Headlines

ಕರ್ತವ್ಯ ಲೋಪ ಆರೋಪ – ಪಿಎಸ್‌ಐ ಅಮಾನತು | suspended

ಕರ್ತವ್ಯ ಲೋಪ ಆರೋಪ – ಸಬ್ ಇನ್ಸ್ ಪೆಕ್ಟರ್ ಅಮಾನತು | suspended

ಕರ್ತವ್ಯ ಲೋಪ ಆರೋಪದಡಿ ಶಿರಾಳಕೊಪ್ಪ ಪೊಲೀಸ್ ಠಾಣೆಯ ಪಿಎಸ್‌ಐ ರಮೇಶ್ ಅವರನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪ ಪೊಲೀಸ್ ಠಾಣೆಯ ಪಿಎಸ್‌ಐ ರಮೇಶ್ ಅವರನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ ಅಂತ ಆದೇಶದಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಆದೇಶ ಹೊರಡಿಸಿದ್ದಾರೆ.

About The Author

Leave a Reply

Your email address will not be published. Required fields are marked *

Exit mobile version