ರಿಪ್ಪನ್ಪೇಟೆ ಪಟ್ಟಣದ ವಿವಿಧೆಡೆ ಸಂಭ್ರಮದ ಕನ್ನಡ ರಾಜ್ಯೋತ್ಸವ
ರಿಪ್ಪನ್ಪೇಟೆ : ನಾಡಿನಾದ್ಯಂತ 69ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಪಟ್ಟಣದಾದ್ಯಂತ ಕನ್ನಡ ಕಲರವದ ಕಂಪು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಪಟ್ಟಣದ ವ್ಯಾಪ್ತಿಯ ಗ್ರಾಮ ಪಂಚಾಯತ್, ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜು , ಸರ್ಕಾರಿ ಕಚೇರಿಗಳಲ್ಲಿ ಮತ್ತು ಕಸ್ತೂರಿ ಕನ್ನಡ ಸಂಘದ ವತಿಯಿಂದ 69ನೇ ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಕಸ್ತೂರಿ ಕನ್ನಡ ಸಂಘದ ವತಿಯಿಂದ ಶಿವಮೊಗ್ಗ ರಸ್ತೆಯ ಗಾಂಧಿ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಧ್ವಜಾರೋಹಣ ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಅರ್ ಎ ಚಾಬುಸಾಬ್ , ಜಿ ಎಸ್ ವರದರಾಜ್ ಮತ್ತು ಸಾಗರದ ಹಬೀಬ್ ಸಾಬ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.
ಈ ಸಂಧರ್ಭದಲ್ಲಿ ಕಸ್ತೂರಿ ಕನ್ನಡ ಸಂಘದ ಪದಾಧಿಕಾರಿಗಳು , ಹಾಗೂ ಕನ್ನಡಾಭಿಮಾನಿಗಳು ಇದ್ದರು.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…