ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ವಜಾ – ವಿಶೇಷಾಧಿಕಾರಿ ನೇಮಕ
ಹುಂಚದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ ಮಂಡಳಿಯನ್ನು ಅನರ್ಹಗೊಳಿಸಿ ವಿಶೇಷಾಧಿಕಾರಿಗಳನ್ನು ನೇಮಿಸಿ ಸಾಗರದ ಉಪವಿಭಾಗದ ಸಹಕಾರ ಸಂಘದ ಸಹಾಯಕ ನಿಬಂಧಕರು ಆದೇಶಿಸಿದ್ದಾರೆ.
ಸದರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಾಹಣ ಅಧಿಕಾರಿಗಳನ್ನು ನೇಮಿಸಿಕೊಳ್ಳಲು ಪ್ರಸ್ತುತ ಆಡಳಿತದಲ್ಲಿರುವ ಸಹಕಾರ ಸಂಘದ ಸದಸ್ಯರುಗಳಿಗೆ ಆದೇಶ ನೀಡಲಾಗಿತ್ತು. ಆದರೆ ಆಡಳಿತದಲ್ಲಿನ ಸದಸ್ಯರು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳನ್ನು ನೇಮಿಸಿಕೊಳ್ಳದೆ ಕಾಲ ಹರಣ ಮಾಡಿರುವ ಹಿನ್ನಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.
ಆಡಳಿತ ಮಂಡಳಿಯ ಎಲ್ಲಾ ಸದಸ್ಯರನ್ನು ಅನರ್ಹಗೊಳಿಸಿ ಮುಂದಿನ 6 ತಿಂಗಳ ವರೆಗೆ ವಿಶೇಷಾಧಿಕಾರಿಗಳನ್ನ ನೇಮಿಸಿ ಸಹಾಯಕ ನಿಬಂಧಕರು ಆದೇಶಿಸಿದ್ದಾರೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…