ಕೆಲಸಕ್ಕೆಂದು ಹೋಗಿದ್ದ ಯುವತಿ ನಾಪತ್ತೆ – ಚಾನಲ್ ನಲ್ಲಿ ಮೃತದೇಹ ಪತ್ತೆ
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಶಿವರಾಮನಗರದ ವಾಸಿಯೊಬ್ಬರ ಮಗಳು 17 ವರ್ಷದ ಯುವತಿ ಸೆ.19 ರಂದು ಪ್ಯಾಕ್ಟರಿ ಕೆಲಸಕ್ಕೆಂದು ಹೋದವರು ಕಾಣೆಯಾಗಿದ್ದು,ಇದೀಗ ಆಕೆಯ ಮೃತದೇಹ ಬಿದರೆ ಬಳಿಯ ಭದ್ರಾ ಚಾನಲ್ನಲ್ಲಿ ಪತ್ತೆಯಾಗಿದೆ.
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ನಿವಾಸಿಯೊಬ್ಬರ ಅಪ್ರಾಪ್ತ ವಯಸ್ಸಿನ ಮಗಳು ಪ್ಯಾಕ್ಟರಿ ಕೆಲಸಕ್ಕೆ ಎಂದು ಹೋದವರು ನಾಪತ್ತೆಯಾಗಿದ್ದರು. ಲಕ್ಷ್ಮೀಪುರ ರೈಲ್ವೆ ಬ್ರಿಡ್ಜ್ ಬಳಿಯಲ್ಲಿ ಆಕೆಯ ಬ್ಯಾಗ್, ಚಪ್ಪಲಿ ಮತ್ತು ಐ.ಡಿ.ಕಾರ್ಡ್ ಸಿಕ್ಕಿರುತ್ತದೆ.ಯುವತಿಯ ಪತ್ತೆಗಾಗಿ ಶಿವಮೊಗ್ಗ ರೈಲ್ವೆ ಪೊಲೀಸರು ಪ್ರಕಟಣೆ ನೀಡಿದ್ದರು.
ಈ ಸಂಬಂಧ ವಾರ್ತಾ ಇಲಾಖೆಯ ಮೂಲಕ ರೈಲ್ವೆ ಪೊಲೀಸ್ ಇಲಾಖೆ ಪ್ರಕಟಣೆಯನ್ನ ಸಹ ನೀಡಿತ್ತು. ಪ್ರಕಟಣೆ ಹೊರಬಿದ್ದ ಬೆನ್ನಲ್ಲೆ ಯುವತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…