Ripponpete | ವಿಶ್ವಕರ್ಮ ಸಮಾಜದಿಂದ ಸಾಮೂಹಿಕ ಉಪಕರ್ಮ
ರಿಪ್ಪನ್ಪೇಟೆ : ಪಟ್ಟಣದ ವಿರಾಟ್ ವಿಶ್ವಕರ್ಮ ಸಮಾಜೋದ್ಧಾರಕ ಸಂಘದ ವತಿಯಿಂದ ಪ್ರಥಮ ಬಾರಿಗೆ ರಿಪ್ಪನ್ ಪೇಟೆಯಲ್ಲಿ ಸಾಮೂಹಿಕ ಉಪಕರ್ಮ(ಯಜ್ಙೋಪವೀತ) ,ವಿಶ್ವಕರ್ಮ ಪೂಜೆ ಹಾಗೂ ಹೋಮ ಮಾಡುವುದರ ಮೂಲಕ ನೆರವೇರಿಸಲಾಯಿತು.
ವಿರಾಟ್ ವಿಶ್ವಕರ್ಮ ಸಮಾಜೋದ್ಧಾರಕ ಸಂಘ ಹಾಗೂ ನೂತನ ಗ್ರಾಮ ಮೊಕ್ತೇಸರರಾದ ಶ್ರೀಧರಾಚಾರ್ಯ ಕೆಂಚನಾಲ ಇವರ ನೇತೃತ್ವದಲ್ಲಿ ಸಾಮೂಹಿಕ ಉಪಕರ್ಮ (ಯಜ್ಙೋಪವೀತ) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷರಾದ ಮಂಜುನಾಥ್ ಆಚಾರ್ಯ,
ಉಪಾಧ್ಯಕ್ಷರಾದ ರವಿ ಆರ್ ಆಚಾರ್ಯ ಕಾರ್ಯದರ್ಶಿಗಳಾದ ಸುದೇಶ್ ಆಚಾರ್ಯ. ರಾಮಚಂದ್ರ ಆಚಾರ್ಯ,ಶಶಿಧರ್ ಆಚಾರ್ಯ,
ರಾಜೇಂದ್ರ ಆಚಾರ್ಯ, ಸತ್ಯನಾರಾಯಣ ಆಚಾರ್ಯ, ಮಂಜುನಾಥ್ ಆಚಾರ್ಯ ಗ್ಯಾರೇಜ್. ಕೃಷ್ಣಚಾರ್ಯ, ಪ್ರವೀಣ್ ಆಚಾರ್ಯ ,ಪ್ರಭಾಕರ್ ಆಚಾರ್ಯ, ಗಣೇಶಚಾರ್ಯ, ಹರೀಶ್ ಆಚಾರ್ಯ ಹಾಗೂ ಇನ್ನಿತರರಿದ್ದರು.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…