ಜ್ಯೂಸ್ ಬಾಟಲ್ ನ ಮುಚ್ಚಳ ನುಂಗಿ ಮಗು ಸಾವು
ಮನೆಯಲ್ಲಿ ಆಟವಾಡುತಿದ್ದ ಮಗು ಜ್ಯೂಸ್ ಬಾಟಲಿಯ ಮುಚ್ಚಳ ನುಂಗಿ ಉಸಿರಾಟದ ತೊಂದರೆಯಿಂದ ಮೃತಪಟ್ಟ ದಾರುಣ ಘಟನೆ, ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಅಮಟೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿ ಯಲ್ಲಿ ಹರಗುವಳ್ಳಿ ಗ್ರಾಮದಲ್ಲಿ ದುರ್ಘಟನೆ ನಡೆದಿದೆ.
ವೇದಮೂರ್ತಿ ಗಂಗಾಧರಯ್ಯ ಶಾಸ್ತ್ರಿ ಎಂಬುವರ ಒಂದೂವರೆ ವರ್ಷದ ಪುತ್ರ ನಂದೀಶ್ ಮೃತಪಟ್ಟ ದುರ್ಧೈವಿಯಾಗಿದ್ದಾನೆ.
ಬುಧವಾರ ಬೆಳಿಗ್ಗೆ ಮನೆಯಲ್ಲಿ ಜ್ಯೂಸ್ ಬಾಟಲಿ ಹಿಡಿದುಕೊಂಡು ಮಗು ಆಟವಾಡುತ್ತಿತ್ತು. ಈ ವೇಳೆ ಆಕಸ್ಮಿಕವಾಗಿ ಮುಚ್ಚಳ ನುಂಗಿದ್ದು ಅದು ಗಂಟಲಲ್ಲಿ ಸಿಲುಕಿ ಮಗುವಿನ ಉಸಿರಾಟದಲ್ಲಿ ಏರುಪೇರಾಗಿದೆ.
ಕೂಡಲೇ ಕುಟುಂಬದವರು ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೊರಟಿದ್ದಾರೆ ಅಷ್ಟರಲ್ಲಾಗಲೇ ಮಾರ್ಗ ಮಧ್ಯದಲ್ಲೇ ಮಗು ಕೊನೆಯುಸಿರೆಳೆದಿದೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…