ಕಡವೆ ಭೇಟೆ -ಓರ್ವನ ಬಂಧನ , ನಾಲ್ವರು ಪರಾರಿ
ಕಡವೆ ಬೇಟೆಯಾಡಿದ ಆರೋಪದ ಮೇಲೆ ಓರ್ವ ಆರೋಪಿಯನ್ನು ಬಂಧಿಸಿದ್ದು ಉಳಿದ ನಾಲ್ವರು ಪರಾರಿಯಾಗಿರುವ ಘಟನೆ ಜಿಲ್ಲೆಯ ದಾನವಾಡಿ ಕಿರು ಅರಣ್ಯ ಪ್ರದೇಶದಲ್ಲಿ ಮಂಗಳವಾರ(ನ.12) ನಡೆದಿದೆ.
ಬಂಧಿತ ಆರೋಪಿಯನ್ನು ಮಂಜುನಾಥ್ ಎನ್ನಲಾಗಿದ್ದು ಬಂಧಿತನಿಂದ ಕಡವೆ ಮಾಂಸ ಬೇಟೆಗೆ ಬಳಸಿದ ಆಯುಧಗಳನ್ನು ವಶಕ್ಕೆ ಪಡೆಯಲಾಗಿದೆ.
ಭದ್ರಾವತಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಶಿಶ್ ರೆಡ್ಡಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು ನಾಲ್ವರು ಪರಾರಿಯಾಗಿದ್ದು ಅವರ ಪತ್ತೆಗೆ ಬಲೆ ಬೀಸಿದ್ದಾರೆ.
ಆರೋಪಿಗಳು ದಾನವಾಡಿ ಕಿರು ಅರಣ್ಯ ಪ್ರದೇಶದಲ್ಲಿ ಕಡವೆಯನ್ನು ಬೇಟೆಯಾಡಿದ್ದರು ಎನ್ನಲಾಗಿದೆ.
ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ Mother and three…
ಹಿಟ್ ಅಂಡ್ ರನ್; ಬೈಕ್ಗೆ ಟಿಪ್ಪರ್ ಡಿಕ್ಕಿ – ಯುವತಿ ಸ್ಥಳದಲ್ಲಿಯೇ ಸಾವು Young woman Archana Jain dies…
ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…
ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್ಪೇಟೆಯ ಅಪೇಕ್ಷಾಗೆ ರನ್ನರ್ಅಪ್ ಸಾಧನೆ Ripponpete's Apeksha K. secured second place and runner-up…
ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…
ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…