ಶಿವಮೊಗ್ಗದಲ್ಲಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ
ಶಿವಮೊಗ್ಗ ನಗರದಲ್ಲಿ ವ್ಯಕ್ತಿಯೊಬ್ಬನನ್ನ ಬರ್ಬರ ಹತ್ಯೆಗೈದಿರುವ ಘಟನೆ ನಡೆದಿದೆ.
ನಗರದ ಹಳೆಬೊಮ್ಮನ ಕಟ್ಟೆಯ ಮಾರಮ್ಮಗುಡಿ ಸಮೀಪದ ಗ್ಯಾರೇಜ್ ಒಂದರ ಬಳಿಯಲ್ಲಿ ಕಬಡ ರಾಜೇಶ್ ಶೆಟ್ಟಿ ಎಂಬಾತನನ್ನ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿದೆ.
ಸುಮಾರು ಒಂದು ಗಂಟೆ ಸುಮಾರಿಗೆ ಈ ಕೊಲೆ ನಡೆದಿದ್ದು ವಿನೋಬನಗರ ಪೊಲೀಸರು ದೌಡಾಯಿಸಿದ್ದಾರೆ.
ನವುಲೆ ಆನಂದನ ಸಹಚರ ಆಗಿದ್ದ ರಾಜೇಶ್ ಶೆಟ್ಟಿ ಬಸವನ ಗುಡಿಯ ಕ್ಯಾಸೆಟ್ ಅಂಗಡಿ ಮಾಲೀಕ ರಾಘುಶೆಟ್ಟಿ ಮರ್ಡರ್ ಕೇಸ್ ನಲ್ಲಿದ್ದ ಎನ್ನಲಾಗುತಿದ್ದು,ಇತ್ತೀಚೆಗಷ್ಟೇ ತನ್ನ ವಿರೋಧಿ ಬೊಮ್ಮನಕಟ್ಟೆಯ ಕರಿಯ ವಿನಯ್ ಮೇಲೆ ಹಲ್ಲೆ ಮಾಡಿ ಅವನ ಕೈ ಬೆರಳುಗಳನ್ನು ಕತ್ತರಿಸುವಂತೆ ಹಲ್ಲೆ ಮಾಡಿದ್ದನು ಎನ್ನಲಾಗುತಿದೆ.
ಹಳೆಯ ದ್ವೇಷದಿಂದಾಗಿ ಕರಿಯ ವಿನಯ್ ತಂಡ ರಾಜೇಶ್ ಶೆಟ್ಟಿ ಮೇಲೆ ಮುಗಿಬಿದ್ದು ಬರ್ಬರ ಹತ್ಯೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟಿಸಿದೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…