಿಲ್ದಾಣ ಸಮೀಪ ಇರುವ ಕಾಂಗ್ರೆಸ್ ಕಚೇರಿ ಪಕ್ಕದಲ್ಲಿ ಇರುವಂತಹ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ಪಕ್ಕದಲ್ಲಿ ಇದ್ದಂತಹ ಭಾರಿ ಹಳೆಯ ಗೋಳಿ ಮರವೊಂದು ಉರುಳಿ ಬಿದ್ದಿದ್ದು ನಿಲ್ಲಿಸಿದ್ದ ಮಾರುತಿ ಸ್ವಿಫ್ಟ್ ಕಾರಿನ ಮೇಲೆ ಬಿದ್ದ…

Read More

ಶಾಲಾ ಮಕ್ಕಳಿಗೆ ಉಚಿತವಾಗಿ ಬ್ಯಾಗ್ ವಿತರಿಸಿದ ಆರ್ ಶಂಕರ್ | shiggav

ಶಾಲಾ ಮಕ್ಕಳಿಗೆ ಉಚಿತವಾಗಿ ಬ್ಯಾಗ್ ವಿತರಿಸಿದ ಆರ್ ಶಂಕರ್ ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ ಭಾರತ ರತ್ನ ಡಾ. ಬಿ ಆರ್ ಅಂಬೇಡ್ಕರ್ ವಸತಿ ಶಾಲೆ ವಿದ್ಯಾರ್ಥಿಗಳಿಗೆ ಉಚಿತ ಸ್ಕೂಲ್ ಬ್ಯಾಗ್ ಗಳನ್ನು ಮಾಜಿ ಸಚಿವ ಆರ್ ಶಂಕರ್ ವಿತರಿಸಿದರು. ಶಿಗ್ಗಾವಿ ಸವಣೂರ, ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾದ ಆರ್ ಶಂಕರ್ ಬಡ ಮಕ್ಕಳಿಗೆ ಸತತವಾಗಿ ಕ್ಷೇತ್ರದಲ್ಲಿ ಅನೇಕ ಸ್ಕೂಲ್ ಗಳಿಗೆ ಬ್ಯಾಗ್ ಗಳನ್ನು ಕೊಡುತ್ತಿರುವ ಶಿಕ್ಷಣ ಪ್ರೇಮಿಯಾಗಿದ್ದು, ಉಚಿತ ಸ್ಕೂಲ್ ಬ್ಯಾಗ್ ಹಾಗೂ ಆಯ್ದ ವಿದ್ಯಾರ್ಥಿಗಳಿಗೆ ಪಾಠೋಪಕರಣ…

Read More