Headlines

ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಿನ್ನಲೆ ಬೈಕ್ ರ‍್ಯಾಲಿ , ಡಿಜೆ ನಿಷೇಧ – ನಿಯಮ ಮೀರಿದ್ರೆ ಕಠಿಣ ಕ್ರಮ : ಸಿಪಿಐ ಗುರಣ್ಣ ಹೆಬ್ಬಾಳ್ ಖಡಕ್ ವಾರ್ನಿಂಗ್

ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಿನ್ನಲೆ ಬೈಕ್ ರ‍್ಯಾಲಿ , ಡಿಜೆ ನಿಷೇಧ – ನಿಯಮ ಮೀರಿದ್ರೆ ಕಠಿಣ ಕ್ರಮ : ಸಿಪಿಐ ಗುರಣ್ಣ ಹೆಬ್ಬಾಳ್ ಖಡಕ್ ವಾರ್ನಿಂಗ್ ಸೆ. 6 ಮತ್ತು 7ರಂದು ಗೌರಿ-ಗಣೇಶ ಹಬ್ಬ ಹಾಗೂ ಸೆ. 16ರಂದು ಈದ್ ಮಿಲಾದ್ ಹಬ್ಬ ಆಚರಿಸಲಾಗುತ್ತಿದ್ದು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಹೊಸನಗರ ತಾಲ್ಲೂಕಿನಾದ್ಯಂತ ಬೈಕ್ ರ‍್ಯಾಲಿ ಹಾಗೂ ಡಿಜೆ ಸಿಸ್ಟಂ ಅನ್ನು ನಿಷೇಧಿಸಲಾಗಿದ್ದು ಬಳಸಿದ್ದು ಕಂಡು ಬಂದರೇ ಕಠಿಣ ಕ್ರಮ ಹಾಗೂ ತಕ್ಕ ಶಿಕ್ಷೆ ವಿಧಿಸಲಾಗುವುದು…

Read More

ಶ್ರೀಗಂಧ ಮರ ಕಡಿತಲೆ – ಮಾಲು ಸಮೇತ ಓರ್ವನ ಬಂಧನ

ಶ್ರೀಗಂಧ ಮರ ಕಡಿತಲೆ – ಮಾಲು ಸಮೇತ ಓರ್ವನ ಬಂಧನ ಶಿವಮೊಗ್ಗ : ಆಯನೂರು ಹೋಬಳಿ ಕೂಡಿ ಗ್ರಾಮ ಸರ್ವೆ ನಂಬರ್ 33ರ ಸೀಗೆಹಳ್ಳ ಡ್ಯಾಂ ಹತ್ತಿರ ಮೂರು ಶ್ರೀಗಂಧ ಮರಗಳನ್ನು ಅಕ್ರಮ ಕಡಿತಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದು ತಲೆಮರೆಸಿಕೊಂಡ ಇಬ್ಬರ ಬಂಧನಕ್ಕೆ ಬಲೆ ಬೀಸಲಾಗಿದೆ. ಸೆರೆ ಸಿಕ್ಕ ಆರೋಪಿಯನ್ನು ಅರೆನೆಲ್ಲಿ ಗ್ರಾಮದ ಕಲ್ಲುಬಂಡೆ ಮಂಜಪ್ಪ ಬಿನ್ ಸಿದ್ದಪ್ಪ ಎಂದು ಗುರುತಿಸಲಾಗಿದ್ದು, ಈತನನ್ನು ಹಣಗೆರೆ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಅರವಿಂದ್ ಪಿ…

Read More

ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಶಾಖವಳ್ಳಿ ಶಾಲೆಯ ಮುಖ್ಯ ಶಿಕ್ಷಕ ಹರೀಶ್

ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಶಾಖವಳ್ಳಿ ಶಾಲೆಯ ಮುಖ್ಯ ಶಿಕ್ಷಕ ಹರೀಶ್ ಹೊಸನಗರ ತಾಲ್ಲೂಕಿನ ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಶಾಖವಳ್ಳಿ ಸರ್ಕಾರಿ ಕಿರಿಯ ಪ್ರಾರ್ಥಮಿಕ ಪಾಠ ಶಾಲೆ ಮುಖ್ಯ ಶಿಕ್ಷಕ ಹರೀಶ್ ಪಿ. ರವರಿಗೆ 2024-2025ನೇ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಹೊಸನಗರದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ದಿನದಂದು ಪ್ರದಾನ ಮಾಡಲಾಯಿತು. 2007ರ ಫೆಬ್ರವರಿ 2 ರಂದು ಹೊಸನಗರ ತಾಲ್ಲೂಕಿನ ಸ.ಕಿ.ಪ್ರಾ ಶಾಲೆ ಬಾಳೆಕೊಪ್ಪದಲ್ಲಿ ತನ್ನ ವೃತ್ತಿ ಜೀವನ ಪ್ರಾರಂಭಿಸಿದ ಇವರು 2016ರ…

Read More

ವಿಐಎಸ್ಎಲ್ ಪುನಶ್ಚೇತನಕ್ಕೆ 15 ಸಾವಿರ ಕೋಟಿ ಅಗತ್ಯವಿದೆ – ಹೆಚ್ ಡಿಕೆ

ವಿಐಎಸ್ಎಲ್ ಪುನಶ್ಚೇತನಕ್ಕೆ 15 ಸಾವಿರ ಕೋಟಿ ಅಗತ್ಯವಿದೆ – ಹೆಚ್ ಡಿಕೆ ಶಿವಮೊಗ್ಗ : ಭದ್ರಾವತಿಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ (ವಿಐಎಸ್‌ಎಲ್‌) ಕಷ್ಟವಾದರೂ ಉಳಿಸುತ್ತೇನೆ. ಕಾರ್ಮಿಕರ ಹಿತದೃಷ್ಟಿಯಿಂದ ಮತ್ತು ವಿಶ್ವೇಶ್ವರಯ್ಯನವರ ಹೆಸರು ಉಳಿಸಲು ವಿಐಎಸ್‍ಎಲ್ ಪುನರುಜ್ಜೀವನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ವಿಐಎಸ್‌ಎಲ್ ಮುಚ್ಚಬೇಕೆಂಬ ತೀರ್ಮಾನಕ್ಕೆ ಬರಲಾಗಿತ್ತು. ಸಾವಿರಾರು ಕುಟುಂಬಗಳಿಗೆ ಕಾರ್ಖಾನೆ ಅನ್ನ ಕೊಟ್ಟಿದೆ. ಅದನ್ನು ಉಳಿಸಲು…

Read More

ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆಗೈದ ಪತಿ ನಂತರ ಮಾಡಿದ್ದೇನು..!??

ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆಗೈದ ಪತಿ ನಂತರ ಮಾಡಿದ್ದೇನು..!?? ರಿಪ್ಪನ್‌ಪೇಟೆ – ಇಲ್ಲಿನ ಕೋಡೂರು ಗ್ರಾಪಂ ವ್ಯಾಪ್ತಿಯಲ್ಲಿ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ ನಂತರ ಪಟಗುಪ್ಪ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು ಈ ಘಟನೆಗೆ ಸಂಬಂಧಿಸಿದಂತೆ ಪತ್ನಿಯ ದೂರಿನಲ್ಲಿ ಪತಿಯ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದಿದ್ದಾರೆ. ಕೋಡೂರು ಗ್ರಾಪಂ ವ್ಯಾಪ್ತಿಯ ಸುರುಳಿಕೊಪ್ಪ ಗ್ರಾಮದ ಸದಾನಂದ್ ಮತ್ತು ಸಬೀತಾ ದಂಪತಿಗಳ ನಡುವೆ ಕಳೆದ…

Read More

KODURU | ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪಟಗುಪ್ಪ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಪತಿ

KODURU | ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪಟಗುಪ್ಪ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಪತಿ ರಿಪ್ಪನ್‌ಪೇಟೆ – ಇಲ್ಲಿನ ಕೋಡೂರು ಗ್ರಾಪಂ ವ್ಯಾಪ್ತಿಯ ಸುರುಳಿಕೊಪ್ಪ ಗ್ರಾಮದಲ್ಲಿ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ ನಂತರ ಪಟಗುಪ್ಪ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನಡೆದಿದ್ದೇನು ..??? ಕೋಡೂರು ಗ್ರಾಮದ ಸದಾನಂದ ಭಟ್ ಮತ್ತು ಪತ್ನಿ ಸಬೀತಾ ನಡುವೆ ಗುರುವಾರ ಕೌಟುಂಬಿಕ ಕಾರಣಗಳಿಗಾಗಿ ಜಗಳ ನಡೆದಿದೆ .. ಜಗಳ ವಿಕೋಪಕ್ಕೆ…

Read More

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಸಮಟಗಾರು ಶಾಲೆಯ ಅಂಬಿಕಾ ಲಕ್ಷ್ಮಣರಾವ್

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಸಮಟಗಾರು ಶಾಲೆಯ ಅಂಬಿಕಾ ಲಕ್ಷ್ಮಣರಾವ್| ಶಿಕ್ಷಕರ ದಿನಾಚರಣೆ ಅಂಗವಾಗಿ ಶಾಲಾ ಶಿಕ್ಷಣ ಇಲಾಖೆಯಿಂದ 2024–25ನೇ ಸಾಲಿನಲ್ಲಿ ನೀಡುವ ‘ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಹೊಸನಗರ ತಾಲೂಕಿನ ಸಮಟಗಾರು ಶಾಲೆಯ ಅಂಬಿಕಾ ರವರು ಭಾಜನರಾಗಿದ್ದಾರೆ. ಇಂದು ಶಿವಮೊಗ್ಗದಲ್ಲಿ ಜಿಲ್ಲಾಡಳಿತ, ಜಿ.ಪಂ., ಉಪ ನಿರ್ದೇಶಕರ ಕಚೇರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಗುರುವಾರ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅಂಬಿಕಾ…

Read More

ಶಾಲಾ ವಾಹನ ಹಾಗೂ KSRTC ಬಸ್ ನಡುವೆ ಡಿಕ್ಕಿ – ಇಬ್ಬರು ವಿದ್ಯಾರ್ಥಿಗಳ ಸಾವು , 17 ಜನ ಗಂಭೀರ

ಶಾಲಾ ವಾಹನ ಹಾಗೂ KSRTC ಬಸ್ ನಡುವೆ ಡಿಕ್ಕಿ – ಇಬ್ಬರು ವಿದ್ಯಾರ್ಥಿಗಳ ಸಾವು , 17 ಜನ ಗಂಭೀರ ಘಟನೆಗೆ ವಿಷಾದ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ ಶಾಲಾ ವಾಹನ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು, 17 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಕಪಗಲ್ ಗ್ರಾಮದ ಬಳಿ ನಡೆದಿದೆ. ಮೃತ ವಿದ್ಯಾರ್ಥಿಗಳನ್ನು ಸಮರ್ಥ್ ಅಮರೇಶ್ (07) ಹಾಗೂ ಶ್ರೀಕಾಂತ್ ಮಾರೇಶ್ (07)…

Read More

Ripponpete | ಭಾರಿ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ – ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ

Ripponpete | ಭಾರಿ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ – ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಸೋಮವಾರ ಸುರಿದ ಭಾರಿ ಮಳೆಗೆ ಮಲ್ಲಾಪುರ ಗ್ರಾಮದಲ್ಲಿ ಮನೆಯೊಂದು ಕುಸಿದು ಬಿದ್ದ ಹಿನ್ನಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ ಧೈರ್ಯ ತುಂಬಿದ್ದಾರೆ. ಮಲ್ಲಾಪುರ ಗ್ರಾಮದ ಬಡ ಮಹಿಳೆ ಯಶೋಧ ಕೋಂ ಗೋಪಾಲ್ ಎಂಬುವವರ ಮನೆ ಸೋಮವಾರ ಸುರಿದ ಭಾರಿ ಮಳೆಗೆ ಕುಸಿದು ಬಿದ್ದು ಅಪಾರ ಪ್ರಮಾಣದ ಹಾನಿಯುಂಟಾಗಿತ್ತು….

Read More

ಜ್ಯೂಸ್ ಬಾಟಲ್ ನ ಮುಚ್ಚಳ ನುಂಗಿ ಮಗು ಸಾವು

ಜ್ಯೂಸ್ ಬಾಟಲ್ ನ ಮುಚ್ಚಳ ನುಂಗಿ ಮಗು ಸಾವು ಮನೆಯಲ್ಲಿ ಆಟವಾಡುತಿದ್ದ ಮಗು ಜ್ಯೂಸ್ ಬಾಟಲಿಯ ಮುಚ್ಚಳ ನುಂಗಿ ಉಸಿರಾಟದ ತೊಂದರೆಯಿಂದ ಮೃತಪಟ್ಟ ದಾರುಣ ಘಟನೆ, ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಅಮಟೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿ ಯಲ್ಲಿ ಹರಗುವಳ್ಳಿ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ವೇದಮೂರ್ತಿ ಗಂಗಾಧರಯ್ಯ ಶಾಸ್ತ್ರಿ ಎಂಬುವರ ಒಂದೂವರೆ ವರ್ಷದ ಪುತ್ರ ನಂದೀಶ್ ಮೃತಪಟ್ಟ ದುರ್ಧೈವಿಯಾಗಿದ್ದಾನೆ. ಬುಧವಾರ ಬೆಳಿಗ್ಗೆ ಮನೆಯಲ್ಲಿ ಜ್ಯೂಸ್ ಬಾಟಲಿ ಹಿಡಿದುಕೊಂಡು ಮಗು ಆಟವಾಡುತ್ತಿತ್ತು. ಈ ವೇಳೆ ಆಕಸ್ಮಿಕವಾಗಿ ಮುಚ್ಚಳ ನುಂಗಿದ್ದು…

Read More