ನಾಪತ್ತೆಯಾಗಿದ್ದ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆ
ತೀರ್ಥಹಳ್ಳಿ : ತುಂಗಾ ನದಿಯ ದಡದಲ್ಲಿ ಚಪ್ಪಲಿ, ಮೊಬೈಲ್ ಬಿಟ್ಟು ವ್ಯಕ್ತಿಯೊಬ್ಬರು ನದಿಗೆ ಇಳಿದು ನಂತರ ನಾಪತ್ತೆಯಾಗಿದ್ದ ಬ್ಯಾಂಕ್ ಮ್ಯಾನೇಜರ್ ಶವ ಇಂದು ಬೆಳಗ್ಗೆ ಪತ್ತೆಯಾಗಿದೆ.
ತೀರ್ಥಹಳ್ಳಿ ತಾಲೂಕಿನ ಅರಳಸುರುಳಿಯ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶ್ರೀವತ್ಸ (38) ವರ್ಷ ಸೋಮವಾರ ಬೆಳಗ್ಗೆ ನೀರಿಗೆ ಇಳಿದಿದ್ದರು. ನಂತರ ತುಂಗಾ ನದಿಯಲ್ಲಿ ನಾಪತ್ತೆಯಾಗಿದ್ದ ಶಂಕೆ ವ್ಯಕ್ತವಾಗಿತ್ತು . ನದಿ ದಡದಲ್ಲಿ ಮೊಬೈಲ್, ಬಟ್ಟೆ, ಚಪ್ಪಲಿ ಆಧಾರದಲ್ಲಿ ಅವರು ಬ್ಯಾಂಕ್ ಮ್ಯಾನೇಜರ್ ಎಂದು ಹೇಳಲಾಗಿತ್ತು.
ತುಂಗಾ ನದಿಯಲ್ಲಿ ಅಗ್ನಿಶಾಮಾಕದಳ, ಪೊಲೀಸರು ಸಿಬ್ಬಂದಿಗಳು ಮಂಗಳವಾರ ಸ್ಥಳದಲ್ಲಿ ಹುಡುಕಾಟ ನಡೆಸಿದ್ದರು.
ಬ್ಯಾಂಕ್ ಮ್ಯಾನೇಜರ್ ಒಬ್ಬರೇ ತೀರ್ಥಹಳ್ಳಿಯಲ್ಲಿ ಇದ್ದರು ಎಂದು ಹೇಳಲಾಗುತ್ತಿದ್ದು ಸಂಬಂಧಿಕರು ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಇದ್ದಾರೆ ಎಂದು ಹೇಳಲಾಗುತ್ತಿದೆ.
ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…