January 11, 2026

ಹೊಸನಗರದ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಚಾಲನೆ

ಹೊಸನಗರದ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಚಾಲನೆ

ಹೊಸನಗರದಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾದವರು ಪ್ರತಿಷ್ಠಾಪಿಸಿದ ಆರನೇ ವರ್ಷದ ಶ್ರೀ ಗಣೇಶೋತ್ಸವದ ವಿಸರ್ಜನಾ ಶೋಭ ಯಾತ್ರೆ ಶನಿವಾರ ಸಂಜೆ 6 ಗಂಟೆಗೆ ಪ್ರಾರಂಭವಾಯಿತು.

ಶೋಭಾ ಯಾತ್ರೆಯೊಂದಿಗೆ ವಾದ್ಯಗೋಷ್ಠಿ ಡೊಳ್ಳು ಕುಣಿತ ಕೋಲಾಟ ಜಾನಪದ ಗೀತೆ ಬೊಂಬೆಗಳ ಕುಣಿತ ಹಲವಾರು ಪ್ರಕಾರದ ಜಾನಪದ ತಂಡಗಳು ಭಾಗವಹಿಸಿದ್ದು ಶೋಭಾ ಯಾತ್ರೆಗೆ ಮೆರಗು ನೀಡಲಾಗಿದೆ.

ಶ್ರೀ ಗಣಪತಿ ವಿಸರ್ಜನಾ ಶೋಭಾಯಾತ್ರೆಯೊಂದಿಗೆ ಮಹಿಳೆಯರು ಮಕ್ಕಳು ಸೇರಿದಂತೆ ಸಾವಿರಾರು ಜನರು ಪಾಲ್ಗೊಂಡಿದ್ದಾರೆ ಹೆಚ್ಚುವರಿ ಪೋಲಿಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

– ಸದಾನಂದ್ ಹೊಸನಗರ

About The Author

Leave a Reply

Your email address will not be published. Required fields are marked *