Ripponpete | ಹೃದಯಾಘಾತದಿಂದ ಸಚಿನ್ ಶೆಟ್ಟಿ ಸಾವು
ರಿಪ್ಪನ್ಪೇಟೆ : ಪಟ್ಟಣದ ಶಬರೀಶನಗರದ ಯುವಕನೊಬ್ಬ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ಶಬರೀಶ ನಗರದ ಸಚಿನ್ ಶೆಟ್ಟಿ(30) ಮೃತಪಟ್ಟ ದುರ್ಧೈವಿಯಾಗಿದ್ದಾರೆ.
ಶಬರೀಶ ನಗರದ ನಿವಾಸಿ ವಾಸು ಶೆಟ್ಟಿ ಎಂಬುವವರ ಪುತ್ರನಾದ ಸಚಿನ್ ಶೆಟ್ಟಿ ಕಳೆದ ನಾಲ್ಕೈದು ವರ್ಷಗಳಿಂದ ಬೆಂಗಳೂರಿನಲ್ಲಿ ಚಾಲಕ ವೃತ್ತಿ ಮಾಡಿಕೊಂಡಿದ್ದನು.
ಇಂದು ಬೆಳಿಗ್ಗೆ ಕೆಲಸಕ್ಕೆ ಹೊರಡುವಾಗ ಏಕಾಏಕಿ ಎದೆ ನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ ಅಷ್ಟರಲ್ಲಾಗಲೇ ಸಚಿನ್ ಮೃತಪಟ್ಟಿದ್ದಾನೆ.
ಇಂದು ಮಧ್ಯರಾತ್ರಿ ರಿಪ್ಪನ್ಪೇಟೆಯ ಶಬರೀಶ ನಗರದಲ್ಲಿರುವ ನಿವಾಸಕ್ಕೆ ಮೃತದೇಹವನ್ನು ತರಲಾಗುತ್ತಿದೆ.
ನಾಳೆ ಬೆಳಿಗ್ಗೆ 11 ಗಂಟೆಗೆ ಪಟ್ಟಣದ ಹಿಂದೂ ರುಧ್ರ ಭೂಮಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…
ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…
ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…
ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…
ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence…
ಗುಟ್ಕಾ- ಪಾನ್ ಮಸಾಲಾ ಬ್ಯಾನ್ಗೆ ಬಿಗ್ ಟ್ವಿಸ್ಟ್: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…