Headlines

ಸೇನೆ ಸೇರ ಬಯಸುವವರಿಗೆ ಸಿಹಿ ಸುದ್ದಿ – BSF ನಲ್ಲಿ 15,654 ಹುದ್ದೆಗಳಿಗೆ ಅರ್ಜಿ ಆಹ್ವಾನ , ಕನ್ನಡದಲ್ಲೂ ನಡೆಯಲಿದೆ ನೇಮಕಾತಿ ಪರೀಕ್ಷೆ..!

ಸೇನೆ ಸೇರ ಬಯಸುವವರಿಗೆ ಸಿಹಿ ಸುದ್ದಿ – BSF ನಲ್ಲಿ 15,654 ಹುದ್ದೆಗಳಿಗೆ ಅರ್ಜಿ ಆಹ್ವಾನ , ಕನ್ನಡದಲ್ಲೂ ನಡೆಯಲಿದೆ ನೇಮಕಾತಿ ಪರೀಕ್ಷೆ..! ಸೇನೆ ಸೇರಬಯಸುವವರಿಗೆ ಎಸ್ ಎಸ್ ಸಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಎಸ್‌ಎಸ್‌ಸಿ ಕಾನ್ಸ್‌ಟೇಬಲ್ ನೇಮಕಾತಿ ಅಡಿಯಲ್ಲಿ ಬಿಎಸ್‌ಎಫ್ (ಗಡಿ ಭದ್ರತಾ ಪಡೆ) ನಲ್ಲಿ 15,654 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದರಲ್ಲಿ ಪುರುಷರಿಗೆ 13 ಸಾವಿರದ 306 ಮತ್ತು ಮಹಿಳೆಯರಿಗೆ 2348 ಹುದ್ದೆಗಳು ಸೇರಿವೆ. ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್…

Read More

ಗ್ರಾಮ ಒನ್ ತೆರೆಯಲು ಅರ್ಜಿ ಆಹ್ವಾನ

ಗ್ರಾಮ ಒನ್ ತೆರೆಯಲು ಅರ್ಜಿ ಆಹ್ವಾನ ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು ಈ ಮೂಲಕ ಗ್ರಾಮೀಣ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ ಬಾಗಿಲಿಗೆ ತಲುಪಿಸುತ್ತಿದೆ.ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾಸಿಂಧು ಪೋರ್ಟಲ್…

Read More

ಗಣಪತಿ ವಿಸರ್ಜನೆ ವೇಳೆ ಡೋಲು ಬಾರಿಸುವ ವಿಚಾರದಲ್ಲಿ ಗಲಾಟೆ – 30 ಮಂದಿ ಪೊಲೀಸ್ ವಶಕ್ಕೆ

ಗಣಪತಿ ವಿಸರ್ಜನೆ ವೇಳೆ ಡೋಲು ಬಾರಿಸುವ ವಿಚಾರದಲ್ಲಿ ಗಲಾಟೆ – 30 ಮಂದಿ ಪೊಲೀಸ್ ವಶಕ್ಕೆ ಗಣಪತಿ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವತ್ತಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್ ನಲ್ಲಿ ಶನಿವಾರ ಸಂಜೆ ಗಣಪತಿ ವಿಸರ್ಜನೆ ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಹೊಳೆಹೊನ್ನೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, 30ಕ್ಕೂ ಹೆಚ್ಚು…

Read More

“ಆತ್ಮನ ಗುಣಗಳನ್ನು ತಿಳಿದುಕೊಳ್ಳಲು ಇರುವ ಪರ್ವವೇ ದಶಲಕ್ಷಣ ಮಹಾಪರ್ವ” – ಹೊಂಬುಜಾ ಶ್ರೀ

“ಆತ್ಮನ ಗುಣಗಳನ್ನು ತಿಳಿದುಕೊಳ್ಳಲು ಇರುವ ಪರ್ವವೇ ದಶಲಕ್ಷಣ ಮಹಾಪರ್ವ” – ಹೊಂಬುಜಾ ಶ್ರೀ ಹೊಂಬುಜ : ದಶಲಕ್ಷಣ ಪರ್ವ ಎನ್ನುವಂತಹದ್ದು ಆತ್ಮನ ಗುಣಗಳನ್ನು ತಿಳಿದುಕೊಳ್ಳಲು ಇರುವ ಪರ್ವ. ಇದರಲ್ಲಿ ಬರುವಂತಹ ಕ್ಷಮಾದಿ ದಶಲಕ್ಷಣ ಧರ್ಮಗಳು ಆತ್ಮನ ಲಕ್ಷಣಗಳಾಗಿದೆ. ಮೊದಲನೇಯದು ಉತ್ತಮ ಕ್ಷಮೆಯಾಗಿದ್ದು ಇದು ಕ್ರೋಧದ ಅಭಾವದಿಂದ ನಿಜವಾದಂತಹ ಸ್ವಾಭಾವವಾದಂತಹ ಕ್ಷಮಾಗುಣ ಪ್ರಕಟವಾಗುವಂತದಾಗಿದೆ ಎಂದು ಪರಮಪೂಜ್ಯ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಹೇಳಿದರು. ಕ್ಷಮೆಯಿಂದ ನಾವು ಇನ್ನೊಬ್ಬರನ್ನು ಕ್ಷಮಿಸುವುದರೊಂದಿಗೆ ನಮಗೆ ಇನ್ನೊಬ್ಬರಿಂದ ಆದಂತಹ ಹಾನಿಯನ್ನು ಸಹ ಆ…

Read More

ರಿಪ್ಪನ್‌ಪೇಟೆಯ ಇತಿಹಾಸ ಪ್ರಸಿದ್ದ ಗಣೇಶೋತ್ಸವ ಸಂಭ್ರಮ – 11 ದಿನ ಏನೆಲ್ಲಾ ಕಾರ್ಯಕ್ರಮಗಳಿರುತ್ತವೆ ಗೊತ್ತಾ..!!? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆಯ ಇತಿಹಾಸ ಪ್ರಸಿದ್ದ ಗಣೇಶೋತ್ಸವ ಸಂಭ್ರಮ – 11 ದಿನ ಏನೆಲ್ಲಾ ಕಾರ್ಯಕ್ರಮಗಳಿರುತ್ತವೆ ಗೊತ್ತಾ..!!? ಈ ಸುದ್ದಿ ನೋಡಿ ರಿಪ್ಪನ್‌ಪೇಟೆ;-ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟಸೇನಾ ಸಮಿತಿಯ 57 ನೇ ವರ್ಷದ 11 ದಿನಗಳ ಶ್ರೀವರಸಿದ್ದಿವಿನಾಯಕ ಸ್ವಾಮಿಯ ಪ್ರತಿಷ್ಟಾಪನಾ ಮಹೋತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿಕ , ಧಾರ್ಮಿಕ ಕಾರ್ಯಕ್ರಮಗಳನ್ನು ಶ್ರೀಸಿದ್ದಿವಿನಾಯಕ ದೇವಸ್ಥಾನದ ಹಿಂಭಾಗದ ತಿಲಕ್ ಮಹಾಮಂಟಪದ ಭೂಪಾಳಂ ಚಂದ್ರಶೇಖರಯ್ಯ ಸಭಾ ಭವನದಲ್ಲಿ ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ರಾಮಚಂದ್ರ ಬಳೆಗಾರ್ ಮತ್ತು ಪ್ರಧಾನ ಕಾರ್ಯದರ್ಶಿ ಲಕ್ಷಣ ಬಳ್ಳಾರಿ…

Read More

RIPPONPETE | ಹೆಡ್ ಕಾನ್ಸ್ ಟೇಬಲ್ ಮೇಲೆ ಲೈಂಗಿಕ ದೌರ್ಜನ್ಯ, ಜಾತಿ ನಿಂದನೆ ಪ್ರಕರಣ ದಾಖಲು | ದೂರುದಾರ ಮಹಿಳೆ ಮೇಲೆ ಹನಿಟ್ರ್ಯಾಪ್ ಪ್ರಕರಣ ದಾಖಲು

RIPPONPETE | ಹೆಡ್ ಕಾನ್ಸ್ ಟೇಬಲ್ ಮೇಲೆ ಲೈಂಗಿಕ ದೌರ್ಜನ್ಯ, ಜಾತಿ ನಿಂದನೆ ಪ್ರಕರಣ ದಾಖಲು | ದೂರುದಾರ ಮಹಿಳೆ ಮೇಲೆ ಹನಿಟ್ರ್ಯಾಪ್ ಪ್ರಕರಣ ದಾಖಲು ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಸಿಬ್ಬಂದಿಯೊಬ್ಬರ ಮೇಲೆ ಜಾತಿ ನಿಂದನೆ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣವೊಂದು ದಾಖಲಾಗಿದ್ದು ದೂರು ನೀಡಿದ ಮಹಿಳೆ ಹಾಗೂ ಆತನ ಪತಿ ವಿರುದ್ದ ಹನಿಟ್ರ್ಯಾಪ್ ಪ್ರಕರಣವೂ ದಾಖಲಾಗಿದೆ. ಹೌದು.. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿರುವ ರಾಘವೇಂದ್ರ ಎ ಎನ್…

Read More

RIPPONPETE | ಜಯಘೋಷಗಳೊಂದಿಗೆ ಐತಿಹಾಸಿಕ ಹಿಂದೂ ರಾಷ್ಟ್ರ ಸೇನಾ ಗಣಪತಿ ಪ್ರತಿಷ್ಠಾಪನೆ

RIPPONPETE | ಜಯಘೋಷಗಳೊಂದಿಗೆ ಐತಿಹಾಸಿಕ ಹಿಂದೂ ರಾಷ್ಟ್ರ ಸೇನಾ ಗಣಪತಿ ಪ್ರತಿಷ್ಠಾಪನೆ ರಿಪ್ಪನ್‌ಪೇಟೆ : ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 57 ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದ ಅಂಗವಾಗಿ ಗಣೇಶ ಮೂರ್ತಿಯನ್ನು ಸಮಿತಿಯವರು ಶಿವಮೊಗ್ಗ ರಸ್ತೆಯ ವಿದ್ಯಾ ನಗರದಿಂದ ಮೆರವಣಿಗೆ ಮೂಲಕ ಕರೆತಂದು ತಿಲಕ್ ಮಂಟಪದಲ್ಲಿ ಪ್ರತಿಷ್ಠಾಪಿಸಿ ಮಹಾ ಮಂಗಳಾರತಿ ತೀರ್ಥಪ್ರಸಾದ ನೆರವೇರಿತು. ವಿದ್ಯಾ ನಗರದಿಂದ ವಿನಾಯಕ ವೃತ್ತದವರೆಗೂ ಮೆರವಣಿಗೆ ಮೂಲಕ ಗಣೇಶ ಮೂರ್ತಿಯನ್ನು ಕರೆತಂದು ವಿನಾಯಕ ವೃತ್ತದಲ್ಲಿ ಹಿಂದೂ  ಭಗವಧ್ವಜಾರೋಹಣ ನೆರವೇರಿಸಿ ಗಣಪತಿ…

Read More

ಗಣಪತಿ ತರಲು ಹೊರಟ ವಾಹನ ಪಲ್ಟಿ – ಇಬ್ಬರು ಯುವಕರು ಸಾವು , ಇನ್ನಿಬ್ಬರು ಗಂಭೀರ

ಗಣಪತಿ ತರಲು ಹೊರಟ ವಾಹನ ಪಲ್ಟಿ – ಇಬ್ಬರು ಯುವಕರು ಸಾವು , ಇನ್ನಿಬ್ಬರು ಗಂಭೀರ ಗಣಪತಿ ತರಲು ಹೊರಟ  ವಾಹನವೊಂದು ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತರಿಕೆರೆ ತಾಲೂಕಿನಲ್ಲಿ ನಡೆದಿದೆ. ಗಣಪತಿ ಮೂರ್ತಿಯನ್ನು ತರಲು ಟಾಟಾ ಏಸ್ ವಾಹನದಲ್ಲಿ ಹೋಗುತ್ತಿದ್ದ ವೇಳೆ ವಾಹನ ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಾಪ್ಪಿದ್ದಾರೆ,ಗಾಯಗೊಂಡ ಇನ್ನಿಬ್ಬರು ಯುವಕರು ಶಿವಮೊಗ್ಗ ಮೆಗ್ಗಾನ್ ಗೆ ದಾಖಲಾಗಿದ್ದಾರೆ. ಇಂದು ಬೆಳಿಗ್ಗೆ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ಈ ಘಟನೆ ನಡೆದಿದೆ….

Read More

ಗೌರಿ – ಗಣೇಶ ಹಬ್ಬದ ಸಂಭ್ರಮ : ಹೂವು ಹಣ್ಣು ದುಬಾರಿಯಾದರೂ ಖರೀದಿ ಭರಾಟೆ ಜೋರು

ಗೌರಿ – ಗಣೇಶ ಹಬ್ಬದ ಸಂಭ್ರಮ : ಹೂವು ಹಣ್ಣು ದುಬಾರಿಯಾದರೂ ಖರೀದಿ ಭರಾಟೆ ಜೋರು ಸಕಲ ವಿಘ್ನಗಳ ನಿವಾರಕ ಗಣೇಶನ ಹಬ್ಬ ಆಚರಿಸಲು ಶುಕ್ರವಾರ ಮಾರುಕಟ್ಟೆಯಲ್ಲಿ ಹೂವು-ಹಣ್ಣುಗಳ ಖರೀದಿ ಭರ್ಜರಿಯಾಗಿ ನಡೆಯಿತು. ಬೆಲೆ ಏರಿಕೆ ಬಿಸಿಯ ನಡುವೆಯೂ ಗ್ರಾಹಕರು ಭರ್ಜರಿ ವ್ಯಾಪಾರ, ವಹಿವಾಟು ನಡೆಸಿದರು. ಪೂಜೆಗೆ ಅಗತ್ಯವಾದ ಹೂವು, ಹಣ್ಣು, ಬಾಳೆ ದಿಂಡು, ಮಾವಿನ ತೋರಣ, ತೆಂಗಿನ ಕಾಯಿ ಹಾಗೂ ಇನ್ನಿತರ ವಸ್ತುಗಳನ್ನು ಗಾಂಧಿ ಬಜಾರ್‌, ಹೂವಿನ ಮಾರುಕಟ್ಟೆಯಲ್ಲಿ ಖರೀದಿಸಲು ಗ್ರಾಹಕರು ಮುಗಿಬಿದ್ದರು.ಹೀಗಾಗಿ ಗಾಂಧಿ ಬಜಾರ್…

Read More

ಸ್ವರ್ಣ ಗೌರಿ ಹಬ್ಬದ ಸಂಭ್ರಮ

ಸ್ವರ್ಣ ಗೌರಿ ಹಬ್ಬದ ಸಂಭ್ರಮ ಇಂದು ದೇಶದೆಲ್ಲೆಡೆ ಗೌರಿ-ಗಣೇಶ ಹಬ್ಬದ ಸಂಭ್ರಮ ನಡೆಯುತ್ತಿದೆ.  ಅದರಂತೆ ಇಂದು ಗೌರಿಯನ್ನು ದೇವಾಲಯಗಳಲ್ಲಿ, ಮನೆ-ಮನೆಗಳಲ್ಲಿ ಪ್ರತಿಷ್ಟಾಪಿಸಿ, ಅತ್ಯಂತ ಸಡಗರ ಸಂಭ್ರಮದಿಂದ ಪೂಜಿಸಲಾಗುತ್ತಿದೆ.  ಮಹಿಳೆಯರು, ಮಕ್ಕಳು ಸೇರಿದಂತೆ ಮನೆ ಮಂದಿಯಲ್ಲಾ ಇಂದು ಗೌರಿ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ.  ರಿಪ್ಪನ್ ಪೇಟೆ ಬ್ರಾಹ್ಮಣ ಸಂಘದ ಶ್ರೀರಾಮ ಸಭಾಭವನದಲ್ಲಿ ಕೊಡೂರು ವಿಜಯೇಂದ್ರ ಭಟ್ ಇವರ ನೇತೃತ್ವದಲ್ಲಿ ಶ್ರೀ ಸ್ವರ್ಣ ಗೌರಿ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂಧರ್ಭದಲ್ಲಿ ಪದ್ಮ ಸುರೇಶ್ , ಅಮಿತಾ ಬಲ್ಲಾಳ್ , ಸೌಮ್ಯ…

Read More