SHIVAMOGGA | ಬೀಡಿ ಸಿಗುತ್ತಿಲ್ಲ ಎಂದು ಜೈಲಿನಲ್ಲಿ ಖೈದಿಗಳ ಪ್ರತಿಭಟನೆ
ಆರೋಪಿ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ಬಗ್ಗೆ ವರದಿಯಾದ ಬಳಿಕ ಇದೀಗ ರಾಜ್ಯದ ಎಲ್ಲಾ ಜೈಲುಗಳಲ್ಲಿ ಕಟ್ಟುನಿಟ್ಟಿನ ಶಿಸ್ತು ಪಾಲಿಸಲಾಗುತ್ತಿದೆ. ಹೀಗಾಗಿ ಈವರೆಗೆ ಕೆಲವು ಸೌಲಭ್ಯ ಪಡೆಯುತ್ತಿದ್ದ ಕೈದಿಗಳು ಇದೀಗ ಜೈಲಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಶಿವಮೊಗ್ಗ ಕೇಂದ್ರ ಕಾರಗೃಹದಲ್ಲಿ ಜೈಲಿನಲ್ಲಿ ಕೈದಿಗಳು ಪ್ರತಿಭಟನೆ ನಡೆಸಿದ್ದಾರೆ. ಬೀಡಿ ಸಿಗುತ್ತಿಲ್ಲ ಎಂದು ಕೈದಿಗಳು ಪಟ್ಟು ಹಿಡಿದಿದ್ದಾರೆ.
ಸೋಗಾನೆ ಬಳಿ ಇರುವ ಕೇಂದ್ರ ಕಾರಗೃಹದಲ್ಲಿಯೂ ದರ್ಶನ್ ಪ್ರಕರಣದ ನಂತರ ಜೈಲು ವ್ಯವಸ್ಥೆಯನ್ನು ಕಠಿಣ ಮಾಡಲಾಗಿದೆ. ಹೀಗಾಗಿ ಇದೀಗ ಬೀಡಿ ನೀಡದ ಹಿನ್ನೆಲೆಯಲ್ಲಿ ಕೈದಿಗಳು ಬೀಡಿ ನೀಡಲು ಆಗ್ರಹಿಸುತ್ತಿದ್ದಾರೆ.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…