ಡ್ರೋಣ್ ಬಳಸಿ ನ್ಯಾನೊ ಯೂರಿಯ ಸಿಂಪಡಣೆ : ರೈತರಿಗೆ ಉಚಿತ ಪ್ರಾತ್ಯಕ್ಷಿಕೆ
ಹೊಸನಗರ: ಡ್ರೋಣ್ ಮೂಲಕ ನ್ಯಾನೋ ಯೂರಿಯ ಸಿಂಪಡಣೆ ಕುರಿತು ರೈತರಿಗೆ ಉಚಿತ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ತಾಲೂಕಿನ ಕೆರೆಹಳ್ಳಿ ಹೋಬಳಿ ಬಾಳೂರು ಗ್ರಾಮದ ರೈತ ಧನಂಜಯ ಮತ್ತು ಮಂಜಪ್ಪ ಅವರ ಭತ್ತದ ಕೃಷಿ ಜಮೀನಿನಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕೃಷಿ ಇಲಾಖೆ ಆಯೋಜಿಸಿದ್ದ ಈ ಪ್ರಾತ್ಯಕ್ಷಿಕೆಯಲ್ಲಿ ತಾಲೂಕು ಕೃಷಿ ಸಹಾಯಕ ನಿರ್ದೇಶಕ ಸಚಿನ್ ಹೆಗಡೆ ರೈತರಿಗೆ ಡ್ರೋಣ್ ಬಳಸಿ ಔಷಧಿ ಸಿಂಪಡಣೆ, ಸದುಪಯೋಗ ಹಾಗೂ ಆಗುವ ಅನುಕೂಲ ಕುರಿತು ಸಮಗ್ರ ಮಾಹಿತಿ ನೀಡಿದರು.
ರಿಪ್ಪನ್ ಪೇಟೆ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಶರಣಗೌಡ, ಜಿಲ್ಲಾ ಐಎಫ್ ಸಿಒ ಸಂಸ್ಥೆಯ ಕ್ಷೇತ್ರಾಧಿಕಾರಿ ಬಿ.ಎಲ್. ರಾಜು, ಆತ್ಮ ಯೋಜನೆಯ ಸಿಬ್ಬಂದಿ ಸೈಯದ್ ಅವರ ಸಹಕಾರದಲ್ಲಿ ಪ್ರಾತ್ಯಕ್ಷಿಕೆ ನಡೆಯಿತು.
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…