ತಗ್ಗಿದ ವರುಣನ ಆರ್ಭಟ – ಹೊಸನಗರ ,ಸಾಗರ ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ..!| Rain update

ತಗ್ಗಿದ ವರುಣನ ಆರ್ಭಟ – ಹೊಸನಗರ ,ಸಾಗರ ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ..! ಹೊಸನಗರ ಮತ್ತು ಸಾಗರ ತಾಲೂಕಿನಾದ್ಯಂತ ವರುಣನ ಆರ್ಭಟ ತಗ್ಗಿರುವ ಹಿನ್ನಲೆಯಲ್ಲಿ ಸೋಮವಾರ ಶಾಲಾ ಕಾಲೇಜುಗಳು ಎಂದಿನಂತೆ ಪ್ರಾರಂಭಗೊಳ್ಳಲಿದೆ. ಹೊಸನಗರ ಮತ್ತು ಸಾಗರ ತಾಲೂಕಿನಲ್ಲಿ ಕಳೆದ ಐದಾರು ದಿನಗಳಿಂದ ಭಾರಿ ಮಳೆಯಿಂದ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು ಈಗ ವರುಣನ ಆರ್ಭಟ ತಗ್ಗಿರುವುದರಿಂದ ಶಾಲಾ ಕಾಲೇಜುಗಳು ಎಂದಿನಂತೆ ಪ್ರಾರಂಭಗೊಳ್ಳಲಿದೆ. ಈ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಹೊಸನಗರ BEO ಎಚ್ ಆರ್…

Read More

Ripponpete | ಬೆನವಳ್ಳಿಯಲ್ಲಿ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಮರ : ಶಿವಮೊಗ್ಗ – ರಿಪ್ಪನ್‌ಪೇಟೆ ಸಂಚಾರ ಕೆಲಕಾಲ ವ್ಯತ್ಯಯ

Ripponpete | ಬೆನವಳ್ಳಿಯಲ್ಲಿ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಮರ : ಶಿವಮೊಗ್ಗ – ರಿಪ್ಪನ್‌ಪೇಟೆ ಸಂಚಾರ ಕೆಲಕಾಲ ವ್ಯತ್ಯಯ ರಿಪ್ಪನ್‌ಪೇಟೆ : ಬೆನವಳ್ಳಿ ಗ್ರಾಮದ ತಿರುವಿನಲ್ಲಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದು ರಿಪ್ಪನ್ ಪೇಟೆ ಶಿವಮೊಗ್ಗ ಮಾರ್ಗದ ಸಂಚಾರ ಕೆಲಕಾಲ ವ್ಯತ್ಯಯವಾಗಿರುವ ಘಟನೆ ನಡೆದಿದೆ. ಅರಸಾಳು ಗ್ರಾಪಂ ವ್ಯಾಪ್ತಿಯ ಬೆನವಳ್ಳಿ ಗ್ರಾಮದ ತಿರುವಿನಲ್ಲಿ ಬೃಹತ್ ಮರವೊಂದು ಹೆದ್ದಾರಿ ರಸ್ತೆಗೆ ಅಡ್ಡಲಾಗಿ ಬಿದ್ದ ಹಿನ್ನಲೆಯಲ್ಲಿ ಕೆಲಕಾಲ ಶಿವಮೊಗ್ಗ- ರಿಪ್ಪನ್‌ಪೇಟೆ ಮಾರ್ಗದಲ್ಲಿ ಸಂಚಾರ ವ್ಯತ್ಯಯವಾಗಿ ಪ್ರಯಾಣಿಕರು ಅರ್ಧ ಗಂಟೆಗೂ ಹೆಚ್ಚು…

Read More

ಫೋನ್ ನಲ್ಲಿ ಬೇರೆಯವರೊಂದಿಗೆ ಮಾತನಾಡಿದ್ದಕ್ಕೆ ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿರಾಯ | KODAGU News

ಫೋನ್ ನಲ್ಲಿ ಬೇರೆಯವರೊಂದಿಗೆ ಮಾತನಾಡಿದ್ದಕ್ಕೆ ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿರಾಯ |  ಬೇರೆಯವರೊಂದಿಗೆ ಫೋನ್‌ನಲ್ಲಿ ಮಾತನಾಡುತಿದ್ದಾಳೆಂದು ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ಗುಂಡಿಕ್ಕಿ ಕೊಂದು, ಬಳಿಕ ತಾನೇ ಪೊಲೀಸರಿಗೆ ಶರಣಾಗಿರುವ ಘಟನೆ ಕೊಡಗು (Kodagu)ಜಿಲ್ಲೆಯ ವಿರಾಜಪೇಟೆ(virajapete) ತಾಲೂಕಿನ ಬೇಟೋಳಿ ಗ್ರಾಮದಲ್ಲಿ ನಡೆದಿದೆ. ಶಿಲ್ಪಾ ಸೀತಮ್ಮ (40) ಮೃತ ದುರ್ದೈವಿ, ಪತಿ ನಾಯಕಂಡ ಬೋಪಣ್ಣ (45) ಗುಂಡಿಕ್ಕಿ ಕೊಂದ ಆರೋಪಿ. ತನ್ನ ಪತ್ನಿ ಫೋನ್‌ನಲ್ಲಿ ಬೇರೆಯವರೊಂದಿಗೆ ಮಾತನಾಡುತ್ತಿದ್ದುದ್ದಕ್ಕೆ ಆಕ್ಷೇಪಿಸಿದ ನಂತರ ಇಬ್ಬರ ನಡುವೆ ಜಗಳವಾಗಿ ಪತಿ ಗುಂಡಿಕ್ಕಿ(gunshot) ಕೊಂದಿದ್ದಾನೆ ಎಂದು…

Read More

Humcha | ಭಾರಿ ಮಳೆಗೆ ಕುಸಿದ ರಸ್ತೆ – ಸ್ಥಳಕ್ಕೆ ಭೇಟಿ ನೀಡಿದ ಗ್ರಾಪಂ ಅಧ್ಯಕ್ಷೆ ಸುಮಂಗಳ ದೇವರಾಜ್

Humcha | ಭಾರಿ ಮಳೆಗೆ ಕುಸಿದ ರಸ್ತೆ – ಸ್ಥಳಕ್ಕೆ ಭೇಟಿ ನೀಡಿದ ಗ್ರಾಪಂ ಅಧ್ಯಕ್ಷೆ ಸುಮಂಗಳ ದೇವರಾಜ್  ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಠದ ಜಡ್ಡು ಎಸ್ ಸಿ ಕಾಲೋನಿ – ನಾಗರಹಳ್ಳಿ ಹೋಗುವ ಸೇತುವೆ ಭಾರಿ ಮಳೆಗೆ ಕುಸಿದು ಬಿದ್ದಿದ್ದು ಭಾರಿ ಅನಾಹುತಕ್ಕೆ ಎಡೆಯಾಗಿತ್ತು. ಈ ಹಿನ್ನಲೆಯಲ್ಲಿ ರಸ್ತೆ ಕುಸಿದಿರುವ ಸ್ಥಳಕ್ಕೆ ಭೇಟಿ ನೀಡಿದ ಹುಂಚ ಗ್ರಾಪಂ ಅಧ್ಯಕ್ಷೆ ಸುಮಂಗಳ ದೇವರಾಜ್ ಸ್ಥಳ ಪರಿಶೀಲನೆ ನಡೆಸಿ ಅಗತ್ಯ ತುರ್ತು ದುರಸ್ತಿಗೆ ಸೂಚಿಸಿದ್ದಾರೆ….

Read More

ಮಿನಿ ಒಲಿಂಪಿಕ್ ಕಬ್ಬಡಿ ತಂಡಕ್ಕೆ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು ಆಯ್ಕೆ | mini Olympics

ಮಿನಿ ಒಲಿಂಪಿಕ್ ಕಬ್ಬಡಿ ತಂಡಕ್ಕೆ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು ಆಯ್ಕೆ | mini Olympics ರಿಪ್ಪನ್‌ಪೇಟೆ : ಕರ್ನಾಟಕ ರಾಜ್ಯದ ಮೂರನೇ ಒಲಿಂಪಿಕ್ ನ ಕಬ್ಬಡಿ ತಂಡಕ್ಕೆ ಪಟ್ಟಣದ ರಾಮಕೃಷ್ಣ ವಿದ್ಯಾಲಯದ ಐವರು ವಿದ್ಯಾರ್ಥಿಗಳು ಹಾಗೂ ಆನಂದಪುರ ಪ್ರಾರ್ಥನಾ ರಾಮಕೃಷ್ಣ ವಿದ್ಯಾಲಯ ಓರ್ವ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ 17/07/2024 ರಂದು ನಡೆದ ರಾಜ್ಯ ಒಲಿಂಪಿಕ್ಸ್ ಚಾಂಪಿಯನ್ ಶಿಪ್ ಗೆ ತಂಡಗಳ ಅಯ್ಕೆ ಪ್ರಕ್ರಿಯೆಯಲ್ಲಿ ಕಬ್ಬಡಿ ತಂಡಕ್ಕೆ ಪಟ್ಟಣದ ರಾಮಕೃಷ್ಣ ವಿದ್ಯಾಲಯದ ಐವರು ವಿದ್ಯಾರ್ಥಿಗಳು ಹಾಗೂ…

Read More

ಶಂಕಿತ ಡೆಂಗ್ಯೂ ಜ್ವರಕ್ಕೆ 6 ವರ್ಷದ ಬಾಲಕ ಬಲಿ | dengue

ಶಂಕಿತ ಡೆಂಗ್ಯೂ ಜ್ವರಕ್ಕೆ 6 ವರ್ಷದ ಬಾಲಕ ಬಲಿ | dengue ಸಾಗರ : ಶಂಕಿತ ಡೆಂಗ್ಯೂ ಜ್ವರಕ್ಕೆ 06 ವರ್ಷದ ಬಾಲಕ ಬಲಿಯಾದ ಘಟನೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಡೆದಿದೆ. ಜನ್ನತ್ ನಗರದ ಮಹಮ್ಮದ್ ನಯಾನ್ (06) ಮೃತ ಬಾಲಕ. ಕಳೆದ ಐದು ದಿನದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಈತನನ್ನು ಸ್ಥಳೀಯ ವೈದ್ಯರ ಬಳಿ ಕರೆದುಕೊಂಡು ಚಿಕಿತ್ಸೆ ನೀಡಲಾಯಿತು. ಶುಕ್ರವಾರ ಬಾಲಕನಿಗೆ ತೀವ್ರ ಜ್ವರ, ವಾಂತಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ…

Read More

ರಿಪ್ಪನ್‌ಪೇಟೆ ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ | Ripponpete police

ರಿಪ್ಪನ್‌ಪೇಟೆ ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ | Ripponpete police  ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಇತ್ತೀಚೆಗೆ ಮನೆ ಕಳ್ಳತನವಾಗುತ್ತಿರುವ ಹಿನ್ನಲೆಯಲ್ಲಿ ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ಮಹತ್ವದ ಪ್ರಕಟಣೆಯನ್ನು ಹೊರಡಿಸಿದ್ದಾರೆ.  ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹೆಚ್ಚಾಗಿ ಮನೆ ಕಳ್ಳತನ ಪ್ರಕರಣಗಳು ಹಾಗೂ ದೇವಸ್ಥಾನ ಕಳ್ಳತನ ಪ್ರಕರಣಗಳು ಸಂಭವಿಸುತ್ತಿದ್ದು ಅದರಲ್ಲೂ ಹೆಚ್ಚಾಗಿ ಒಂಟಿ ಮನೆಗಳು ಮತ್ತು ಮುಖ್ಯರಸ್ತೆಗೆ ಹೊಂದಿಕೊಂಡಂತಹ ಬೀಗ ಹಾಕಿದ ಮನೆಗಳಲ್ಲಿ ಕಳ್ಳತನವಾಗುತ್ತಿದ್ದು ಆದ್ದರಿಂದ ತಮ್ಮಮನೆಗಳಲ್ಲಿ ಹಣ ಆಭರಣ ಹಾಗೂ ಬೆಲೆಬಾಳುವ ವಸ್ತುಗಳನ್ನು…

Read More

ರಿಪ್ಪನ್‌ಪೇಟೆ ಮೆಸ್ಕಾಂ ಕಛೇರಿಯಲ್ಲಿ ಸೋಮವಾರ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಕಾರ್ಡ್ ಜೋಡಣೆ – ಮೆಸ್ಕಾಂ ಪ್ರಕಟಣೆ | Mescom

ರಿಪ್ಪನ್‌ಪೇಟೆ ಮೆಸ್ಕಾಂ ಕಛೇರಿಯಲ್ಲಿ ಸೋಮವಾರ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಕಾರ್ಡ್ ಜೋಡಣೆ – ಮೆಸ್ಕಾಂ ಪ್ರಕಟಣೆ ರಿಪ್ಪನ್‌ಪೇಟೆ : ಆಧಾರ್ ಕಾರ್ಡ್ ಗೆ ರೈತರ ಕೃಷಿ ಪಂಪ್ ಸೆಟ್ ಗಳ RR ಸಂಖ್ಯೆ ಲಿಂಕ್ ಮಾಡಬೇಕಾಗಿರುವುದರಿಂದ ಗ್ರಾಹಕರಿಗೆ ಅನುಕೂಲವಾಗುವಂತೆ Hosanagara ಮೆಸ್ಕಾಂ ಅಧಿಕಾರಿಗಳು 22/07/2024 ರ ಸೋಮವಾರ ರಿಪ್ಪನ್‌ಪೇಟೆ ಮೆಸ್ಕಾಂ ಕಛೇರಿಯಲ್ಲಿ ಉಪಸ್ಥಿತರಿರುತ್ತಾರೆ. ಕೃಷಿ ಪಂಪ್ ಸೆಟ್ ಹೊಂದಿರುವ ರೈತರು ಇದರ ಸದುಪಯೋಗ ಪಡಿಸಿಕೊಂಡು ಆಧಾರ್ ಕಾರ್ಡ್ ಲಿಂಕ್ ಮಾಡಿಕೊಳ್ಳುವಂತೆ ಪಟ್ಟಣದ ಮೆಸ್ಕಾಂ ಇಲಾಖೆಯ…

Read More

Ripponpete | ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಕಂದಕಕ್ಕೆ ಉರುಳಿದ ಕಾರು

Ripponpete | ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಕಂದಕಕ್ಕೆ ಉರುಳಿದ ಕಾರು ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು 50 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದ ಘಟನೆ ಕೋಡೂರು ಸಮೀಪದ ಸುರುಳಿಕೊಪ್ಪ ಬಳಿಯಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಹೊಸನಗರಕ್ಕೆ ತೆರಳುತಿದ್ದ ಕಾರು ಸುರುಳಿಕೊಪ್ಪ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದಿದೆ , ಕಾರಿನಲ್ಲಿ ಹೊಸನಗರ ಸಮೀಪದ ಹೆಗ್ಗೆರಸು ಗ್ರಾಮದ ಇಬ್ಬರು ಪ್ರಯಾಣಿಸುತಿದ್ದರು. ಘಟನೆಯಲ್ಲಿ ಚಾಲಕ ಗಿರೀಶ್ ಮತ್ತು ಇನ್ನೊಬ್ಬರಿಗೆ…

Read More