ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು : ದಂಪತಿ ಸಾವು
ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ನೀರು ತುಂಬಿದ ಹಳ್ಳಕ್ಕೆ ಬಿದ್ದ ಪರಿಣಾಮ ದಂಪತಿ ಸಾವನ್ನತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಐನಾಪೂರ ರಸ್ತೆಯಲ್ಲಿ ಸಂಭವಿಸಿದೆ.
ಕೊಲ್ಲಾಪುರ ಜಿಲ್ಲೆಯ ಕರವೀರ ತಾಲೂಕಿನ ಕುಪಿರೆ ಗ್ರಾಮದ ಆದರ್ಶ ಯುವರಾಜ ಪಾಂಡವ (27) ಈತನು ಫೋರ್ಡ್ ಕಾರ ಅನ್ನು ತೆಗೆದುಕೊಂಡು, ಮಂಗಸೂಳಿ- ಐನಾಪೂರ ರಸ್ತೆಯಲ್ಲಿ ಪ್ರಯಾಣಿಸುವಾಗ ರಸ್ತೆ ತಿರುವಿನಲ್ಲಿ ಕಾರಿನ ನಿಯಂತ್ರಣ ತಪ್ಪಿ ಪಕ್ಕದ ಹಳ್ಳಕ್ಕೆ ಮುಗುಚಿ ಬಿದ್ದಿದೆ.
ಸ್ಥಳದಲ್ಲಿಯೇ ಆದರ್ಶ(25) ಮತ್ತು ಆತನ ಪತ್ನಿ ಶಿವಾನಿ ಆದರ್ಶ ಪಾಂಡವ (20) ಮೃತಪಟ್ಟಿದ್ದಾರೆ.
ಕಾರಿನಲ್ಲಿ ಒಟ್ಟು ಮಕ್ಕಳು ಸೇರಿ ಏಳು ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದು ರೂಪಾಲಿ ಗಾಡೇಕರ್, ಕುನಾಲ್ ಗಾಡೇಕರ, ರಾಜವೀರ ಪಾಂಡವ, ಅನವಿ ಪಾಂಡವ, ಪೂಜಾ ಬಾಮನೆ ಇವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಕುರಿತು ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್: ಹಿರಿಯ ಸಚಿವರ ಖಾತೆಗಳಲ್ಲೂ ಭಾರೀ ಬದಲಾವಣೆ!10 ದಿನಗಳ ಕುತೂಹಲಕ್ಕೆ ತೆರೆ - ಇಲ್ಲಿದೆ…
ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಹೆದ್ದಾರಿಪುರ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ Villagers protest by planting…
ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ A container lorry lost control and collided…
ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು–ನಿಕೋಟಿನ್ ಉತ್ಪನ್ನಗಳ ಸಂಪೂರ್ಣ ನಿಷೇಧ Karnataka government bans manufacture, storage, transport,…
ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with…
ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ! Changing trends among Indian women show a growing…