ಹಾವು ಕಚ್ಚಿ ಬಾಣಂತಿ ಸಾವು | ಅನಾಥವಾದ ಇಬ್ಬರು ಪುಟ್ಟ ಕಂದಮ್ಮಗಳು
ನಾಗರ ಪಂಚಮಿಯ ದಿನವೇ ಹಾವು(cobra) ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆಸಾಗರ (Sagara) ತಾಲ್ಲೂಕಿನ ಹುತ್ತಾದಿಂಬ ಗ್ರಾಮದಲ್ಲಿ ನಡೆದಿದೆ.
ಹುತ್ತಾದಿಂಬ ಗ್ರಾಮದ 22 ವರ್ಷದ ರಂಚಿತಾ ಎಂಬ ಮಹಿಳೆ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ.
ಶಿವಮೊಗ್ಗ(Shivamogga) ಜಿಲ್ಲೆಯ ಸಾಗರ ತಾಲ್ಲೂಕಿನ ಹುತ್ತದಿಂಬ ಗ್ರಾಮದ 22 ವರ್ಷದ ರಂಜಿತಾ ಅವರು ಇಂದು ಹಸುವಿಗೆ ಮೇವು ತರಲೆಂದು ಗದ್ದೆಗೆ ತೆರಳಿದ್ದರು. ಈ ವೇಳೆ ಅವರಿಗೆ ಹಾವು ಕಚ್ಚಿ(snake bite) ಗದ್ದೆಯಲ್ಲಿಯೇ ಕುಸಿದು ಬಿದ್ದಿದ್ದಾರೆ. ಬಳಿಕ ಅವರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಹೆಚ್ಚಿನ ಚಿಕಿತ್ಸೆಗೆ ಅವರನ್ನು ಶಿವಮೊಗ್ಗದ ಮೆಗಾನ್ ಆಸ್ಪತ್ರೆಗೆ ದಾಖಲಿಸಲು ಮುಂದಾಗಿದ್ದಾರೆ ಆದರೆ ಮಹಿಳೆಯೆಯು ಮಾರ್ಗ ಮಧ್ಯೆಯೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಮೃತ ಮಹಿಳೆಗೆ 3 ವರ್ಷದ ಹೆಣ್ಣು ಮಗು ಹಾಗೂ 4 ತಿಂಗಳ ಗಂಡು ಮಗು ಇದ್ದು ತಾಯಿಯನ್ನು ಕಳೆದುಕೊಂಡು ಪುಟ್ಟ ಮಕ್ಕಳು ಅನಾಥವಾಗಿವೆ. ಮಹಿಳೆಯ ಮೃತದೇಹ ಮೆಗಾನ್ ಆಸ್ಪತ್ರೆಯ ಶವಾಗಾರದಲ್ಲಿದೆ.
Snake bite
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…
ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…
ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…
ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…
ರಿಪ್ಪನ್ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…
ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…