ಉಡುಪಿ ಮೂಲದ ವ್ಯಕ್ತಿ ಖಾಸಗಿ ಲಾಡ್ಜ್ ನಲ್ಲಿ ನೇಣಿಗೆ ಶರಣು
ತೀರ್ಥಹಳ್ಳಿ : ವ್ಯವಹಾರದಲ್ಲಿ ನಷ್ಟ ಸಂಭವಿಸಿದ ಕಾರಣದಿಂದ ಮನನೊಂದು ವ್ಯಕ್ತಿಯೋರ್ವ ನೇಣಿಗೆ ಶರಣಾದ ಘಟನೆ ತೀರ್ಥಹಳ್ಳಿಯ ಖಾಸಗಿ ಹೋಟೆಲ್ ವೊಂದರಲ್ಲಿ ಶುಕ್ರವಾರ(ಅ.11) ರಂದು ನಡೆದಿದೆ.
ಪಟ್ಟಣದ ಬಾಳೆಬೈಲಿನಲ್ಲಿರುವ ಖಾಸಗಿ ಹೋಟೆಲ್ (ಲಾಡ್ಜ್ ) ವೊಂದರಲ್ಲಿ ಎರಡು ದಿನದಿಂದ ರೂಮ್ ಬಾಡಿಗೆ ಪಡೆದಿದ್ದ ಉಡುಪಿ ಮೂಲದ ಪ್ರಸನ್ನ ಶೆಟ್ಟಿ ( 45) ಎಂಬ ವ್ಯಕ್ತಿ ವ್ಯವಹಾರದಲ್ಲಿ ನಷ್ಟ ಅನುಭವಿಸಿದ ಕಾರಣ ರೂಮ್ ನಲ್ಲೆ ಆತ್ಮಹತ್ಯೆಗೆ ಶರಣಾಗಿರಬಹುದು ಎಂಬ ಶಂಕೆ ವ್ಯಕ್ತಪಡಿಸಲಾಗಿದೆ.
ಬುಧವಾರ ಮಧ್ಯಾಹ್ನದಿಂದ ರೂಮ್ ನಿಂದ ಹೊರ ಬಾರದ ಕಾರಣ ಅನುಮಾನದಿಂದ ಇಂದು ಬೆಳಗ್ಗೆ ಬಾಗಿಲು ತೆರೆದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…
ರಿಪ್ಪನ್ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…
ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ಮಾನವೀಯತೆಯೆಂಬುದು ಕೇವಲ…
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…