ಎರಡೂವರೆ ವರ್ಷದ ಪ್ರೀತಿ – ಮದುವೆಯಾಗೋಣ ಬಾ ಎಂದಳು ಪ್ರಿಯತಮೆ | ಸುಂದರಿಯ ಕಥೆಯನ್ನೆ ಮುಗಿಸಿ ಹೂತಿಟ್ಟ ಪ್ರಿಯಕರ | Crime Story
ಎರಡೂವರೆ ವರ್ಷದ ಪ್ರೀತಿ – ಮದುವೆಯಾಗೋಣ ಬಾ ಎಂದಳು ಪ್ರಿಯತಮೆ | ಸುಂದರಿಯ ಕಥೆಯನ್ನೆ ಮುಗಿಸಿ ಹೂತಿಟ್ಟ ಪ್ರಿಯಕರ ಹೆದ್ದಾರಿಪುರದಲ್ಲಿ ನಡೆದ ಸೌಮ್ಯ ಮರ್ಡರ್ ಕಹಾನಿ ಜೀವನದಲ್ಲಿ ತಾವು ಪ್ರೀತಿಸಿದವರ ಜೊತೆ ಸುಂದರವಾಗಿ ಬದುಕಿ ಬಾಳಿ ತಮ್ಮ ಪ್ರೀತಿಯನ್ನು ವಿರೋಧಿಸಿದವರ ಮುಂದೆ ಸುಂದರವಾಗಿ ಬದುಕಿ ತೋರಿಸಬೇಕೆಂಬ ಬಣ್ಣಬಣ್ಣದ ಕನಸುಗಳನ್ನು ಕಟ್ಟಿಕೊಂಡಿದ್ದ ಅಮಾಯಕ ಯುವತಿಯೊಬ್ಬಳನ್ನು ಪ್ರೀತಿಸಿ ಮದುವೆಯಾಗುತ್ತೇನೆ ಎಂದು ನಂಬಿಸಿ , ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಪ್ರಿಯಕರನೇ ಕೊಲೆಗೈದ ಆಘಾತಕಾರಿ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ತಾಲೂಕಿನ…