ಗರ್ತಿಕೆರೆ ಗ್ರಾಪಂ ಅಧ್ಯಕ್ಷರಾಗಿ ಸಚಿನ್ ಗೌಡ ಆಯ್ಕೆ
ಹೊಸನಗರ ತಾಲೂಕಿನ ಅಮೃತ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸಚಿನ್ ಗೌಡ ಆಯ್ಕೆಯಾಗಿದ್ದಾರೆ.
ಗ್ರಾಪಂ ಅಧ್ಯಕ್ಷ ವಿಶ್ವನಾಥ್ ಗಂಧ್ರಳ್ಳಿ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಸಚಿನ್ ಗೌಡ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಒಟ್ಟು 11 ಜನ ಸದಸ್ಯ ಬಲದ ಗ್ರಾಪಂ ಚುನಾವಣೆಯಲ್ಲಿ ಸಚಿನ್ ಗೌಡ 7 ಮತ ಪಡೆದರೆ ಪ್ರತಿಸ್ಪರ್ಧಿ ದೇವರಾಜ್ 4 ಮತ ಪಡೆದಿದ್ದಾರೆ.
ಬಿಜೆಪಿ ಬೆಂಬಲಿತ 8 ಸದಸ್ಯರು ಹಾಗೂ ಕಾಂಗ್ರೆಸ್ ಬೆಂಬಲಿತ 4 ಸದಸ್ಯರಿರುವ ಗ್ರಾಪಂ ಬಿಜೆಪಿ ತೆಕ್ಕೆಯಲ್ಲಿತ್ತು .ಹಿಂದಿನ ಬಾರಿ ಅಧ್ಯಕ್ಷರಾಗಿದ್ದ ವಿಶ್ವನಾಥ್ ಗಂಧ್ರಳ್ಳಿ ಪಕ್ಷದೊಳಗಿನ ಒಡಂಬಡಿಕೆಯಂತೆ ದೇವರಾಜ್ ರವನ್ನು ಆಯ್ಕೆ ಮಾಡುವ ಉದ್ದೇಶದಿಂದ ರಾಜೀನಾಮೆ ಸಲ್ಲಿಸಿದ್ದರು.
ಬದಲಾದ ರಾಜಕೀಯ ಸ್ಥಿತ್ಯಂತರಕ್ಕೆ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ಸಚಿನ್ ಗೌಡ ಇಬ್ಬರು ಸದಸ್ಯರೊಂದಿಗೆ ಹೊರಬಂದು ಕಾಂಗ್ರೆಸ್ ಪಕ್ಷ ಬೆಂಬಲಿತ ನಾಲ್ವರು ಸದಸ್ಯರ ಬೆಂಬಲದ ಮೂಲಕ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಈ ಸಂಧರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಬಶೀರ್ ಅಹಮದ್ , ಸುರೇಶ್ , ಬಿದರಹಳ್ಳಿ ಉಮೇಶ್ ಹಾಗೂ ಗ್ರಾಪಂ ಸದಸ್ಯರು ,ಅಧಿಕಾರಿಗಳು ಇದ್ದರು.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…