ಅಕ್ರಮವಾಗಿ ಸಾಗಿಸುತಿದ್ದ 37 ಗೋವುಗಳ ರಕ್ಷಣೆ
ಶಿಕಾರಿಪುರ ತಾಲೂಕು ಶಿರಾಳಕೊಪ್ಪದಿಂದ ಮಂಗಳೂರಿನ ಬಿ.ಸಿ ರಸ್ತೆಗೆ ಗೋವುಗಳನ್ನ ಸಾಗಿಸಲು ಯತ್ನಿಸುತ್ತಿದ್ದ 407 ಐಷರ್ ವಾಹನವನ್ನ ಬಜರಂಗದಳ ಯುವಕರು ತಡೆದು ಜಯನಗರ ಪೊಲೀಸ್ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ವಾಹನವನ್ನ ಉಷ ನರ್ಸಿಂಗ್ ಹೋಮ್ ವೃತ್ತದ ಬಳಿ ಹಿಂದೂ ಸಂಘಟನೆಗಳು ತಡೆದಿದ್ದಾರೆ. ನಂತರ 112 ಪೊಲೀಸರಿಗೆ ಕರೆಯಲಾಗಿದೆ. 407 ಐಷರ್ ವಾಹನದಲ್ಲಿ ಟಾರ್ಪಲ್ ಮುಚ್ಚಿ ಸಾಗಿಸಲಾಗುತ್ತಿತ್ತು. ಟಾರ್ಪಲ್ ಸಮೇತ ಜಯನಗರ ಪೊಲೀಸ್ ಠಾಣೆಯಲ್ಲಿ ವಾಹನ ತಂದು ನಿಲ್ಲಿಸಲಾಗಿದೆ.
ಟಾರ್ಪಲ್ ಬಿಚ್ಚಿ ನೋಡಿದಾಗ ಹೋರಿ ಕರ ಎತ್ತುಗಳನ್ನ ಹಿಂಸಾತ್ಮಕವಾಗಿ ಕಟ್ಟಿಹಾಕಿ ಸಾಗಿಸುವ ಪ್ರಯತ್ನ ನಡೆದಿದೆ. ಠಾಣೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.
ಜಯನಗರ ಪೊಲೀಸ್ ಠಾಣೆಯ ಎದುರು ವ್ಯಕ್ತಿಯೊಬ್ಬ ಓಡಲು ಯತ್ನಿಸಿ ಹೈಡ್ರಾಮ ಮಾಡಿದ್ದಾನೆ. ವಾಹನದ ಒಳಗಡೆ ಕುಳಿತಿದ್ದ ವ್ಯಕ್ತಿಯು ತಪ್ಪಿಸಿಕೊಳ್ಳಲು ಯತ್ನಿಸಿದ್ದು ನಂತರ ಪೊಲೀಸರು ಆತನನ್ನ ಠಾಣೆಯ ಒಳಗೆ ಕೂರಿಸಿಕೊಂಡಿದ್ದಾರೆ. ಈತನೆ ಹಸುಗಳನ್ನ ಸಾಗಿಸುವ ಮಿಡ್ಲುಮ್ಯಾನ್ ಎಂದು ಹಿಂದೂ ಸಂಘಟನೆ ಆರೋಪಿಸಿದೆ. 37 ಹಸುಗಳನ್ನ ಕ್ಯಾಂಟರ್ ನಲ್ಲಿ ಸಾಗಿಸುವ ಯತ್ನ ನಡೆದಿದ್ದು ಅವುಗಳನ್ನ ಮಹಾವೀರ ಗೋಶಾಲೆಗೆ ಬಿಡಲಾಗಿದೆ.
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…