Headlines

ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ – ಉಪನ್ಯಾಸಕ ಅರೆಸ್ಟ್

ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ – ಉಪನ್ಯಾಸಕ ಅರೆಸ್ಟ್ ಕಾಲೇಜು ವಿಧ್ಯಾರ್ಥಿನಿಯೊಬ್ಬಳ ಮೇಲೆ ಉಪನ್ಯಾಸಕನೇ ಅತ್ಯಾಚಾರವೆಸಗಿರುವ ಆರೋಪವೊಂದು ಶಿವಮೊಗ್ಗ ಜಿಲ್ಲೆಯಲ್ಲಿ ಕೇಳಿಬಂದಿದೆ. ಶಿಕ್ಷಕ ಎಂದರೆ ದೇವರಿಗೆ ಸಮಾನ.. ಆದ್ರೆ ಈ ದೇವರ ಸ್ಥಾನದಲ್ಲಿರುವ ಶಿಕ್ಷಕರೇ ತಪ್ಪು ಮಾಡಿದರೆ ಕಾಪಾಡುವವರೇ ಯಾರು ಎಂಬ ಪ್ರಶ್ನೆ ಎದುರಾಗುತ್ತೆ.. ಹೌದು.. ಶಿವಮೊಗ್ಗ ಜಿಲ್ಲೆಯ ಖಾಸಗಿ ಕಾಲೇಜೊಂದರ ಉಪನ್ಯಾಸಕ ಮದುವೆಯಾಗುವುದಾಗಿ ನಂಬಿಸಿ ತನ್ನ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿದ್ದಾನೆಂಬ ಆರೋಪ ಕೇಳಿಬಂದಿದೆ.. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಖಾಸಗಿ ಕಾಲೇಜು…

Read More

ಜೀವನದಲ್ಲಿ ಜಿಗುಪ್ಸೆ | ಮಾದಾಪುರದಲ್ಲಿ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಜೀವನದಲ್ಲಿ ಜಿಗುಪ್ಸೆ | ಮಾದಾಪುರದಲ್ಲಿ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಪಂ ವ್ಯಾಪ್ತಿಯ ಮಾದಾಪುರ ಗ್ರಾಮದಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡ ಮಹಿಳೆಯೊಬ್ಬರು ಶನಿವಾರ ರಾತ್ರಿ ಬಾವಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶಾಹಿದಾ ಭಾನು (63) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಕೊರೊನಾ ಕಾಯಿಲೆಯಿಂದ ನಾಲ್ಕು ವರ್ಷಗಳ ಹಿಂದೆ ಮೃತ ಮಹಿಳೆಯ ಪತಿ ಮುನೀರ್ ಸಾಬ್ ಸಾವನ್ನಪ್ಪಿದರು. ಪತಿಯ ಅಗಲಿಕೆಯಿಂದ ಕೊರಗುತಿದ್ದ ಶಾಹಿದಾ ಭಾನು ಶನಿವಾರ ರಾತ್ರಿ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ….

Read More

ರಿಪ್ಪನ್‌ಪೇಟೆಯ ಮಲ್ಲಾಪುರದಲ್ಲಿ ವಿದ್ಯುತ್ ತಗುಲಿ ವೃದ್ದೆ ಸಾವು

ರಿಪ್ಪನ್‌ಪೇಟೆಯ ಮಲ್ಲಾಪುರದಲ್ಲಿ ವಿದ್ಯುತ್ ತಗುಲಿ ವೃದ್ದೆ ಸಾವು ರಿಪ್ಪನ್‌ಪೇಟೆ : ವಿದ್ಯುತ್ ತಗುಲಿ ವೃದ್ದೆಯೊಬ್ಬರು ಸಾವನ್ನಪ್ಪಿರುವ ಘಟನೆ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಪಾರ್ವತಮ್ಮ (67) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಇಂದು ಬೆಳಿಗ್ಗೆ ಮನೆ ಮುಂಭಾಗದಲ್ಲಿರುವ ಉನುಗೋಲು ತೆಗೆಯುವಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ತೋಟದ ಪಂಪ್ ಸೆಟ್ ವಿದ್ಯುತ್ ವಯರ್ ನ್ನು ಬೇಲಿಗೆ ಸುತ್ತಿ ಇಟ್ಟಿದ್ದ ಪರಿಣಾಮ ವಿದ್ಯುತ್ ಬೇಲಿಗೆ ಪ್ರವಹಿಸಿ ಈ ದುರ್ಘಟನೆ ನಡೆದಿದೆ ಎನ್ನಲಾಗುತಿದೆ. ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಹಾಗೂ ಮೆಸ್ಕಾಂ ಸಿಬ್ಬಂದಿಗಳು…

Read More