ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ್ ಪಟ್ಟಣದ ಶಿಕ್ಷಣ ಪ್ರೇಮಿ ನೂರ ಅಹ್ಮದ್ ಮಳಗಿ ರವರು ಜಮಾದಾರ್ ಓಣಿಯ ಸರ್ಕಾರಿ ಉರ್ದು ಶಾಲೆಯಲ್ಲಿ ಎಲ್ ಕೆಜಿ ಮಕ್ಕಳಿಗೆ ಸಮವಸ್ತ್ರಗಳು ಹಾಗೂ ಪುಸ್ತಕ, ಬ್ಯಾಗ್ ವಿತರಿಸಿದರು.
ಶಿಗ್ಗಾವಿ ಸವಣೂರ, ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾದ ನೂರ್ ಅಹ್ಮದ್ ಮಳಗಿ ಬಡ ಮಕ್ಕಳಿಗೆ ಸತತವಾಗಿ ಕ್ಷೇತ್ರದಲ್ಲಿ ಅನೇಕ ಸ್ಕೂಲ್ ಗಳಿಗೆ ಬ್ಯಾಗ್ ಗಳನ್ನು ಕೊಡುತ್ತಿರುವ ಶಿಕ್ಷಣ ಪ್ರೇಮಿಯಾಗಿದ್ದು, ಉಚಿತ ಸ್ಕೂಲ್ ಬ್ಯಾಗ್ ಹಾಗೂ ಆಯ್ದ ವಿದ್ಯಾರ್ಥಿಗಳಿಗೆ ಪಾಠೋಪಕರಣ ವಿತರಿಸುವ ಮೂಲಕ ಶೈಕ್ಷಣಿಕ ಪ್ರೇಮ ಮೆರೆದರು.
ವರದಿ : ನಿಂಗರಾಜ್ ಕೊಡಲ್ ಹಾವೇರಿ ಜಿಲ್ಲೆ ಬಂಕಾಪುರ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…
ಆಗುಂಬೆಯಿಂದ ರಿಪ್ಪನ್ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…
ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…
ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…
ಸಾಗರ ಬಸ್ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…
ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…