ಕಾಯಕಯೋಗಿ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ!
ಶಿಕಾರಿಪುರ ತಾಲೂಕಿನ ಬಳ್ಳಿಗಾವಿಯ ಶ್ರೀ ಅಲ್ಲಮಪ್ರಭು ಅನುಭಾವ ಪೀಠ ವಿರಕ್ತಮಠದ ಪೀಠಾಧಿಪತಿಯಾಗಿದ್ದ ಶಿವಲಿಂಗೇಶ್ವರ ಸ್ವಾಮೀಜಿ ಇಂದು ಬೆಳಗ್ಗೆ ಹುಬ್ಬಳ್ಳಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿದ್ದಾರೆ. ಶಿವಲಿಂಗೇಶ್ವರ ಸ್ವಾಮೀಜಿ ಅವರ ನಿಧನದಿಂದ ಅವರ ಅಪಾರ ಭಕ್ತ ಸಮೂಹ ಶೋಕದ ಕಡಲಲ್ಲಿ ಮುಳುಗಿದೆ.
ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ ಎಂದು ಸ್ವಾಮೀಜಿಗಳು, ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಸ್ವಾಮೀಜಿಗೆ ಹೃದಯಾಘಾತವಾಗಿದ್ದು ಕೂಡಲೇ ಅವರನ್ನು ತತ್ವದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿದ್ದ ಅವರು ಭಾನುವಾರ ಬೆಳಿಗ್ಗೆ ಕೊನೆಯುಸಿರು ಎಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಮಂಟೂರು ಮಠದ ಅವರಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಭಕ್ತರು ತಿಳಿಸಿದ್ದಾರೆ.
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…
ರಿಪ್ಪನ್ಪೇಟೆ ಕೆಪಿಎಸ್ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…