ಮುಂದುವರೆದ ವರುಣನ ಆರ್ಭಟ : ಮಾವಿನಸರ ,ಕೆದಲುಗುಡ್ಡೆಯಲ್ಲಿ ಮನೆ ಹಾನಿ, ಚಿಕ್ಕಜೇನಿಯಲ್ಲಿ ಮನೆಮೇಲೆ ಉರುಳಿದ ಮರ – ಶಾಸಕರ ಪರವಾಗಿ ಆರ್ಥಿಕ ನೆರವು | Rain
ಮುಂದುವರೆದ ವರುಣನ ಆರ್ಭಟ : ಮಾವಿನಸರ ,ಕೆದಲುಗುಡ್ಡೆಯಲ್ಲಿ ಮನೆ ಹಾನಿ, ಚಿಕ್ಕಜೇನಿಯಲ್ಲಿ ಮನೆ ಮೇಲೆ ಉರುಳಿದ ಮರ – ಶಾಸಕರ ಪರವಾಗಿ ಆರ್ಥಿಕ ನೆರವು | Rain ಮಲೆನಾಡಿನಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು ಭಾರಿ ಮಳೆಗೆ ಹೊಸನಗರ ತಾಲೂಕಿನ ರಿಪ್ಪನ್ಪೇಟೆ ವ್ಯಾಪ್ತಿಯಲ್ಲಿ ಮನೆ ಹಾನಿಯಾಗಿರುವ ಘಟನೆ ನಡೆದಿದೆ. ವಿಷಯ ತಿಳಿಯುತಿದ್ದಂತೆ ಶಾಸಕರ ಸೂಚನೆಯ ಮೇರೆಗೆ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸ್ಥಳಕ್ಕೆ ತೆರಳಿ ಸಂತ್ರಸ್ಥರಿಗೆ ಧೈರ್ಯ ತುಂಬಿ ಶಾಸಕರ ಪರವಾಗಿ ಆರ್ಥಿಕ ನೆರವು ನೀಡುತಿದ್ದಾರೆ. ಘಟನೆ…