ವೈದ್ಯಕೀಯ ವಿಭಾಗದಲ್ಲಿ ಚಿನ್ನದ ಪದಕ ಭೇಟೆಯಾಡಿದ ಹೊಸನಗರದ ಯುವಕ
ಹೊಸನಗರ : ತಾಲೂಕಿನ ಕಾರಣಗಿರಿಯ ಯುವಕನೊಬ್ಬ ವೈದ್ಯಕೀಯ ವಿಭಾಗದಲ್ಲಿ ಚಿನ್ನದ ಪದಕ ಗಳಿಸುವ ಮೂಲಕ ಅದ್ವಿತೀಯ ಸಾಧನೆಗೈದಿದ್ದಾನೆ.
ತಾಲ್ಲೂಕಿನ ಕಾರಣಗಿರಿ ಗ್ರಾಮದ ವರ್ತಕ ಜಯರಾಮ್ ಮತ್ತು ರತ್ನ ದಂಪತಿಗಳ ಪುತ್ರ ಜೆ. ಸುಮನ್ ಸಾಧನೆಗೈದ ಯುವಕನಾಗಿದ್ದಾನೆ.
ಬೆಂಗಳೂರಿನ ಸರ್ಕಾರಿ ದಂತ ವೈದ್ಯಕೀಯ ಕಾಲೇಜು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವ್ಯಾಸಂಗ ಮಾಡುತ್ತಿರುವ ಹೊಸನಗರ ತಾಲ್ಲೂಕಿನ ಜೆ. ಸುಮನ್ ಅವರು ಅಂತಿಮ ವರ್ಷದ ಆರು ಪರೀಕ್ಷೆಗಳಲ್ಲಿ ಆರರಲ್ಲೂ ಉತ್ತಮ ಫಲಿತಾಂಶ ದಾಖಲಿಸಿ ಚಿನ್ನದ ಪದಕ ಗಳಿಸಿದ್ದಾರೆ. ಅಲ್ಲದೆ ಕಾಲೇಜಿನ ಟಾಪರ್ ಆಗಿ ಹೊರಹೊಮ್ಮಿದ್ದಾರೆ.
ಫ್ರಾನ್ಸ್ ಅಕಾಡೆಮಿಯಿಂದ ಅತ್ಯುತ್ತಮ ದಂತ ವಿದ್ಯಾರ್ಥಿಗಳಿಗೆ ನೀಡಲ್ಪಡುವ ಪೆರ್ರಿ ಪೀಚರ್ಡ್ ಎಂಬ ಪುರಸ್ಕಾರವನ್ನು ಪಡೆದಿರುತ್ತಾರೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…