SAGARA |  ಬಾಣಂತಿಗೆ ಕಪಾಳಮೋಕ್ಷ ಆರೋಪ ಡಾ. ನಾಗೇಂದ್ರಪ್ಪ ಮೇಲೆ ಪ್ರಕರಣ ದಾಖಲು | ಆಸ್ಪತ್ರೆಗೆ DHO ದಿಡೀರ್ ಭೇಟಿ

SAGARA |  ಬಾಣಂತಿಗೆ ಕಪಾಳಮೋಕ್ಷ ಆರೋಪ ಡಾ. ನಾಗೇಂದ್ರಪ್ಪ ಮೇಲೆ ಪ್ರಕರಣ ದಾಖಲು | ಆಸ್ಪತ್ರೆಗೆ DHO ದಿಡೀರ್ ಭೇಟಿ ಸಾಗರ : ಶಸ್ತ್ರ ಚಿಕಿತ್ಸೆಗೆ ದಾಖಲಾಗಿದ್ದ ಬಾಣಂತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಾಯಿ-ಮಗು ಆಸ್ಪತ್ರೆಯ ಪ್ರಸೂತಿ ವೈದ್ಯ ಡಾ. ನಾಗೇಂದ್ರಪ್ಪ ಎಂಬವರ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ. 1 ರಂದು ಲೋಕೇಶ್ ಎಂಬುವವರ ಪತ್ನಿಯನ್ನು ತಾಯಿ-ಮಗು ಆಸ್ಪತ್ರೆಗೆ ಸಂತಾನಹರಣ ಚಿಕಿತ್ಸೆಗೆ ದಾಖಲು ಮಾಡಲಾಗಿತ್ತು.ಬೆಳಿಗ್ಗೆ 9.45 ಕ್ಕೆ ಡಾ. ನಾಗೇಂದ್ರಪ್ಪ ಶಸ್ತ್ರಚಿಕಿತ್ಸೆ ಮಾಡಿದ್ದರು….

Read More

ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲೊಬ್ಬ ರೌಡಿ ಡಾಕ್ಟರ್

ಶಿವಮೊಗ್ಗ ಜಿಲ್ಲೆಯ ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯು ಡಾ ಪ್ರತಿಮಾ ರಂತಹ ವೈದ್ಯರು ಬಡವರಿಗೆ ಅತ್ಯುತ್ತಮ ಸೇವೆ ನೀಡುವಲ್ಲಿ ಮುಂಚೂಣಿಯಲ್ಲಿದ್ದು ಜಿಲ್ಲೆಯಲ್ಲಿಯೇ ಹೆಸರು ಮಾಡಿದೆ ಎಂದರೆ ತಪ್ಪಾಗಲಾರದು ಆದರೆ ಇಲ್ಲಿರುವ ನಾಗೇಂದ್ರಪ್ಪ ಎಂಬ ರೌಡಿ , ಹಣಬಾಕ ವೈದ್ಯನಿಂದ ಈ ಆಸ್ಪತ್ರೆಯು ಕಳಂಕದತ್ತ ಹೊರಟಿರುವುದು ವಿಪರ್ಯಾಸ..!! ಈ ನಾಗೇಂದ್ರಪ್ಪನ ಆಟ ಎಷ್ಟಿದೆಯೆಂದರೆ ಇಲ್ಲಿ ನಾನಾಡಿದ್ದೇ ಆಟ, ನಾನೇ ಡಾಕ್ಟರ್ ನಾ ಹೇಗಿರಬೇಕು ಹಾಗೆ ಇರ್ತೀನಿ ಅದನ್ನು ಹೇಳಕ್ಕೆ ನೀನ್ಯಾರು? ಎಫ್ರಾನ್, ಸ್ಕೆತಸ್ಕೋಪ್ ಹಾಕಿಕೊಂಡ್ರೆ ವೈದ್ಯ, ಕೈಯಲ್ಲಿ…

Read More

ನಾನು ಯಾವುದೇ ಪಕ್ಷದ ಬೆಂಬಲಿತ ಅಭ್ಯರ್ಥಿಯಾಗಿರಲಿಲ್ಲ – ಗ್ರಾಪಂ ಅಧ್ಯಕ್ಷ ಸಚಿನ್ ಗೌಡ

ರಿಪ್ಪನ್‌ಪೇಟೆ : ನಾನು ಯಾವುದೇ ಪಕ್ಷದ ಬೆಂಬಲಿತ ಅಭ್ಯರ್ಥಿಯಾಗಿ ಗ್ರಾಮ ಪಂಚಾಯತ್ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿರಲಿಲ್ಲ ಎಂದು ಅಮೃತ ಗ್ರಾಪಂ ನೂತನ ಅಧ್ಯಕ್ಷ ಸಚಿನ್ ಗೌಡ ಸ್ಪಷ್ಟನೆ ನೀಡಿದ್ದಾರೆ. ಪಟ್ಟಣದಲ್ಲಿ ಇಂದು ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಅಮೃತ ಗ್ರಾಪಂ ಅಧ್ಯಕ್ಷ ಚುನಾವಣೆಯಲ್ಲಿ ನಾನು ಪ್ರಬಲ ಆಕಾಂಕ್ಷಿಯಾಗಿದ್ದು ಈ ಬಗ್ಗೆ ಬಿಜೆಪಿ ಪಕ್ಷದ ಮುಖಂಡರ ಬಳಿ ಪ್ರಸ್ತಾಪಿಸಿದಾಗ ಅವರು ಮನ್ನಣೆ ನೀಡದ ಕಾರಣ ಬಿಜೆಪಿ ಪಕ್ಷದ ಬಂಡಾಯವಾಗಿ ಸ್ಪರ್ಧಿಸಿದ್ದೆ ಆದರೆ ಕೆಲವು ಮಾದ್ಯಮಗಳಲ್ಲಿ ಕಾಂಗ್ರೆಸ್…

Read More

ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಸಹೋದರಿ ನಿಧನ

ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಸಹೋದರಿ ನಿಧನ ಮಾಜಿ ಗೃಹ ಸಚಿವ ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಆರಗ ಜ್ಞಾನೇಂದ್ರರ ಸಹೋದರಿ ಅನಾರೋಗ್ಯದ ಹಿನ್ನಲೆಯಲ್ಲಿ ನಿಧನರಾಗಿದ್ದಾರೆ. ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋದೂರು ನೀಲಮ್ಮ ಶಂಕರಪ್ಪ (70) ಅಲ್ಪಕಾಲದ ಅನಾರೋಗ್ಯದಿಂದ ಜೆಸಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು. ಮೃತರು ಪತಿ, ಇಬ್ಬರು ಗಂಡು, ಓರ್ವ ಹೆಣ್ಣು ಮಗಳು ಹಾಗೂ ಸಹೋದರ ಶಾಸಕ ಆರಗ ಜ್ಞಾನೇಂದ್ರ ಅವರನ್ನು ಅಗಲಿದ್ದಾರೆ. ರಾಮಣ್ಣ ಗೌಡ ಮತ್ತು ಚಿನ್ನಮ್ಮ…

Read More

ಕಸ್ತೂರಿ ಕನ್ನಡ ಸಂಘದ ನೂತನ ಅಧ್ಯಕ್ಷರಾಗಿ ಧನಲಕ್ಷ್ಮಿ ಗಂಗಾಧರ್ ಆಯ್ಕೆ

ಕಸ್ತೂರಿ ಕನ್ನಡ ಸಂಘದ ನೂತನ ಅಧ್ಯಕ್ಷರಾಗಿ ಧನಲಕ್ಷ್ಮಿ ಗಂಗಾಧರ್ ಆಯ್ಕೆ ರಿಪ್ಪನ್ ಪೇಟೆ : ಕಸ್ತೂರಿ ಕನ್ನಡ ಸಂಘ ಮತ್ತು ಪುನೀತ್ ರಾಜ್‍ಕುಮಾರ್  ಆಭಿಮಾನಿ ಬಳಗದ ನಾಲ್ಕನೇ ವರ್ಷದ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು ಅಧ್ಯಕ್ಷರಾಗಿ ಧನಲಕ್ಷ್ಮಿ ಗಂಗಾಧರ್ ಆಯ್ಕೆಯಾಗಿದ್ದಾರೆ. ಪಟ್ಟಣದಲ್ಲಿ ಬುಧವಾರ ಗ್ರಾಮ ಪಂಚಾಯತ್ ನ ಕುವೆಂಪು ಸಭಾಂಗಣದಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಕುಮಾರ್ ಅಭಿಮಾನಿ ಬಳಗದ ಸರ್ವ ಸದಸ್ಯರ ಸಭೆಯನ್ನು ಕರೆದು ನೂತನ ಪದಾದಿಕಾರಿಗಳ ಆಯ್ಕೆ ನಡೆಸಲಾಯಿತು….

Read More

ಗಾಂಧೀ ಮತ್ತು ಸೇವೆ ಸಾರ್ವಕಾಲಿಕ ಸತ್ಯಗಳು – ಮಂಜುನಾಥ. ಕೆ. ಆರ್

ಗಾಂಧೀ ಮತ್ತು ಸೇವೆ ಸಾರ್ವಕಾಲಿಕ ಸತ್ಯಗಳು – ಮಂಜುನಾಥ. ಕೆ. ಆರ್ ಬಟ್ಟೆಮಲ್ಲಪ್ಪ : ಸೇವೆ ಮತ್ತು ಅಹಿಂಸೆ ತತ್ವಗಳು ಜಗತ್ತಿಗೆ ಗಾಂಧೀಜಿ ನೀಡಿದ ಸಾರ್ವಕಾಲಿಕ ಸತ್ಯಗಳು ಎಂದು ಹರಿದ್ರಾವತಿ ಗ್ರಾಮ ಪಂಚಾಯತಿ ಅಧ್ಯಕ್ಷ ಮಂಜುನಾಥ್ ಕೆ. ಆರ್ ಅಭಿಪ್ರಾಯಪಟ್ಟರು. ಇಂದು ಮಹಾತ್ಮ ಗಾಂಧೀ ಮತ್ತು ಶಾಸ್ತ್ರೀ ಜಿಯವರ ಜಯಂತಿ ಅಂಗವಾಗಿ ಬಟ್ಟೆಮಲ್ಲಪ್ಪ ಸರ್ಕಲನಲ್ಲಿ ಶ್ರೀ ವ್ಯಾಸ ಮಹರ್ಷಿ ಗುರುಕುಲ ಹಾಗೂ ಚೆನ್ನಮ್ಮಾಜಿ ಪ್ರೌಢ ಶಾಲೆ ಸಂಯುಕ್ತವಾಗಿ ಹಮ್ಮಿಕೊಂಡಿದ್ದ ಶ್ರಮದಿನವನ್ನು ಉದ್ಘಾಟಿಸಿ ಅವರು ಮಾತನಾಡಿ ಗಾಂಧೀಜಿ ಅವರ…

Read More

ಶಾಂತಿ ಸೌಹಾರ್ಧತೆಯಿಂದ ಐಕ್ಯತೆ ಸಾಧ್ಯ – ಸೊನಲೆ ಶ್ರೀನಿವಾಸ್

ರಿಪ್ಪನ್‌ಪೇಟೆ : ಶಾಂತಿ, ಸೌಹಾರ್ಧತೆಯನ್ನು ಬೆಳೆಸಿದರೆ ಮಾತ್ರ ದೇಶದಲ್ಲಿ ಐಕ್ಯತೆ ಸಾಧ್ಯ. ಜತೆಗೆ ಸರ್ವರೂ ಸಮನ್ವಯತೆಯಿಂದ ಬದುಕಬಹುದು ಎಂದು ಇತಿಹಾಸಕಾರ ಸೊನಲೆ ಶ್ರೀನಿವಾಸ್ ಅಭಿಪ್ರಾಯ ವ್ಯಕ್ತಪಡಿಸಿದರು. ಪಟ್ಟಣದ ಹೊಸನಗರ ರಸ್ತೆಯ ಜುಮ್ಮಾ ಮಸೀದಿ ಆವರಣದ ಕೂರ ತಂಝಲ್ ವೇದಿಕೆಯಲ್ಲಿ ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ ಆಯೋಜಿಸಿದ್ದ ಸ್ನೇಹ – ಸಮ್ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸರ್ವ ಜನಾಂಗದ ಮನಸ್ಸುಗಳನ್ನು ಗಟ್ಟಿಗೊಳಿಸಿದರೆ ದೇಶ ಏನಾದರೂ ಸಾಧಿಸಲು ಸಾಧ್ಯವಾಗುತ್ತದೆ. ಇಲ್ಲದಿದ್ದರೆ ಮತ್ತೊಮ್ಮೆ ಪ್ರಚೋಧನಾಕಾರಿಗಳೇ ಪ್ರಜ್ವಲಿಸುತ್ತವೆ. ಇದರಿಂದ ದೇಶದಲ್ಲಿ ಅಶಾಂತಿ…

Read More

ಶಾಲಾ ಮಕ್ಕಳಿಗೆ ಆರು ದಿನ ಮೊಟ್ಟೆ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ

ಶಾಲಾ ಮಕ್ಕಳಿಗೆ ಆರು ದಿನ ಮೊಟ್ಟೆ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ಸಾಗರ : ನಮ್ಮ ಶಾಲೆ ನಮ್ಮ ಜವಾಬ್ದಾರಿ ಅತ್ಯಂತ ಪರಿಣಾಮಕಾರಿ ಹೆಜ್ಜೆಯಾಗಿದೆ. ಈ ಯೋಜನೆಯಡಿ 500 ರೂಪಾಯಿಯಿಂದ 6.50 ಕೋಟಿ ರೂ. ವರೆಗೆ ಶಾಲಾಭಿವೃದ್ಧಿಗೆ ದೇಣಿಗೆ ಬಂದಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಇಲ್ಲಿನ ನಗರಸಭೆ ರಂಗಮಂದಿರದಲ್ಲಿ ಆ.1ರ ಮಂಗಳವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಅಕ್ಷರ ದಾಸೋಹ ಮಧ್ಯಾಹ್ನ ಉಪಹಾರ ಯೋಜನೆಯಡಿ ಅಜೀಂ ಪ್ರೇಮ್‌ಜೀ ಫೌಂಡೇಶನ್‌ನಿಂದ ನೀಡಲಾದ ಅನುದಾನದಲ್ಲಿ ಶಾಲಾ…

Read More

ಎಡಿಜಿಪಿ ಚಂದ್ರಶೇಖರವರನ್ನು ಸೇವೆಯಿಂದ ವಜಾಗೊಳಿಸುವಂತೆ ಹೊಸನಗರ ತಾಲ್ಲೂಕು ಜೆಡಿಎಸ್‌ ಆಗ್ರಹ

ಎಡಿಜಿಪಿ ಚಂದ್ರಶೇಖರವರನ್ನು ಸೇವೆಯಿಂದ ವಜಾಗೊಳಿಸುವಂತೆ ಹೊಸನಗರ ತಾಲ್ಲೂಕು ಜೆಡಿಎಸ್‌ ಆಗ್ರಹ ರಿಪ್ಪನ್‌ಪೇಟೆ : ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಬೃಹತ್ ಕೈಗಾರಿಕಾ ಹಾಗೂ ಉಕ್ಕು ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ವಿರುದ್ದ ಕೀಳು ಮಟ್ಟದ ಪದ ಬಳಸಿ ಅವಮಾನ ಮಾಡಿರುವ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ರವರನ್ನು ಸೇವೆಯಿಂದ ವಜಾಗೊಳಿಸುವಂತೆ ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಅರ್ ಎ ಚಾಬುಸಾಬ್ ಹಾಗೂ ತಾಲೂಕ್ ಜೆಡಿಎಸ್ ಅಧ್ಯಕ್ಷ ಎನ್ ವರ್ತೇಶ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು. ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ…

Read More

ಕೆ ಎಸ್ ಈಶ್ವರಪ್ಪ ಬಿಜೆಪಿ ಪಕ್ಷದ ಆಂತರಿಕ ವಿಷಯದ ಬಗ್ಗೆ ಮಾತನಾಡುವುದು ಸಲ್ಲ – ಹರತಾಳು ಹಾಲಪ್ಪ

ಕೆ ಎಸ್ ಈಶ್ವರಪ್ಪ ಬಿಜೆಪಿ ಪಕ್ಷದ ಆಂತರಿಕ ವಿಷಯದ ಬಗ್ಗೆ ಮಾತನಾಡುವುದು ಸಲ್ಲ – ಹರತಾಳು ಹಾಲಪ್ಪ ರಿಪ್ಪನ್‌ಪೇಟೆ : ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ರವರು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರವರ ಮೇಲೆ ಸುಖಾಸುಮ್ಮನೆ ಆರೋಪ ಮಾಡುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಕೆ ಎಸ್ ಈಶ್ವರಪ್ಪ ಈಗಾಗಲೇ ಬಿಜೆಪಿ ಪಕ್ಷವನ್ನು ತೊರೆದಿದ್ದಾರೆ ಅವರು ನಮ್ಮ…

Read More