RIPPONPETE | ಮಳವಳ್ಳಿ ಗೋಪಾಲಣ್ಣ ಇನ್ನಿಲ್ಲ
ರಿಪ್ಪನ್ಪೇಟೆ : ತಳಲೆ ಸೊಸೈಟಿಯ ಮಾಜಿ ಅಧ್ಯಕ್ಷರು , ಪಿಎಲ್ ಡಿ ಬ್ಯಾಂಕ್ ಮಾಜಿ ನಿರ್ದೇಶಕರು ಹಾಗೂ ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾದ ಮಳವಳ್ಳಿ ಗ್ರಾಮದ ಗೋಪಾಲಣ್ಣ ರವರು ಇಂದು ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಕಳೆದ ಹಲವಾರು ದಿನಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕೆಲವು ದಿನಗಳ ಹಿಂದೆ ಅನಾರೋಗ್ಯದ ಕಾರಣ ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಬುಧವಾರ ಬೆಳಗಿನಜಾವ ಮೃತಪಟ್ಟಿದ್ದಾರೆ.
ತಳಲೆ ಪ್ರಾಥಮಿಕ ಸಹಕಾರ ಸಂಘದ ಮಾಜಿ ಅಧ್ಯಕ್ಷರು , ಪಿಎಲ್ ಡಿ ಬ್ಯಾಂಕ್ ನ ಮಾಜಿ ನಿರ್ದೇಶಕರು ಹಾಗೂ ಜನತಾದಳ ಪಕ್ಷದ ಹಿರಿಯ ಮುಖಂಡರಾದ ಮಳವಳ್ಳಿ ಗ್ರಾಮದ ಗೋಪಾಲಣ್ಣ ರವರ ನಿಧನರಾಗಿದ್ದಾರೆ.
ಮೃತರು ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು , ಅಭಿಮಾನಿಗಳನ್ನು ಬಿಟ್ಟು ಅಗಲಿದ್ದಾರೆ.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…