Ripponpete | ಚಾಲಕನ ನಿಯಂತ್ರಣ ತಪ್ಪಿ ಲಾರಿ ಅಪಘಾತ – ತಪ್ಪಿದ ಭಾರಿ ಅನಾಹುತ
ರಿಪ್ಪನ್ಪೇಟೆ : ಚಾಲಕನ ನಿಯಂತ್ರಣ ತಪ್ಪಿದ ಕೋಕ್ ತುಂಬಿದ ಲಾರಿಯೊಂದು ಅಪಘಾತವಾಗಿ ಮರಕ್ಕೆ ತಗುಲಿ ನಿಂತಿರುವ ಘಟನೆ ಸಿದ್ದಪ್ಪನಗುಡಿ ಬಳಿಯಲ್ಲಿ ನಡೆದಿದೆ.
ರಿಪ್ಪನ್ಪೇಟೆ ಕಡೆಯಿಂದ ಆಯನೂರು ಕಡೆಗೆ ತೆರಳುತಿದ್ದ ಕಲ್ಲಿದ್ದಲು ತುಂಬಿದ್ದ ಲಾರಿ ಎದುರಿನಿಂದ ಬಂದ ವಾಹನದ ಕಣ್ನೂ ಕುಕ್ಕುವ ಲೈಟ್ ಗೆ ನಿಯಂತ್ರಣ ತಪ್ಪಿ ಸುಮಾರು ಹತ್ತು ಅಡಿಗೂ ಹೆಚ್ಚಿರುವ ಕಂದಕದತ್ತ ಉರುಳಿದೆ ಆದರೆ ಅದೃಷ್ಟವಶಾತ್ ಮರವೊಂದು ಇದ್ದಿದ್ದರಿಂದ ಲಾರಿ ಪಲ್ಟಿಯಾಗಿ ಮರಕ್ಕೆ ತಾಗಿ ನಿಂತು ಭಾರಿ ಅನಾಹುವೊಂದು ತಪ್ಪಿದೆ.
ಅಪಘಾತದಲ್ಲಿ ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ.
ರಿಪ್ಪನ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ರಿಪ್ಪನ್ ಪೇಟೆಯಲ್ಲಿ ಸರ್ಕಾರಿ ಜಾಗದ ಬೇಲಿ ತೆರವು; ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ Revenue officials removed a fence…
ರಿಪ್ಪನ್ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…
ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…
ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…
ಶಿವಮೊಗ್ಗ ಲೋಕಾಯುಕ್ತ ಎಸ್ಪಿಯಾಗಿ ಆಂಟನಿ ಜಾನ್ ನೇಮಕ Anthony John has been appointed as the new Lokayukta…
ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…