ಎರಡೂವರೆ ವರ್ಷದ ಪ್ರೀತಿ – ಮದುವೆಯಾಗೋಣ ಬಾ ಎಂದಳು ಪ್ರಿಯತಮೆ | ಸುಂದರಿಯ ಕಥೆಯನ್ನೆ ಮುಗಿಸಿ ಹೂತಿಟ್ಟ ಪ್ರಿಯಕರ | Crime Story

ಎರಡೂವರೆ ವರ್ಷದ ಪ್ರೀತಿ – ಮದುವೆಯಾಗೋಣ ಬಾ ಎಂದಳು ಪ್ರಿಯತಮೆ | ಸುಂದರಿಯ ಕಥೆಯನ್ನೆ ಮುಗಿಸಿ ಹೂತಿಟ್ಟ ಪ್ರಿಯಕರ ಹೆದ್ದಾರಿಪುರದಲ್ಲಿ ನಡೆದ ಸೌಮ್ಯ ಮರ್ಡರ್ ಕಹಾನಿ ಜೀವನದಲ್ಲಿ ತಾವು ಪ್ರೀತಿಸಿದವರ ಜೊತೆ ಸುಂದರವಾಗಿ ಬದುಕಿ ಬಾಳಿ ತಮ್ಮ ಪ್ರೀತಿಯನ್ನು ವಿರೋಧಿಸಿದವರ ಮುಂದೆ ಸುಂದರವಾಗಿ ಬದುಕಿ ತೋರಿಸಬೇಕೆಂಬ ಬಣ್ಣಬಣ್ಣದ ಕನಸುಗಳನ್ನು ಕಟ್ಟಿಕೊಂಡಿದ್ದ ಅಮಾಯಕ ಯುವತಿಯೊಬ್ಬಳನ್ನು ಪ್ರೀತಿಸಿ ಮದುವೆಯಾಗುತ್ತೇನೆ ಎಂದು ನಂಬಿಸಿ , ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಪ್ರಿಯಕರನೇ ಕೊಲೆಗೈದ ಆಘಾತಕಾರಿ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ತಾಲೂಕಿನ…

Read More

ಶಂಕಿತ ಡೆಂಗ್ಯೂ ಜ್ವರಕ್ಕೆ ನರ್ಸಿಂಗ್ ಆಫೀಸರ್ ಬಲಿ | Dengue

ಶಂಕಿತ ಡೆಂಗ್ಯೂ ಜ್ವರಕ್ಕೆ ನರ್ಸಿಂಗ್ ಆಫೀಸರ್ ಬಲಿ | Dengue ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ನರ್ಸಿಂಗ್ ಆಫೀಸರ್(ನರ್ಸ್) ಹೇಮಾ(45) ಚಿಕಿತ್ಸೆ ಫಲಿಸದೇ ಸಾವು ಕಂಡಿದ್ದಾರೆ. ಭದ್ರಾವತಿಯ ಹೇಮಾ ಅವರು ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಕೆಲವು ದಿನಗಳ ಹಿಂದೆ ಜ್ವರಕ್ಕೆ ತುತ್ತಾಗಿ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಶಂಕಿತ ಡೆಂಗ್ಯೂ ಜೊತೆಗೆ ಬೇರೆ ಸಮಸ್ಯೆಯಿಂದಲೂ ಹೇಮಾರವರು ಬಳಲುತ್ತಿದ್ದರು ಎಂಬ ಮಾಹಿತಿ ತಿಳಿದು…

Read More

ಮಾರುತಿಪುರ , ಚಂದಾಳದಿಂಬದಲ್ಲಿ ಭಾರಿ ಮಳೆಗೆ ಮನೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು |House damaged due to heavy rain

ಮಾರುತಿಪುರ , ಚಂದಾಳದಿಂಬದಲ್ಲಿ ಭಾರಿ ಮಳೆಗೆ ಮನೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು ರಿಪ್ಪನ್‌ಪೇಟೆ : ಬಾಳೂರು ಗ್ರಾಪಂ ವ್ಯಾಪ್ತಿಯ ವಡಗೆರೆ ಶಾಲೆ ಸಮೀಪದ ಚೆಂದಾಳದಿಂಬದಲ್ಲಿ ಹಾಗೂ ಮಾರುತಿಪುರ ಗ್ರಾಪಂ ವ್ಯಾಪ್ತಿಯ ಹೊಸಕೆಸರೆ ಗ್ರಾಮದಲ್ಲಿ ಭಾರಿ ಮಳೆಗೆ ಮನೆ ಹಾನಿಯಾಗಿತ್ತು ಈ ಹಿನ್ನಲೆಯಲ್ಲಿ ಶಾಸಕರ ಪರವಾಗಿ ಆರ್ಥಿಕಾ ನೆರವು ನೀಡಲಾಗಿದೆ. ಚೆಂದಾಳದಿಂಬ ಗ್ರಾಮದ ಅಮರ್ ಸಿಂಗ್ ಎಂಬುವವರ ಮನೆ ಭಾರಿ ಗಾಳಿ ಮಳೆಗೆ ಸಂಪೂರ್ಣ ಕುಸಿತ ಕಂಡಿತ್ತು ಈ ಹಿನ್ನಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ…

Read More

ಉರುಳಿಗೆ ಸಿಲುಕಿ ಚಿರತೆ ಸಾವು | Leopard died after falling

ಉರುಳಿಗೆ ಸಿಲುಕಿ ಚಿರತೆ ಸಾವು  ಕಾಡು ಹಂದಿ ಹಿಡಿಯಲು ಹಾಕಿದ್ದ ಉರುಳಿಗೆ ಸಿಲುಕಿ ಚಿರತೆಯೊಂದು ಸಾವನ್ನಪ್ಪಿರುವ ಘಟನೆ  ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಸಬಾಳೆ ವೃತ್ತದ ಮೇಲಿನ ಕಿರುಗುಣಸೆ ಗ್ರಾಮದಲ್ಲಿ ಬುಧವಾರ ನಡೆದಿದೆ. ಚಿರತೆ ಉರುಳಿಗೆ ಸಿಲುಕಿ ಕೂಗುವುದನ್ನು ಕಂಡು ಸ್ಥಳೀಯರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಶಿವಮೊಗ್ಗದಿಂದ ಅರವಳಿಕೆ ತಜ್ಞರು ಆಗಮಿಸಿ ಗಾಯಗೊಂಡಿದ್ದ ಚಿರತೆಗೆ ಚಿಕಿತ್ಸೆ ನೀಡುವಷ್ಟರಲ್ಲಿ ಚಿರತೆ ಮೃತಪಟ್ಟಿದೆ. ಜಮೀನಿನೊಂದರ ತಂತಿ ಬೇಲಿಗೆ ಹಂದಿ‌ ಹಿಡಿಯಲು ಅಳವಡಿಸಿದ್ದ ಉರುಳಿಗೆ ಸಿಲುಕಿ ಸುಮಾರು…

Read More

Ripponpete- ಹೆದ್ದಾರಿಪುರದಲ್ಲಿ ಯುವತಿಯ ಕೊಲೆ | ಆನಂದಪುರ ಸಮೀಪದಲ್ಲಿ ಮೃತದೇಹ ಹೂತಿಟ್ಟ ಪ್ರಿಯಕರ – ಆರೋಪಿಯ ಬಂಧನ

ಹೆದ್ದಾರಿಪುರದಲ್ಲಿ ಯುವತಿಯ ಕೊಲೆ | ಆನಂದಪುರ ಸಮೀಪದಲ್ಲಿ ಮೃತದೇಹ ಹೂತಿಟ್ಟ ಪ್ರಿಯಕರ – ಆರೋಪಿಯ ಬಂಧನ ರಿಪ್ಪನ್‌ಪೇಟೆ : ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಜೋಡಿಗಳ ನಡುವಿನ ಕಲಹ ತಾರಕಕ್ಕೇರಿ ಪತ್ನಿಯನ್ನು ಹತ್ಯೆಗೈದು ಮೃತದೇಹವನ್ನು ಹೂತಿಟ್ಟಿರುವ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ನಡೆದಿದ್ದೇನು..!? ಕೊಪ್ಪ ಪೊಲೀಸ್‌ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಇತ್ತೀಚೆಗೆ ಯುವತಿ ಮಿಸ್ಸಿಂಗ್‌ ಪ್ರಕರಣವೊಂದು ದಾಖಲಾಗಿತ್ತು, ಪ್ರಕರಣದ ಬೆನ್ನತ್ತಿದ ಪೊಲೀಸರು ಯುವಕನೊಬ್ಬನನ್ನು ಬಂಧಿಸಿದ್ದಾರೆ. ಸಾಗರ ಮೂಲದ ಯುವಕ ಮತ್ತು ಯುವತಿ ಇತ್ತೀಚೆಗೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಜೋಡಿ ಕೊಪ್ಪದಲ್ಲಿ…

Read More

Ripponpete | ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆ

Ripponpete | ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆ  ರಿಪ್ಪನ್‌ಪೇಟೆ : ಸಾಲಬಾಧೆ ತಾಳಲರದೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಂಚನಾಲ ಗ್ರಾಮದಲ್ಲಿ ನಡೆದಿದೆ. ಕೆಂಚನಾಲ ಗ್ರಾಮದ ಕೊಲ್ಲೂರಪ್ಪ (55) ಮೃತ ದುರ್ಧೈವಿಯಾಗಿದ್ದಾರೆ. ಕೊಲ್ಲೂರಪ್ಪನವರಿಗೆ ಕೆಂಚನಾಲ ಗ್ರಾಮದ ಸರ್ವೇ ನಂ:50/3 ರಲ್ಲಿ 1 ಎಕ್ಕರೆ 18 ಗುಂಟೆ ತರಿ ಜಮೀನಿರುವೆ. ಅದರಲ್ಲಿ ಸ್ವಲ್ಪ ಅಡಿಕೆ ಮತ್ತು ಸ್ವಲ್ಪ ಶುಂಠಿಯನ್ನು ಹಾಕಿರುತ್ತಾರೆ. ಸದರಿ ಜಮೀನಿನಲ್ಲಿ ಅಡಿಕೆ ಹಾಕುವ ಸಲುವಾಗಿ ಅಲ್ಲಿ ಇಲ್ಲಿ ಸಾಲ ಮಾಡಿ ಬೋರ್ ವೆಲ್ ಕೊರೆಯಿಸಿ ನಂತರ…

Read More

ಗ್ರಾಪಂ ಅಧ್ಯಕ್ಷರ ಮನೆ ಮೇಲೆ ಲೋಕಾಯುಕ್ತ ದಾಳಿ – ಕಂತೆ ಕಂತೆ ಹಣ , ಚಿನ್ನಾಭರಣ ಪತ್ತೆ | Lokayukta Raid

ಗ್ರಾಪಂ ಅಧ್ಯಕ್ಷರ ಮನೆ ಮೇಲೆ ಲೋಕಾಯುಕ್ತ ದಾಳಿ – ಕಂತೆ ಕಂತೆ ಹಣ , ಚಿನ್ನಾಭರಣ ಪತ್ತೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯತಿ ಅಧ್ಯಕ್ಷರ ಮನೆ ಮೇಲೆ ಪೊಲೀಸರು ದಾಳಿ ನಡೆಸಿ ಕೋಟ್ಯಾಂತರ ರೂ ಮೌಲ್ಯದ ನಗದು ಹಾಗೂ ಚಿನ್ನಾಭರಣವನ್ನು ಲೋಕಾಯುಕ್ತ ಪೊಲೀಸರು ಪತ್ತೆ ಹಚ್ಚಿದ್ದಾರೆ. ಅಂತರಗಂಗೆ ಗ್ರಾಪಂ ಅಧ್ಯಕ್ಷರಾದ ನಾಗೇಶ್.ಬಿ ಮೂಲ ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಗಳಿಸಿರುತ್ತಾರೆಂಬ ದೂರಿನ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ  ಕಲಂ 13(1)(ಬಿ) ಸಹಿತ…

Read More

ಜೋಗ ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ನಾಪತ್ತೆ – ಶೋಧ ಕಾರ್ಯಾಚರಣೆ | person missing in jogfalls

ಜೋಗ ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ನಾಪತ್ತೆ – ಶೋಧ ಕಾರ್ಯಾಚರಣೆ | person missing in jogfalls ಜೋಗ ಜಲಪಾತ ವೀಕ್ಷಣೆಗೆಂದು ಬೆಂಗಳೂರಿನಿಂದ ಆಗಮಿಸಿದ್ದ ಯುವಕನೋರ್ವ ಜಲಪಾತದ ಬಳಿ ಕಣ್ಮರೆಯಾದ ಘಟನೆ ನಡೆದಿದ್ದು, ಹುಡುಕಾಟ ನಡೆಸಲಾಗುತ್ತಿದೆ. ಬೆಂಗಳೂರಿನಲ್ಲಿ ಟೀ ಅಂಗಡಿ ನಡೆಸುತ್ತಿರುವ ಗದಗ ಮೂಲದ ಆನಂದ್ (24) ಜಲಪಾತದ ಬಳಿ ನಾಪತ್ತೆಯಾಗಿದ್ದಾನೆ. ಆನಂದ್ ಜೋಗ ಜಲಪಾತಕ್ಕೆ ಜುಲೈ 15ರಂದು ಆಗಮಿಸಿದ್ದ. ಯಾತ್ರಿ ನಿವಾಸದ ಸೀತಾಕಟ್ಟೆ ಬ್ರಿಡ್ಜ್ ಬಳಿಯಿಂದ ಬೇಲಿ ದಾಟಿ, ಜಲಪಾತದ ಬಳಿ ಆಗಮಿಸಿದ್ದ. ಯುವಕ…

Read More

ಮಕ್ಕಳೊಂದಿಗೆ ಹೊಳೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ರಕ್ಷಿಸಿದ 112 ಪೊಲೀಸರು

ಮಕ್ಕಳೊಂದಿಗೆ ಹೊಳೆಗೆ ಹಾರಿ ಆತ್ಮಹತ್ಯೆಗೆ ಮುಂದಾದ ಮಹಿಳೆಯನ್ನು ರಕ್ಷಿಸಿದ 112 ಪೊಲೀಸರು ಶಿವಮೊಗ್ಗ ಜಿಲ್ಲೆಯ ಸಾಗರ(sagara) ತಾಲೂಕಿನ ಕುಗ್ವೆ ಗ್ರಾಮದಲ್ಲಿ ಇಬ್ಬರು ಮಕ್ಕಳೊಂದಿಗೆ ಹೊಳೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು 112 ಪೋಲೀಸರು ರಕ್ಷಿಸಿದ ಘಟನೆ ನಡೆದಿದೆ. ಅಣಲೆಕೊಪ್ಪ ಗ್ರಾಮದ 26 ವರ್ಷದ ಮಹಿಳೆ ಕೌಟುಂಬಿಕ ಕಾರಣದಿಂದ ತನ್ನ ಇಬ್ಬರು ಮಕ್ಕಳೊಂದಿಗೆ ಹೊಳೆಯ ಬಳಿಗೆ ಸ್ಕೂಟಿಯಲ್ಲಿ ಬಂದು ಮೊಬೈಲ್ ಹಾಗೂ ಚಪ್ಪಲಿಯನ್ನು ಹೊಳೆ ಬದಿಯಲ್ಲಿಟ್ಟು ಆತ್ಮಹತ್ಯೆಗೆ‌ ಮುಂದಾಗಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರೊಬ್ಬರು ಮಹಿಳೆಯ ಬಳಿ ತೆರಳಿ ಬುದ್ದಿವಾದ…

Read More

ಹಳ್ಳದಲ್ಲಿ ಈಜಿಕೊಂಡು ಹೋಗಿ ವಿದ್ಯುತ್ ಲೈನ್ ದುರಸ್ತಿಪಡಿಸಿದ ಲೈನ್ ಮ್ಯಾನ್ – ವೀಡಿಯೋ ವೈರಲ್ | power man

ಹಳ್ಳದಲ್ಲಿ ಈಜಿಕೊಂಡು ಹೋಗಿ ವಿದ್ಯುತ್ ಲೈನ್ ದುರಸ್ತಿಪಡಿಸಿದ ಲೈನ್ ಮ್ಯಾನ್ – ವೀಡಿಯೋ ವೈರಲ್ | power man ಮಲೆನಾಡಿನಲ್ಲಿ ವರುಣನ ಆರ್ಭಟಕ್ಕೆ ಹಲವಾರು ಕಡೆ ಅನೇಕ ಅವಘಡಗಳು ಸಂಭವಿಸಿದೆ, ಇದೀಗ ವಿದ್ಯುತ್ ಲೈನ್ ಸರಿಪಡಿಸಲು ಹಳ್ಳದಲ್ಲಿ ಈಜಿಕೊಂಡು ಹೋಗಿರುವ ವೀಡಿಯೋ ವೈರಲ್ ಆಗಿದೆ. ವಿದ್ಯುತ್ ಸಂಪರ್ಕ ಕಲ್ಪಿಸಲು ಪವರ್ ಮ್ಯಾನ್ ವೊಬ್ಬ ರಭಸವಾಗಿ ಹರಿಯುತ್ತಿರವ ಹಳ್ಳದಲ್ಲಿ ಈಜಿ ವಿದ್ಯುತ್ ಲೈನ್ ಸರಿಪಡಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ ಅರೇಹಳ್ಳಿ ಗ್ರಾ. ಪಂ…

Read More