ದಸರಾ ಎಫೆಕ್ಟ್ – ಆಗುಂಬೆ ಘಾಟಿಯಲ್ಲಿ ಸಂಪೂರ್ಣ ಜಾಮ್!
ತೀರ್ಥಹಳ್ಳಿ : ದಸರಾ ಹಬ್ಬವನ್ನು ಮುಗಿಸಿ ಪ್ರತಿಯೊಬ್ಬರು ಊರುಗಳಿಗೆ ಹೊರಟ ಕಾರಣ ವಾಹನಗಳ ದಟ್ಟನೆ ಜಾಸ್ತಿಯಾಗಿರುವುದರಿಂದ
ಸಂಪೂರ್ಣ ಟ್ರಾಫಿಕ್ ಜಾಮ್ ಆಗಿರುವ ಘಟನೆ ಆಗುಂಬೆ ಘಾಟಿಯಲ್ಲಿ ನಡೆದಿದೆ.
ಮಂಗಳೂರು, ಉಡುಪಿ ಭಾಗದಿಂದ ತೀರ್ಥಹಳ್ಳಿ ಮೂಲಕ ಶಿವಮೊಗ್ಗ ಬೆಂಗಳೂರಿಗೆ ದಸರಾ ರಜೆ ಮುಗಿಸಿ ಹೊರಟ ಕಾರಣ ಘಾಟಿಯಲ್ಲಿ ಸಂಪೂರ್ಣ ಟ್ರಾಫಿಕ್ ಜಾಮ್ ಉಂಟಾಗಿದ್ದು ವಾಹನಗಳು ಕಳೆದ ಅರ್ಧ ಗಂಟೆಯಿಂದಲೂ ಹೆಚ್ಚು ಕಾಲದಿಂದ ನಿಂತಲ್ಲಿಯೇ ನಿಂತಿದ್ದು ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ.
ಸ್ಥಳದಲ್ಲಿ ಆಗುಂಬೆ ಪೊಲೀಸರು ವಾಹನ ಓಡಾಟಕ್ಕೆ ಅನುವು ಮಾಡಿ ಕೊಡಲು ಹರ ಸಾಹಸ ಪಡುತ್ತಿದ್ದಾರೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…
ಆಗುಂಬೆಯಿಂದ ರಿಪ್ಪನ್ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…
ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…
ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…
ಸಾಗರ ಬಸ್ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…
ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…