ಮುಂದುವರೆದ ವರುಣನ ಆರ್ಭಟ : ಮಾವಿನಸರ ,ಕೆದಲುಗುಡ್ಡೆಯಲ್ಲಿ ಮನೆ ಹಾನಿ, ಚಿಕ್ಕಜೇನಿಯಲ್ಲಿ ಮನೆ‌ಮೇಲೆ ಉರುಳಿದ ಮರ – ಶಾಸಕರ ಪರವಾಗಿ ಆರ್ಥಿಕ ನೆರವು | Rain

ಮುಂದುವರೆದ ವರುಣನ ಆರ್ಭಟ : ಮಾವಿನಸರ ,ಕೆದಲುಗುಡ್ಡೆಯಲ್ಲಿ ಮನೆ ಹಾನಿ, ಚಿಕ್ಕಜೇನಿಯಲ್ಲಿ ಮನೆ‌ ಮೇಲೆ ಉರುಳಿದ ಮರ – ಶಾಸಕರ ಪರವಾಗಿ ಆರ್ಥಿಕ ನೆರವು | Rain ಮಲೆನಾಡಿನಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು ಭಾರಿ ಮಳೆಗೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಮನೆ ಹಾನಿಯಾಗಿರುವ ಘಟನೆ ನಡೆದಿದೆ. ವಿಷಯ ತಿಳಿಯುತಿದ್ದಂತೆ ಶಾಸಕರ ಸೂಚನೆಯ ಮೇರೆಗೆ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸ್ಥಳಕ್ಕೆ ತೆರಳಿ ಸಂತ್ರಸ್ಥರಿಗೆ ಧೈರ್ಯ ತುಂಬಿ ಶಾಸಕರ ಪರವಾಗಿ ಆರ್ಥಿಕ ನೆರವು ನೀಡುತಿದ್ದಾರೆ.  ಘಟನೆ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ರೆಡ್ ಅಲರ್ಟ್ – ಎಲ್ಲೆಲ್ಲಿ ಎಷ್ಟೆಷ್ಟು ಮಳೆ , ಇಲ್ಲಿದೆ ಮಾಹಿತಿ | Rain updates

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ರೆಡ್ ಅಲರ್ಟ್ – ಎಲ್ಲೆಲ್ಲಿ ಎಷ್ಟೆಷ್ಟು ಮಳೆ , ಇಲ್ಲಿದೆ ಮಾಹಿತಿ ಮಲೆನಾಡಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರಿದಿದೆ. ನಿರಂತರ ಮಳೆ ಹಾಗೂ ಬೀಸುತ್ತಿರುವ ಗಾಳಿಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳಲ್ಲಿ ಹಳ್ಳಕೊಳ್ಳ, ಕೆರೆಕಟ್ಟೆ, ನದಿಗಳು ಉಕ್ಕಿ ಹರಿಯುತ್ತಿವೆ. ಪ್ರವಾಹದ (flood) ಆತಂಕ ಸೃಷ್ಟಿಸಿವೆ. ಮತ್ತೊಂದೆಡೆ, ಇನ್ನೂ ಕೆಲ ದಿನಗಳವರೆಗೆ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಶನಿವಾರ ಕೂಡ ಜಿಲ್ಲೆಗೆ ರೆಡ್ ಅಲರ್ಟ್  ಘೋಷಿಸಿದೆ. ಹೊಸನಗರ…

Read More

Humcha | ಭಾರಿ ಮಳೆಗೆ ಕುಸಿದ ರಸ್ತೆ – ಸ್ಥಳಕ್ಕೆ ಬಾರದ ಅಧಿಕಾರಿಗಳು, ಜನಪ್ರತಿನಿಧಿಗಳು ,ಗ್ರಾಮಸ್ಥರ ಆಕ್ರೋಶ

Humcha | ಭಾರಿ ಮಳೆಗೆ ಕುಸಿದ ಸೇತುವೆ – ಸ್ಥಳಕ್ಕೆ ಬಾರದ ಅಧಿಕಾರಿಗಳು, ಜನಪ್ರತಿನಿಧಿಗಳು ,ಗ್ರಾಮಸ್ಥರ ಆಕ್ರೋಶ  ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಠದ ಜಡ್ಡು ಎಸ್ ಸಿ ಕಾಲೋನಿ – ನಾಗರಹಳ್ಳಿ ಹೋಗುವ ಸೇತುವೆ ಭಾರಿ ಮಳೆಗೆ ಕುಸಿದು ಬಿದ್ದಿದ್ದು ಭಾರಿ ಅನಾಹುತಕ್ಕೆ ಎಡೆ ಮಾಡಿಕೊಟ್ಟಿದೆ. ಪ್ರತಿನಿತ್ಯ ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಓಡಾಡುವ ರಸ್ತೆಯ ಸೇತುವೆ ಕುಸಿದಿದ್ದರೂ ಇಲ್ಲಿಯವರೆಗೂ ಸಂಬಂಧಪಟ್ಟ ಯಾವುದೇ ಅಧಿಕಾರಿಗಳಾಗಲಿ , ಜನಪ್ರತಿನಿಧಿಗಳಾಗಲಿ ಸ್ಥಳಕ್ಕೆ ಭೇಟಿ ನೀಡದೇ ನಿರ್ಲಕ್ಷ್ಯ…

Read More

ಶಾಸಕ ಬೇಳೂರು ಗೋಪಾಲಕೃಷ್ಣ ಬಗ್ಗೆ ಮಾತನಾಡುವ ಮುನ್ನ ಎಚ್ಚರವಿರಲಿ -ಜಿಲ್ಲಾ ಕಾಂಗ್ರೆಸ್ ಮುಖಂಡ ನಾಗರಾಜ್ ಕಡೇಕಲ್ | Hosanagara

ಶಾಸಕ ಬೇಳೂರು ಗೋಪಾಲಕೃಷ್ಣ ಬಗ್ಗೆ ಮಾತನಾಡುವ ಮುನ್ನ ಎಚ್ಚರವಿರಲಿ -ಜಿಲ್ಲಾ ಕಾಂಗ್ರೆಸ್ ಮುಖಂಡ ನಾಗರಾಜ್ ಕಡೇಕಲ್ ಸಾಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಬೇಳೂರು ಗೋಪಾಲಕೃಷ್ಣ ರವರ ವೈಯಕ್ತಿಕ ಜೀವನದ ಬಗ್ಗೆ ಮಾತನಾಡುವ ಮುನ್ನ ಬಿಜೆಪಿ ಪಕ್ಷದ ಮುಖಂಡರು ಎಚ್ಚರಿಕೆಯಿಂದರಬೇಕು ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡ ನಾಗರಾಜ್ ಕಡೇಕಲ್ ಹೇಳಿದರು. ಹೊಸನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಸಾಗರದ ಶಾಸಕರು ಮೋಜು-ಮಸ್ತಿಗೆ ವಿದೇಶಕ್ಕೆ ಹೋಗುತ್ತಾರೆಂದು ಸುಖಾಸುಮ್ಮನೆ ಆರೋಪಿಸುವ ಬಿಜೆಪಿಯವರು ತುಚ್ಚ ಹೇಳಿಕೆ ನೀಡಿ ತಮ್ಮದೇ ಗೌರವ ಕಳೆದುಕೊಳ್ಳಬಾರದು, ಶಾಸಕರು…

Read More

ತಾಲೂಕಿನಲ್ಲಿ ಮುಂದಿನ 24 ಗಂಟೆ ರೆಡ್ ಅಲರ್ಟ್ – ಹೊಸನಗರ ತಾಲೂಕಿನಾದ್ಯಂತ ನಾಳೆ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ತಾಲೂಕಿನಲ್ಲಿ ಮುಂದಿನ 24 ಗಂಟೆ ರೆಡ್ ಅಲರ್ಟ್ – ಹೊಸನಗರ ತಾಲೂಕಿನಾದ್ಯಂತ ನಾಳೆ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಹೊಸನಗರ ತಾಲೂಕಿನಾದ್ಯಂತ ವರುಣನ ಆರ್ಭಟದಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.20ರ ಶನಿವಾರ ರಜೆಯನ್ನು ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ. ಮಳೆ ಕಡಿಮೆಯಾಗಿತ್ತು ಹಿನ್ನಲೆಯಲ್ಲಿ ಶನಿವಾರ ರಜೆ ಇಲ್ಲ ಎಂದು…

Read More

ತಾಲೂಕಿನಲ್ಲಿ ಮುಂದಿನ 24 ಗಂಟೆ ರೆಡ್ ಅಲರ್ಟ್ – ಹೊಸನಗರ ತಾಲೂಕಿನಾದ್ಯಂತ ನಾಳೆ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣ

ತಾಲೂಕಿನಲ್ಲಿ ಮುಂದಿನ 24 ಗಂಟೆ ರೆಡ್ ಅಲರ್ಟ್ – ಹೊಸನಗರ ತಾಲೂಕಿನಾದ್ಯಂತ ನಾಳೆ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಹೊಸನಗರ ತಾಲೂಕಿನಾದ್ಯಂತ ವರುಣನ ಆರ್ಭಟದಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.20ರ ಶನಿವಾರ ರಜೆಯನ್ನು ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ. ಮಳೆ ಕಡಿಮೆಯಾದ ಹಿನ್ನಲೆಯಲ್ಲಿ ಶನಿವಾರ ರಜೆ ಇಲ್ಲ ಎಂದು…

Read More

ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶನಿವಾರ ರಜೆ ಘೋಷಣೆ | Rain

ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶನಿವಾರ ರಜೆ ಘೋಷಣೆ ಸಾಗರ ತಾಲೂಕಿನಾದ್ಯಂತ ಮಳೆಯ ಪ್ರಮಾಣ ಹೆಚ್ಚುತ್ತಿದ್ದು   ಶಾಲಾ ಮಕ್ಕಳ ಹಿತದೃಷ್ಟಿಯಿಂದ  ನಾಳೆ ದಿನಾಂಕ 20-07-2024 ರ ಶನಿವಾರದಂದು ಎಲ್ಲಾ ಪ್ರಾಥಮಿಕ ಶಾಲೆ,ಪ್ರೌಢಶಾಲೆ,ಪದವಿ ಪೂರ್ವ ಕಾಲೇಜು ,ಪದವಿ ಕಾಲೇಜು ,ಡಿಪ್ಲೊಮೊ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ  ರಜೆಯನ್ನು ಸಾಗರ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.

Read More

Ripponpete | ತಳಲೆಯಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ – ಸ್ಥಳೀಯರಿಂದಲೇ ಮರ ತೆರವು

Ripponpete | ತಳಲೆಯಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ – ಸ್ಥಳೀಯರಿಂದಲೇ ಮರ ತೆರವು ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಗ್ರಾಮದ ಬಳಿಯಲ್ಲಿ ರಸ್ತೆಗೆ ಮರವೊಂದು ಅಡ್ಡಲಾಗಿ ಬಿದ್ದು ಸಂಚಾರಕ್ಕೆ ವ್ಯತ್ಯಯವಾದ ಘಟನೆ ನಡೆದಿದೆ. ಇಂದು ಮಧ್ಯಾಹ್ನ ಮೂಗೂಡ್ತಿ – ತಳಲೆ ಸಂಪರ್ಕ ರಸ್ತೆಯಲ್ಲಿ ಮರವೊಂದು ಉರುಳಿಬಿದ್ದು ಕೆಲಕಾಲ ಸಂಚಾರ ವ್ಯತ್ಯಯವಾಗಿತ್ತು, ನಂತರ ಸ್ಥಳೀಯರೇ ಮರವನ್ನು ತೆರವುಗೊಳಿಸಿ ಸಂಚಾರ ಮುಕ್ತಗೊಳಿಸಿದ್ದಾರೆ.

Read More

ಮುಂದುವರೆದ ವರುಣನ ಆರ್ಭಟ : ಮಾರುತಿಪುರ , ಕುಕ್ಕಳಲೆಯಲ್ಲಿ ಮನೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು | Rain

ಮುಂದುವರೆದ ವರುಣನ ಆರ್ಭಟ : ಮಾರುತಿಪುರ , ಕುಕ್ಕಳಲೆಯಲ್ಲಿ ಮನೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು | Rain ಮಲೆನಾಡಿನಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು ಭಾರಿ ಮಳೆಗೆ ಹೊಸನಗರ ತಾಲೂಕಿನ ಮನೆ ಹಾನಿ ಹಾಗೂ ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಘಟನೆಗಳು ನಡೆದಿದೆ.  ಘಟನೆ 1: ಮಾರುತಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪುಟ್ಟಮ್ಮ ಕೋಂ ನಾಗರಾಜ್ ಅವರ ಮನೆ ಬಾರಿ ಮಳೆ ಯಿಂದಾಗಿ ಗೋಡೆ ಕುಸಿತವಾಗಿತ್ತು. ವಿಷಯ ತಿಳಿಯುತಿದ್ದಂತೆ ಸ್ಥಳಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ…

Read More

ದೈಹಿಕ ಮತ್ತು ಮಾನಸಿಕವಾಗಿ ಸದೃಡರಾಗಿ ಶೈಕ್ಷಣಿಕ ಪ್ರಗತಿ ಸಾಧಿಸಬೇಕು – ಎಚ್ ಆರ್ ಕೃಷ್ಣಮೂರ್ತಿ | Madapura

ದೈಹಿಕ ಮತ್ತು ಮಾನಸಿಕವಾಗಿ ಸದೃಡರಾಗಿ ಶೈಕ್ಷಣಿಕ ಪ್ರಗತಿ ಸಾಧಿಸಬೇಕು – ಎಚ್ ಆರ್ ಕೃಷ್ಣಮೂರ್ತಿ ರಿಪ್ಪನ್‌ಪೇಟೆ : ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಸರ್ಕಾರ ನೀಡುವ ಸವಲತ್ತುಗಳು ಹಾಗೂ ದಾನಿಗಳು ನೀಡುವ ಸವಲತ್ತುಗಳನ್ನು ಬಳಸಿಕೊಂಡು ಶಾಲೆಗಳಲ್ಲಿ ಶಿಕ್ಷಕರು ಮಾಡುವ ಪಾಠ ಪ್ರವಚನಗಳನ್ನು ಕೇಳಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಿ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್ ಆರ್ ಕೃಷ್ಣಮೂರ್ತಿ ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಮಾದಾಪುರ ಸರ್ಕಾರಿ…

Read More