ರಿಪ್ಪನ್ಪೇಟೆ : ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕಳೆದ ಎರಡ್ಮೂರು ದಿನಗಳಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿರುವುದನ್ನು ವಿರೋಧಿಸಿ ರಿಪ್ಪನ್ಪೇಟೆ ಗ್ರಾಮ ಪಂಚಾಯ್ತಿ ಕಛೇರಿಯ ಮುಂಭಾಗ ಏಕಾಂಗಿಯಾಗಿ ಸಾಮಾಜಿಕ ಹೋರಾಟಗಾರ ಟಿ.ಆರ್.ಕೃಷ್ಣಪ್ಪ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ನಡೆಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ರಾಮ ಪಂಚಾಯ್ತಿಯ ನೌಕರರು ಸಾರ್ವಜನಿಕರಿಗೆ ಕೆಲಸ ಮಾಡಿ ಸೇವೆ ಮಾಡಲು ನೇಮಕಗೊಂಡಿರುತ್ತಾರೆ. ಅವರ ಸ್ವಹಿತಾಸಕ್ತಿಗಾಗಿ ಪ್ರತಿಭಟನೆ ಕುಳಿತರೆ ಸಾರ್ವಜನಿಕರು ನಿತ್ಯ ಕಛೇರಿಗೆ ಅಲೆಯಬೇಕಾಗಿದೆ. ನೌಕರರಿಗೆ ಮತ್ತು ಜನಪ್ರತಿನಿಧಿಗಳಿಗೆ ಸಾರ್ವಜನಿಕರ ಕೆಲಸವನ್ನು ಮರೆತು ತಮಗೆ ಬೇಕಾದಂತೆ ಆಡಳಿತ ನಡೆಸಬಹುದೆಂಬ ಭಾವನೆಯಲ್ಲಿ ಆಡಳಿತ ನಡೆಸುತ್ತಿದ್ದಾರೆ. ಇಂತಹ ನೀಚರನ್ನು ವಜಾಗೊಳಿಸಿ ನಿಷ್ಟಾವಂತರಿಗೆ ಕೆಲಸ ಮಾಡಲು ಅವಕಾಶಕ್ಕೆ ಪ್ರೇರಣೆಯಾಗಲಿ ಎಂದು ಆಗ್ರಹಿಸಿದರು.
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…