ಶಿವಮೊಗ್ಗದ ಜಯನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿಯ ರೌಡಿಶೀಟರ್ ಭವಿತ್ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ವಿನೋಬನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ನಡೆದಿದೆ.
ಆರೋಪಿ ಭವಿತ್ ಏಳು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದು ಈತನೊಬ್ಬ ರೌಡಿಶೀಟರ್ ಆಗಿದ್ದು ನಿರಂತರವಾಗಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಈತನ ವಿರುದ್ಧ ಕೊಲೆ, ಕೊಲೆ ಯತ್ನ, ದರೋಡೆ ಪ್ರಕರಣಗಳು ದಾಖಲಾಗಿದ್ದು ನಿನ್ನೆ ರಾತ್ರಿ ಅಮಾಯಕರನ್ನು ತಡೆಗಟ್ಟಿ ಹಲ್ಲೆಗೆ ಯತ್ನಿಸಿದ್ದಲ್ಲದೆ ಈತನ ಜೊತೆ ಇನ್ನಿಬ್ಬರು ಸಹಚರರು ಸೇರಿಕೊಂಡಿದ್ದರು.
ಇಂದು ಈತನ ಹುಡುಕಾಟದಲ್ಲಿದ್ದ ಪೊಲೀಸರಿಗೆ ವಿನೋಬನಗರ ವ್ಯಾಪ್ತಿಯಲ್ಲಿ ಈತ ಸೆರೆ ಸಿಕ್ಕಿದ್ದು ಆದರೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಪೊಲೀಸರ ಮೇಲೆ ಹಲ್ಲಿಗೆ ಯತ್ನಿಸಿದ್ದು ವಿನೋಬನಗರ ಪಿಎಸ್ಐ ಸುನಿಲ್ ಹಾಗೂ ಸಿಬ್ಬಂದಿಗಳ ಮೇಲೆ ಹಲ್ಲೆಗೆ ಯತ್ನಿಸಿದ್ದು ಪಿಎಸ್ಐ ಸುನಿಲ್ ತಮ್ಮ ಆತ್ಮ ರಕ್ಷಣೆಗಾಗಿ ಆರೋಪಿ ಭವಿತ್ ಮೇಲೆ ತಮ್ಮ ಸರ್ವಿಸ್ ರಿವಾಲ್ವರ್ ನಿಂದ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…
ರಿಪ್ಪನ್ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…
ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ಮಾನವೀಯತೆಯೆಂಬುದು ಕೇವಲ…