SHIVAMOGGA | ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಚಾಲನೆ
ಶಿವಮೊಗ್ಗದ ಪ್ರತಿಷ್ಠಿತ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಚಾಲನೆ ದೊರೆತಿದೆ. ನಗರದ ಭೀಮೇಶ್ವರ ದೇವಾಲಯದಲ್ಲಿ ಪ್ರತಿಷ್ಠಾಪಿಸಲಾದ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಚಾಲನೆ ದೊರೆತಿದೆ.
80 ನೇ ವರ್ಷದ ಹಿಂದೂ ಮಹಾಸಭಾ ಗಣಪತಿಗೆ ಅರ್ಚಕ ನಾಗಭೂಷಣ, ರಾಮಚರಣ ತಂಡದಿಂದ ಪೂಜೆ ನಡೆದಿದೆ. ಶಾಸಕ ಚೆನ್ನಬಸಪ್ಪ, ತಹಶೀಲ್ದಾರ್ ಗಿರೀಶ್ ಮೆರವಣಿಗೆಗೆ ಚಾಲನೆ ನೀಡುವ ವೇಳೆ ಉಪಸ್ಥಿತರಿದ್ದರು.
ಡೊಳ್ಳು, ಹುಲಿ ಕುಣಿತ, ವಿವಿಧ ನಾದಗಳಿಂದ ಗಣಪತಿಯು 11-11 ಕ್ಕೆ ಭೀಮೇಶ್ವರ ದೇವಸ್ಥಾನವನ್ನ ಬಿಟ್ಟಿದೆ. ಆರ್ ಎಸ್ ಎಸ್ ಮುಖಂಡ ಪಟ್ಟಾಭಿರಾಮ್ ಅವರು ಗಣಪತಿ ಹೊತ್ತ ಟ್ಯ್ಯಾಕ್ಟರ್ ಗೆ ತೆಂಗಿನ ಕಾಯಿ ನಿವಾಳಿಸಿ ಒಡೆಯುವ ಮೂಲಕ ಮೆರವಣಿಗೆಗೆ ಚಾಲನೆ ದೊರೆತಿದೆ.
ಕೋಟೆ ಭೀಮೇಶ್ವರ ದೇವಸ್ಥಾನದಿಂದ ಹೊರಟ ಗಣಪತಿ ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್, ಶಿವಪ್ಪ ನಾಯಕ, ಎಎ ವೃತ್ತ ಗೋಪಿ ವೃತ್ತ ಜೈಲು ರಸ್ತೆ, ಶಿವಮೂರ್ತಿ ವೃತ್ತ, ಮಹಾವೀರ ವೃತ್ತ, ಡಿವಿಎಸ್ ಸರ್ಕಲ್ ಬಿಹೆಚ್ ರಸ್ತೆ, ಕೋಟೆ ರಸ್ತೆ ಮೂಲಕ ಮತ್ತೆ ಭೀಮೇಶ್ವರ ದೇವಾಲಯದ ಹಿಂಭಾಗದಲ್ಲಿ ಗಣಪತಿ ವಿಸರ್ಜಿಸಲಾಗುವುದು.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…