ಬೈಕ್ ಅಪಘಾತದಲ್ಲಿ ಯುವಕ ಸಾವು
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ನಲ್ಲಿ ಸಂಭವಿಸಿದ ಅಪಘಾತದಲ್ಲಿ 22 ವರ್ಷದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸಾಗರ ತಾಲ್ಲೂಕು ಸಾಗರ ಟೌನ್ ಗಾಂಧಿನಗರ ನಿವಾಸಿ ಸಮೀರ್ ಎಂಬುವವರು ನಿನ್ನೆ ದಿನ ಅಣಲೇಕೊಪ್ಪದಲ್ಲಿರುವ ಅವರ ಅಕ್ಕನ ಮನೆಗೆ ಬೈಕ್ನಲ್ಲಿ ಹೋಗುತ್ತಿದ್ದ ಸಮೀರ್ ಗೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯ ಸಮೀಪ ಕಾರೊಂದು ಡಿಕ್ಕಿಯಾಗಿದೆ. ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ತಕ್ಷಣದ ಆಂಬುಲೆನ್ಸ್ ಮೂಲಕ ಸಮೀರ್ರವರನ್ನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿಯೇ ಸಮೀರ್ ಸಾವನ್ನಪ್ಪಿದ್ದಾರೆ.
ಸಮೀರ್ಗೆ ಚಿಕ್ಕ ವಯಸ್ಸಿದ್ದಾಗಲೇ ಅವರ ತಂದೆ ತಾಯಿ ತೀರಿಕೊಂಡಿದ್ದರು . ಇನ್ನೂ ಘಟನೆಯಲ್ಲಿ ಸಮೀರ್ ಬೈಕ್ಗೆ ಡಿಕ್ಕಿಯಾದ ಕಾರು ಬೆಳಗಾವಿ ಮೂಲದ್ದು ಎನ್ನಲಾಗಿದೆ.
ರಿಪ್ಪನ್ಪೇಟೆ ಕೆಪಿಎಸ್ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…
ಕೆಲಸಕ್ಕೆಂದು ಮನೆಯಿಂದ ತೆರಳಿದ್ದ ಕೆದಲಗುಡ್ಡೆಯ ಲಕ್ಷ್ಮಣ ನಾಪತ್ತೆ: ಪತ್ತೆಗೆ ಸಹಕರಿಸುವಂತೆ ಪೊಲೀಸರ ಮನವಿ 30-year-old Lakshman from Kedalagudde, Kenchanala,…
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…