ಬಂಕಾಪುರ ಪುನರುತ್ತಾನ ಹೋರಾಟ ಸಮಿತಿಯಯಿಂದ ಕಪ್ಪು ಬಟ್ಟೆ ಪ್ರದರ್ಶನ

ಬಂಕಾಪುರ್ ಪುನರುತ್ತಾನ ಹೋರಾಟ ಸಮಿತಿಯಯಿಂದ ಕಪ್ಪು ಬಟ್ಟೆ ಪ್ರದರ್ಶನ

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಇಂದು ಮಧ್ಯಾಹ್ನ ನಡೆದ ಬಂಕಾಪುರ ಪುನರುತ್ಥಾನ ಹೋರಾಟ ಸಮಿತಿ ಇಂದ ಕಪ್ಪು ಬಟ್ಟೆ ಪ್ರದರ್ಶನವನ್ನು ಮಾಡಿದರು. ಉಪಚುನಾವಣೆ ಪ್ರಕ್ರಿಯೆ ಚೂರುಕುಗೊಂಡಂತೆ ಇತ್ತ ಬಂಕಾಪುರ ಪಟ್ಟಣವನ್ನು ತಾಲೂಕು ಕೇಂದ್ರವನ್ನಾಗಿ ಘೋಷಣೆ ಮಾಡಬೇಕೆಂಬ ಒತ್ತಾಯಕ್ಕೆ ಇಂದು ಮಧ್ಯಾಹ್ನ ನಡೆದ ತಾಲೂಕು ಪುನರುತ್ಥಾನ ಸಮಿತಿ ಸಭೆಯಲ್ಲಿ ಒಮ್ಮತ ವ್ಯಕ್ತಪಡಿಸಿದರು. ತಾಲೂಕು ರಚನೆ ಘೋಷಣೆ ಮಾಡದಿದ್ದರೆ ಉಪಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲು ಕಪ್ಪು ಬಟ್ಟೆ ಪ್ರದರ್ಶನ ನಡೆಯಿತು.


ಶಿಗ್ಗಾವಿ ತಾಲೂಕಿನ ವ್ಯಾಪ್ತಿಗೆ ಬರುವ ಬಂಕಾಪುರ ಪಟ್ಟಣ ಕಳೆದ 1953 ರವರೆಗೆ ತಾಲೂಕು ಕೇಂದ್ರವಾಗಿತ್ತು. ನಂತರ ಶಿಗ್ಗಾವಿ ತಾಲೂಕು ರಚನೆಯಾಗಿದೆ. ಸುಮಾರು 39 ಸಾವಿರಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿದೆ. ಅದರಲ್ಲಿ ಸವಣೂರು ತಾಲೂಕಿನ 6 ಗ್ರಾಮಗಳು ಹಾನಗಲ್ ತಾಲೂಕಿನ 4 ಗ್ರಾಮಗಳನ್ನು ಒಳಗೊಂಡಿದ್ದು, ಅವುಗಳೊಂದಿಗೆ ತಾಲೂಕು ರಚನೆ ಮಾಡುವಂತೆ ಹೋರಾಟಕ್ಕೆ ಸಾರ್ವಜನಿಕರು.

ಬಂಕಾಪುರ ಹೋರಾಟ ಸಮಿತಿ ಶನಿವಾರ ಮಧ್ಯಾಹ್ನ ನಡೆದ ನಾಡಕಛೇರಿ ಮುಂದೆ ಕಪ್ಪು ಬಟ್ಟೆ ಪ್ರದರ್ಶನ ಮಾಡಿದರು.
ಚುನಾವಣೆ ಪ್ರಚಾರಕ್ಕೆ ಬರುವ ಪ್ರತಿಯೊಬ್ಬ ಅಭ್ಯರ್ಥಿಗೆ ತಾಲೂಕ ಘೋಷಣೆ ಯಾರು ಮಾಡುತ್ತೇನೆ ಎಂಬ ಭರವಸೆ ನೀಡಿದರೆ ಮಾತ್ರ ಅವರಿಗೆ ಮತದಾನ ಮಾಡುವುದು ಎಂದರು.

ಇಲ್ಲವಾದರೆ ಮತದಾನವನ್ನು ಸಂಪೂರ್ಣ ಬಹಿಷ್ಕಾರ ಮಾಡಲಾಗುವುದು ಎಂದು ಹೇಳಿದರು.

ಸಾಹಿತಿ ಎ.ಕೆ.ಅದವಾನಿಮಠ ಬಂಕಾಪುರ ವೈಭವದ ಕಾಲ ಮತ್ತೆ ಮರುಕಳಿಸಬೇಕು ಜನಪ್ರತಿನಿಧಿಗಳು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಆಗ್ರಹಿಸಿದರು.

ಉಪಚುನಾವಣೆ , ಮತದಾನ ಬಹಿಷ್ಕಾರಕ್ಕೆ ನಿರ್ಧಾರ

ಮುಖ್ಯಾಂಶಗಳು

  • ಬಂಕಾಪುರ ತಾಲೂಕು ಕೇಂದ್ರಕ್ಕೆ ಒತ್ತಾಯಿಸಿ 20 ವರ್ಷಗಳ ಕಾಲ ಹೋರಾಟ
    ಪುರಸಭೆ ಆವರಣ ನಾಡಕಚೇರಿ ಮುಂದೆ ಹೋರಾಟ ನಡೆಯಿತು
  • ಚುನಾವಣೆ ಇದ್ದಾಗ ಮಾತ್ರ ತಾಲೂಕು ಮಾಡುತ್ತೇನೆ ಎಂದು ಹೇಳಿದ ಶಾಸಕರು ಈಗ ಕ್ಯಾರೆ ಅನ್ನದ ಹಾಗೆ ಕೈಕಟ್ಟಿ ಕುಳಿತಿದ್ದಾರೆ.
  • ಬಂಕಾಪುರ ಪುನರುತ್ತಾನ ಸಮಿತಿಯವರು ಮತದಾನ ಬಯಸ್ತಾರಕ್ಕೆ ಮತದಾನ ಬಹಿಷ್ಕಾರಕ್ಕೆ ನಿರ್ಧಾರವನ್ನು ಕೈಗೊಂಡರು.
  • ಬಂಕಾಪುರ ಐತಿಹಾಸಿಕ ಸ್ಥಳ ಇದು ಹಿಂದೆ ತಾಲೂಕ
    ಕೇಂದ್ರವಾಗಿತ್ತು ಯಾವುದೇ ಕಾರಣಾಂತರಗಳಿಂದ ಈಗ ಶಿಗ್ಗಾವಿ ತಾಲೂಕು ಕೇಂದ್ರವಾಗಿದೆ.

ವರದಿ : ನಿಂಗರಾಜ್ ಕುಡಲ್ ಹಾವೇರಿ ಜಿಲ್ಲೆ ಬಂಕಾಪುರ್

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…

7 hours ago

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ Ripponpete's Apeksha K. secured second place and runner-up…

11 hours ago

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…

11 hours ago

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…

1 day ago

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

1 day ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

1 day ago