ರಿಪ್ಪನ್ಪೇಟೆ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಸಕಲ ಸಿದ್ದತೆ
ರಿಪ್ಪನ್ಪೇಟೆ : ಪ್ರತಿಷ್ಠಿತ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಸಕಲ ಸಿದ್ದತೆಯನ್ನು ಕೈಗೊಳ್ಳಲಾಗಿದ್ದು,ಪಟ್ಟಣದಾದ್ಯಂತ ಕೇಸರಿಮಯವಾಗಿದೆ. ಇನ್ನು,ರಾಜಬೀದಿ ಉತ್ಸವ ಸಾಗುವ ರಸ್ತೆಗಳ ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ.
ಶಾಸಕ ಬೇಳೂರು ಗೋಪಾಲಕೃಷ್ಣ ರವರ ಸೂಚನೆಯ ಮೇರೆಗೆ ರಾಜಬೀದಿ ಉತ್ಸವ ಸಾಗುವ ರಸ್ತೆಗಳಲ್ಲಿರುವ ಹೊಂಡಗುಂಡಿಗಳನ್ನು ಮುಚ್ಚಲು ದುರಸ್ತಿ ಕಾರ್ಯ ಈಗಾಗಲೇ ಪ್ರಾರಂಭಗೊಂಡಿದೆ. ತೀರ್ಥಹಳ್ಳಿ ರಸ್ತೆಯ ಬೈಪಾಸ್ ಮುಡುಬಾ ರಸ್ತೆಯ ಕಾಮಗಾರಿಯನ್ನು ಕೈಗೊಳ್ಳಲಾಗಿದೆ.
ಪಟ್ಟಣದ ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರಸೇನಾ ವತಿಯಿಂದ 57ನೇ ವರ್ಷದ ಗಣಪತಿ ಮೂರ್ತಿ ಪ್ರತಿಷ್ಠಾಪಿಸಲಾಗಿದೆ. ಮಂಗಳವಾರ ಗಣಪತಿಯ ಮೆರವಣಿಗೆ ನಡೆಯಲಿದೆ. ಇದಕ್ಕಾಗಿ ಹಿಂದೂ ಕಾರ್ಯಕರ್ತರು ಅದ್ಧೂರಿ ಸಿದ್ಧತೆ ಮಾಡಿಕೊಂಡಿದ್ದಾರೆ. ಮಂಗಳವಾರ ಸಂಜೆ ಮೆರವಣಿಗೆ ಹೊರಟು ನಾಲ್ಕು ಪ್ರಮುಖ ರಸ್ತೆಗಳಲ್ಲಿ ರಾಜಬೀದಿ ಉತ್ಸವ ತೆರಳಿ ಬುಧವಾರ ಬೆಳಿಗ್ಗೆ ಹೊಸನಗರ ರಸ್ತೆಯ ತಾವರೆಕೆರೆಯಲ್ಲಿ ಗಣಪತಿ ವಿಸರ್ಜನೆ ನಡೆಯಲಿದೆ.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…