ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ
ರಿಪ್ಪನ್ಪೇಟೆ;-ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 57 ನೇ ಗಣೇಶೋತ್ಸವ ಸಮಿತಿಯವರು ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮ ಅಧ್ಯಕ್ಷರು ಹಾಗೂ ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ರವರು ವಿಶೇಷ ಪೂಜೆ ಸಲ್ಲಿಸಿ ಶ್ರೀ ಸ್ವಾಮಿಯ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಹಿಂದೂ ರಾಷ್ಟ್ರ ಸೇನಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಬಳೆಗಾರ್, ಸಮಿತಿಯ ಎಂ.ಬಿ.ಮಂಜುನಾಥ, ಸುಧೀಂದ್ರ ಪೂಜಾರಿ, ಬೇಕರಿ ನಾರಾಯಣ,ಶ್ರೀನಿವಾಸ ಆಚಾರ್, ಧನಲಕ್ಷ್ಮಿ,ಬಂಡಿ ರಾಮಚಂದ್ರ, ರವೀಂದ್ರ ಕೆರೆಹಳ್ಳಿ, ಶ್ವೇತಾ ಆರ್ ಬಂಡಿ,ಆಸೀಫ಼್ ಭಾಷಾ , ಡಿ.ಈ.ಮಧುಸೂಧನ್, ರಮೇಶ ಪ್ಯಾನ್ಸಿ, ಸಾರಾಭಿ, ಹೆಚ್.ವಿ.ಈಶ್ವರಪ್ಪಗೌಡ, ಪ್ರಕಾಶ ಪಾಲೇಕರ್, ಜಿ.ಆರ್.ಗೋಪಾಲಕೃಷ್ಣ, ಸಣ್ಣಕ್ಕಿ ಮಂಜು, ಆರ್.ಈ.ಭಾಸ್ಕರ್, ಹೆಚ್.ಎನ್.ಉಮೇಶ್, ನಾಗರಾಜ ಕೆದಲುಗುಡ್ಡೆ, ಅಶೋಕ ಹಾಲುಗುಡ್ಡೆ, ಇನ್ನಿತರರು ಪಾಲ್ಗೊಂಡಿದ್ದರು.
ರಿಪ್ಪನ್ಪೇಟೆ ಕೆಪಿಎಸ್ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…
ಕೆಲಸಕ್ಕೆಂದು ಮನೆಯಿಂದ ತೆರಳಿದ್ದ ಕೆದಲಗುಡ್ಡೆಯ ಲಕ್ಷ್ಮಣ ನಾಪತ್ತೆ: ಪತ್ತೆಗೆ ಸಹಕರಿಸುವಂತೆ ಪೊಲೀಸರ ಮನವಿ 30-year-old Lakshman from Kedalagudde, Kenchanala,…
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…