ಜ್ಯೂಸ್ ಬಾಟಲ್ ನ ಮುಚ್ಚಳ ನುಂಗಿ ಮಗು ಸಾವು
ಮನೆಯಲ್ಲಿ ಆಟವಾಡುತಿದ್ದ ಮಗು ಜ್ಯೂಸ್ ಬಾಟಲಿಯ ಮುಚ್ಚಳ ನುಂಗಿ ಉಸಿರಾಟದ ತೊಂದರೆಯಿಂದ ಮೃತಪಟ್ಟ ದಾರುಣ ಘಟನೆ, ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಅಮಟೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿ ಯಲ್ಲಿ ಹರಗುವಳ್ಳಿ ಗ್ರಾಮದಲ್ಲಿ ದುರ್ಘಟನೆ ನಡೆದಿದೆ.
ವೇದಮೂರ್ತಿ ಗಂಗಾಧರಯ್ಯ ಶಾಸ್ತ್ರಿ ಎಂಬುವರ ಒಂದೂವರೆ ವರ್ಷದ ಪುತ್ರ ನಂದೀಶ್ ಮೃತಪಟ್ಟ ದುರ್ಧೈವಿಯಾಗಿದ್ದಾನೆ.
ಬುಧವಾರ ಬೆಳಿಗ್ಗೆ ಮನೆಯಲ್ಲಿ ಜ್ಯೂಸ್ ಬಾಟಲಿ ಹಿಡಿದುಕೊಂಡು ಮಗು ಆಟವಾಡುತ್ತಿತ್ತು. ಈ ವೇಳೆ ಆಕಸ್ಮಿಕವಾಗಿ ಮುಚ್ಚಳ ನುಂಗಿದ್ದು ಅದು ಗಂಟಲಲ್ಲಿ ಸಿಲುಕಿ ಮಗುವಿನ ಉಸಿರಾಟದಲ್ಲಿ ಏರುಪೇರಾಗಿದೆ.
ಕೂಡಲೇ ಕುಟುಂಬದವರು ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೊರಟಿದ್ದಾರೆ ಅಷ್ಟರಲ್ಲಾಗಲೇ ಮಾರ್ಗ ಮಧ್ಯದಲ್ಲೇ ಮಗು ಕೊನೆಯುಸಿರೆಳೆದಿದೆ.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…