ಮನೆ ಹಿತ್ತಲ್ಲಿನಲ್ಲಿ ಹೂತಿಟ್ಟಿದ್ದ ಕೆ.ಜಿ ಗಟ್ಟಲೆ ಚಿನ್ನವನ್ನು ವಶಕ್ಕೆ ಪಡೆದ ಪೊಲೀಸರು
ತೀರ್ಥಹಳ್ಳಿ : ಹಲವಾರು ಅಪರಾಧಗಳಲ್ಲಿ ಭಾಗಿಯಾಗಿ ಬೆಂಗಳೂರಿನಲ್ಲಿ ಚಿನ್ನವನ್ನು ಕದ್ದು ತೀರ್ಥಹಳ್ಳಿಯ ತನ್ನ ಮನೆಯ ಹಿಂದೆ ಹೂತಿಟ್ಟಿದ್ದ ಆರೋಪಿಯನ್ನು ಮಾಗಡಿ ಪೊಲೀಸರು ತೀರ್ಥಹಳ್ಳಿಗೆ ಕರೆ ತಂದು ಕೆಜಿ ಗಟ್ಟಲೆ ಚಿನ್ನವನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
ಹಮೀದ್ ಹಂಜ ಎಂಬ ಆರೋಪಿ ಬೆಂಗಳೂರಿನ ಮಾಗಡಿಯಲ್ಲಿ ಕಳ್ಳತನ ಮಾಡಿ ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ ತಮ್ಮ ಮನೆಯ ಹಿತ್ತಲಿನಲ್ಲಿ ತಂದು ಹೂತಿಟ್ಟಿದ್ದ.
ಬೆಂಗಳೂರಿನಿಂದ ತೀರ್ಥಹಳ್ಳಿಗೆ ಆರೋಪಿಯನ್ನು ಕರೆ ತಂದಿದ್ದ ಮಾಗಡಿ ಪೊಲೀಸರು ಸುಮಾರು 1 ಕೆಜಿಗೂ ಜಾಸ್ತಿ ಆಗುವಷ್ಟು ಚಿನ್ನವನ್ನು ವಶ ಪಡಿಸಿಕೊಂಡಿದ್ದಾರೆ.
ಮೂಲತಃ ಆಗುಂಬೆ ಸಮೀಪದ ಗುಡ್ಡೇಕೇರಿಯವನಾದ ಹಂಜನ ಮೇಲೆ 70 ರಿಂದ 80 ಕ್ಕೂ ಹೆಚ್ಚು ಕೇಸ್ ಗಳಿದ್ದು ಆಗುಂಬೆ ಸಮೀಪದಲ್ಲಿ ನಡೆದಿದ್ದ ಹೊಸಳ್ಳಿ ವೆಂಕಟೇಶ್ ಕೊಲೆ ಪ್ರಕರಣದಲ್ಲೂ ಹಂಜ ಭಾಗಿಯಾಗಿದ್ದ.ಕೊಲೆ, ವಸೂಲಿ, ವಂಚನೆ ಪ್ರಕರಣಗಳಲ್ಲಿ ಈತ ಭಾಗಿಯಾಗಿರುವುದು ತಿಳಿದು ಬಂದಿದೆ.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…