January 11, 2026

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

GridArt_20240911_190641871.jpg

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ;-ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 57 ನೇ ಗಣೇಶೋತ್ಸವ ಸಮಿತಿಯವರು ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮ ಅಧ್ಯಕ್ಷರು ಹಾಗೂ ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ರವರು ವಿಶೇಷ ಪೂಜೆ ಸಲ್ಲಿಸಿ ಶ್ರೀ ಸ್ವಾಮಿಯ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಹಿಂದೂ ರಾಷ್ಟ್ರ ಸೇನಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಬಳೆಗಾರ್, ಸಮಿತಿಯ ಎಂ.ಬಿ.ಮಂಜುನಾಥ, ಸುಧೀಂದ್ರ ಪೂಜಾರಿ, ಬೇಕರಿ ನಾರಾಯಣ,ಶ್ರೀನಿವಾಸ ಆಚಾರ್, ಧನಲಕ್ಷ್ಮಿ,ಬಂಡಿ ರಾಮಚಂದ್ರ, ರವೀಂದ್ರ ಕೆರೆಹಳ್ಳಿ, ಶ್ವೇತಾ ಆರ್ ಬಂಡಿ,ಆಸೀಫ಼್ ಭಾಷಾ , ಡಿ.ಈ.ಮಧುಸೂಧನ್, ರಮೇಶ ಪ್ಯಾನ್ಸಿ, ಸಾರಾಭಿ, ಹೆಚ್.ವಿ.ಈಶ್ವರಪ್ಪಗೌಡ, ಪ್ರಕಾಶ ಪಾಲೇಕರ್, ಜಿ.ಆರ್.ಗೋಪಾಲಕೃಷ್ಣ, ಸಣ್ಣಕ್ಕಿ ಮಂಜು, ಆರ್.ಈ.ಭಾಸ್ಕರ್, ಹೆಚ್.ಎನ್.ಉಮೇಶ್, ನಾಗರಾಜ ಕೆದಲುಗುಡ್ಡೆ, ಅಶೋಕ ಹಾಲುಗುಡ್ಡೆ, ಇನ್ನಿತರರು ಪಾಲ್ಗೊಂಡಿದ್ದರು.

About The Author

Leave a Reply

Your email address will not be published. Required fields are marked *