ಕಾಡಾನೆ ದಾಳಿಗೆ ಬೆಳೆ ನಾಶ – ರೈತರ ಆಕ್ರೋಶ
ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು ಭಾನುವಾರ (ಸೆ. 22) ತಡರಾತ್ರಿ ಎರಡು ಕಾಡಾನೆಗಳು ದಾಳಿ ನಡೆಸಿ ರೈತರ ಬೆಳೆಗಳನ್ನು ಸಂಪೂರ್ಣ ನಾಶ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ನಡೆದಿದೆ.
ಪುರದಾಳು ಗ್ರಾಮದ ರಾಜೇಶ್ ಹಾಗೂ ಬೀರಪ್ಪ, ನಾಗರಾಜ್ ಎಂಬುವರ ತೋಟ -ಹೊಲಗಳಿಗೆ ಭಾನುವಾರ (ಸೆ.22) ರಾತ್ರಿ ಎರಡು ಕಾಡಾನೆಗಳು ದಾಳಿ ಮಾಡಿ ಅಡಿಕೆ ಹಾಗೂ ತೆಂಗಿನ ಮರಗಳನ್ನು ಬುಡಮೇಲು ಮಾಡಿದ್ದು ಜೊತೆಗೆ ಜೋಳ ಹಾಗೂ ಕಬ್ಬು ಬೆಳೆಗಳನ್ನು ನಾಶ ಮಾಡಿವೆ.
ಆನೆಗಳ ಬಗ್ಗೆ ಮಾಹಿತಿ ನೀಡಿದ್ರೂ ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ವಿರುದ್ಧ ರೈತರು ಆಕ್ರೋಶ ಹೊರಹಾಕಿದ್ದಾರೆ, ಆನೆ ದಾಳಿಗೆ ಪರಿಹಾರ ನೀಡುವಂತೆ ರೈತರು ಒತ್ತಾಯಿಸಿದ್ದಾರೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…
ಆಗುಂಬೆಯಿಂದ ರಿಪ್ಪನ್ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…
ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…
ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…
ಸಾಗರ ಬಸ್ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…
ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…